Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿ ಕಬಳಿಸಿದ ಶಾಸಕ
    ವಿಶೇಷ ಸುದ್ದಿ

    ಆಸ್ತಿ ಕಬಳಿಸಿದ ಶಾಸಕ

    vartha chakraBy vartha chakraಮೇ 5, 2022Updated:ಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕುಟುಂಬಸ್ಥರ ವಿರುದ್ಧ ಮೃತ ವ್ಯಕ್ತಿಯ ಆಸ್ತಿಯನ್ನು ಅಕ್ರಮವಾಗಿ ಬರೆಸಿಕೊಂಡ ಆರೋಪ ಕೇಳಿ ಬಂದಿದ್ದು, ಮೃತನ ಸಹೋದರಿ ಕೊಟ್ಟ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
    ಶಾಸಕರ ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್ ಮತ್ತು ದೀಪ್ ಚಂದನ್, ಉದ್ಯಮಿ ನಾಗರಾಜ್, ಸಬ್ರಿಜಿಸ್ಟ್ರಾರ್ ನಾಗರತ್ನ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಏನಿದು ಪ್ರಕರಣ?: ಹೊಳಲ್ಕೆರೆಯ ಎಂ.ಜಿ.ಶ್ರೀಧರ್ ಎಂಬುವವರು ಉದ್ಯಮಿ ನಾಗರಾಜ್ಗೆ ವ್ಯವಹಾರದ ಉದ್ದೇಶದಿಂದ 2016ರಲ್ಲಿ ಜಿಪಿಎ(ಜನರಲ್ ಪವರ್ ಆಫ್ ಅಟಾರ್ನಿ) ನೀಡಿದ್ದರು. ಈ ನಡುವೆ ಶ್ರೀಧರ್ ಅವರ ಸಹೋದರಿ ಲತಾ ಸುಂದರ್ ಎಮಬಾಕೆ ಪಿತ್ರಾರ್ಜಿತ ಆಸ್ತಿಯಲ್ಲಿ ಭಾಗ ಕೇಳಿ ಕೋರ್ಟ್ನ ಮೊರೆ ಹೋಗಿದ್ದರು. ಪ್ರಕರಣ ಇತ್ಯರ್ಥವಾಗುವ ಮೊದಲೇ ಶ್ರೀಧರ್ ಅನಾರೋಗ್ಯದಿಂದ ತೀರಿಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ನಾಗರಾಜ್, ಶಾಸಕರ ಕುಟುಂಬಕ್ಕೆ ಆಸ್ತಿಯನ್ನು ಮಾರಾಟ ಮಾಡಿಬಿಟ್ಟಿದ್ದಾರೆ.
    ಈ ವಿಚಾರ ತಿಳಿದ ಶ್ರೀಧರ್ ಅವರ ಮತ್ತೊಬ್ಬ ಸಹೋದರಿ ಪದ್ಮಜಾ ಅವರು ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ಕಬಳಿಸಿದ್ದಾರೆ. ಇದರಲ್ಲಿ ಉಪನೋಂದಣಾಧಿಕಾರಿ ನಾಗರತ್ನ ಕೂಡ ಶಾಮೀಲಾಗಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ನಮಗೆ ನ್ಯಾಯ ಕೊಡಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳ ವಿರುದ್ಧ ಕೇಸ್ ದಾಖಲಿಸುವಂತೆ ಏ.30ರಂದು ಪೊಲೀರಿಗೆ ಸೂಚನೆ ನೀಡಿದ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಕಲಂ 404, 405, 415, 420, 423, 463, 464, 466, 468, 470, ರೆ/ವಿ 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮವೆಸಗಿದ ಪೇದೆ ಬಂಧನ
    Next Article ಹಿಟ್ ಅಂಡ್ ರನ್ ಕಾಂಗ್ರೆಸ್
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kophgs ರಲ್ಲಿ ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.
    • LarryCax ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Tracymix ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.