Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಪರೇಶನ್ ಕಮಲದಲ್ಲಿದ್ದವರು BJPಗೆ ಗುಡ್ ಬೈ
    ಸುದ್ದಿ

    ಆಪರೇಶನ್ ಕಮಲದಲ್ಲಿದ್ದವರು BJPಗೆ ಗುಡ್ ಬೈ

    vartha chakraBy vartha chakraಜನವರಿ 12, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಇದೀಗ ತಮ್ಮ ಆಪ್ತರೊಂದಿಗೆ ಮತ್ತೊಂದು ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ.
    ಬಿಜೆಪಿ ಕಾರ್ಯವೈಖರಿಯಿಂದ ಬೇಸರಗೊಂಡಿರುವ ಎಚ್.ವಿಶ್ವನಾಥ್ ಇತ್ತೀಚೆಗೆ ಬಿಜೆಪಿಯ ಕಟು ಟೀಕಾಕಾರರಾಗಿ ಬದಲಾಗಿದ್ದಾರೆ.ಇದೀಗ ಕಾಂಗ್ರೆಸ್ ನಾಯಕರೊಂದಿಗೆ ಒಡನಾಟ ಆರಂಭಿಸಿದ್ದು, ಸದ್ಯದಲ್ಲೇ ಬಿಜೆಪಿ ತೊರೆಯುವುದಾಗಿ ಹೇಳಿದ್ದಾರೆ.
    ಮಂತ್ರಾಲಯಕ್ಕೆ ಭೇಟಿ ನೀಡಿ,ರಾಘವೇಂದ್ರ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು
    ಬಿಜೆಪಿಯ ವಿಧಾನಪರಿಷತ್ ಸದಸ್ಯನಲ್ಲ ಬಹಳ
    ಜನರಿಗೆ ಇದು ಗೊತ್ತಿಲ್ಲ. ನಾನು ಸ್ವತಂತ್ರ ಪಕ್ಷಿ.ಪರಿಷತ್ ನಲ್ಲಿ ನಾನು ಸಾಹಿತ್ಯ ಕ್ಷೇತ್ರದ ಪ್ರತಿನಿಧಿ ಬಿಜೆಪಿ ಸದಸ್ಯ ಅಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಪಾಲರು ತಮ್ಮಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪಡೆದ ಬಳಿಕ ನಾಮಕರಣ ಮಾಡಿದ್ದಾರೆ ಎಂದು ಹೇಳಿದರು.
    ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಹಳಷ್ಟು ಶ್ರಮಿಸಿದರು ಎಂದು ಆರೋಪಿಸಿದರು.
    ತಮ್ಮ ಮೈ- ನರ ನಾಟಕಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ.ತಾವು ಬಿಜೆಪಿ, ಜೆಡಿಎಸ್ ನಲ್ಲಿದ್ದಾಗಲೂ ಕಾಂಗ್ರೆಸ್ ತತ್ವ ಸಿದ್ದಾಂತ ಬಿಟ್ಟಿರಲಿಲ್ಲ ಎಂದು ತಿಳಿಸಿದರು.
    ಉತ್ತರಾಯಣ ಪುಣ್ಯಕಾಲ ಆರಂಭವಾಗುತ್ತಿದೆ. ರಾಜಕೀಯದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತಿವೆ ಆದಷ್ಟು ಶೀಘ್ರ ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆಂದು ಹೇಳಿದರು.
    ಇದೇ ರೀತಿಯಲ್ಲಿ ಬಿಜೆಪಿ ಜೊತೆ ವೈಮನಸ್ಯ ಹೊಂದಿರುವ ಶಾಸಕ ಪ್ರತಾಪಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಕೂಡಾ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆನ್ನಲಾಗಿದೆ.

    BJP ಕಾಂಗ್ರೆಸ್ ರಾಜಕೀಯ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀಮಂತಿಕೆಯ ಉತ್ತುಂಗಕ್ಕೇರಿ ನಷ್ಟದ ಪಾತಾಳ ನೋಡುತ್ತಿರುವ Musk
    Next Article 50000 ವರ್ಷಗಳಲ್ಲಿ ಕಾಣಿಸಿಕೊಳ್ಳಲಿರುವ ಹಸಿರು ಧೂಮಕೇತು!
    vartha chakra
    • Website

    Related Posts

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vfunwlzko ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • https://femaleinvestorsmagazine.com/inscription-betclic-comment-ouvrir-votre-compte-51/ ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • ngggalsvs ರಲ್ಲಿ ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe