ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ
    ವಿಶೇಷ ಸುದ್ದಿ

    ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ 12: ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
    ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಪ್ರಧಾನ ಮಂತ್ರಿಗಳ ಆಶಯಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯ ಸರ್ಕಾರವು ಈ ಯೋಜನೆಯಡಿಯಲ್ಲಿ ಶೇಕಡ 35 ರಷ್ಟು ಸಹಾಯಧನಕ್ಕೆ ಹೆಚ್ಚುವರಿಯಾಗಿ ಶೇಕಡ 15 ರಷ್ಟು ಸಹಾಯಧನವನ್ನು ವೈಯಕ್ತಿಕ ನೀಡುತ್ತಿದ್ದು , ಈ ಯೋಜನೆಯನ್ನು ಮತ್ತಷ್ಟು ಆಕರ್ಷಕಗೊಳಿಸಿದೆ ಎಂದು ಹೇಳಿದರು.

    ಇದರ ಫಲವಾಗಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯವು ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ.ಒಟ್ಟು 340 ಉದ್ದಿಮೆಗಳಿಗೆ ಸಾಲ ಮಂಜೂರಾತಿಯಾಗಿದ್ದು , 52.62 ಕೋಟಿ ಬಂಡವಾಳ ಕಿರು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆಯಾಗಿದೆ.ಬೆಲ್ಲ ತಯಾರಿಕೆ , ತೆಂಗಿನ ಉತ್ಪನ್ನಗಳು , ಸಿರಿಧಾನ್ಯಗಳ ಉತ್ಪನ್ನಗಳು , ಉಪ್ಪಿನಕಾಯಿ , ಮೆಣಸಿನಕಾಯಿ , ಅಡಿಗೆ ಎಣ್ಣೆ , ಬೇಕರಿ ಉತ್ಪನ್ನಗಳು , ಹಣ್ಣು ಮತ್ತು ತರಕಾರಿ ಉತ್ಪನ್ನಗಳು , ಕಾಫಿ , ಮೀನು ಮತ್ತು ಮಾಂಸ ಉತ್ಪನ್ನಗಳು ಸೇರಿದಂತೆ ಇತ್ಯಾದಿ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರಾತಿ ಮಾಡಲಾಗಿದೆ ಎಂದರು.
    ಪ್ರಸಕ್ತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ
    ಆತ್ಮ ನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಫಲವಾಗಿ ದೇಶದಲ್ಲಿರುವ ಸುಮಾರು 2.00 ಲಕ್ಷ ಅಸಂಘಟಿತ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವ ಸಲುವಾಗಿ “ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ” ಯೋಜನೆ ಇದಾಗಿದೆ ಎಂದು ವಿವರಿಸಿದರು.

    Verbattle
    Verbattle
    Verbattle
    athma nirbhar karnataka second place
    Share. Facebook Twitter Pinterest LinkedIn Tumblr Email WhatsApp
    Previous ArticleOMR ತಿದ್ದಿದವ ಅರೆಸ್ಟ್
    Next Article ಮಾನ್ವಿತಾ ಪುಲ್ ಬ್ಯುಸಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zgjlqz ರಲ್ಲಿ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
    • Twazbz ರಲ್ಲಿ ಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ
    • Szbrhm ರಲ್ಲಿ ಸಂಡೂರು :(ಗಣಿ ಉದ್ಯಮಿಗಳ ಕದನ)
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.