ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    Trending

    ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.

    vartha chakraBy vartha chakraಜೂನ್ 20, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.20:
    ಬೆಳಗಾವಿ, ತುಮಕೂರು, ಹುಬ್ಬಳ್ಳಿ -ಧಾರವಾಡ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಗೆ ವಿನೂತನ ಮಾರ್ಗ ಅನುಸರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ಅಧಿಕಾರಿಗಳ ಮಾಹಿತಿ ಪಡೆದು ಸಂಪುಟ‌ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
    ಸುದೀರ್ಘ ಚರ್ಚೆಯ ಬಳಿಕ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಹಾಗೂ ಬಾಕಿ ವಸೂಲಾತಿ ಮಾಡಲು ಸ್ಥಳೀಯ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಒಪ್ಪಿಗೆ ನೀಡಲಾಯಿತು ಎಂದರು.
    ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಬರಲಿದೆ. ಶೇ.30 ರಿಂದ 40 ರಷ್ಟು ಬಾಕಿ ವಸೂಲಿಯಾಗಿಲ್ಲ. ಹೀಗಾಗಿ ಸ್ವಸಹಾಯ ಸಂಘಗಳಿಗೆ ವಸೂಲಿ ಮಾಡಲು ಅವಕಾಶ ಕಲ್ಪಿಸಿದ್ದು, ಶೇ.5 ರಷ್ಟು ಪ್ರೋತ್ಸಾಹ ಧನ ಸಂಘಗಳಿಗೆ ಸಿಗಲಿದೆ ಎಂದು ಹೇಳಿದರು
    ಬಾಹ್ಯ ನೆರವಿನೊಂದಿಗೆ ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ.ಗಳ ಗ್ರಾಮೀಣ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು 2 ವರ್ಷಗಳೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು.
    ನ.26 ರ ಸಂವಿಧಾನ ದಿನಾಚರಣೆ ಮತ್ತು ಆ.15 ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು
    ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಯೋಜನೆಯನ್ನು 29.19 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತಕ ಅನುಮೋದನೆ ನೀಡಿದೆ ಎಂದು ಹೇಳಿದರು.
    ಪ್ರಧಾನಿ ಉಚ್ಚತರ್‌ ಅಭಿಯಾನ ಯೋಜನೆಯಡಿ ರಾಜ್ಯದ 6 ವಿವಿಗಳನ್ನು ಮೇಲ್ದರ್ಜೆಗೇರಿಸಲು 279.77 ಕೋಟಿ ರೂ.ಗಳ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ಅನುದಾನದಡಿ ಮೂಲ ಸೌಕರ್ಯ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‌ನ್ಯಾಷನಲ್‌ರವರ ಸಹಭಾಗಿತ್ವದೊಂದಿಗೆ 2.37 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ದೊರೆತಿದೆ ಎಂದರು.
    ಕೆಜಿಎಫ್‌ ಗಣಿ ಗುತ್ತಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, 1300 ಎಕರೆ ಪ್ರದೇಶದಲ್ಲಿ ಗುತ್ತಿಗೆಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಈ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಸಮತಿ ಸೂಚಿಸಲಾಗಿದೆ. ಮರು ಗುತ್ತಿಗೆಯಿಂದ ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಕೈಗಾರಿಕಾ ವಸಾಹತು ಸ್ಥಾಪನೆಗೂ ಅನುಕೂಲವಾಗಲಿದೆ. ಹೀಗಾಗಿ ಸಂಪುಟ ಸಭೆ ವಿಶೇಷ ಅನುಮತಿಯನ್ನು ನೀಡಿದೆ ಎಂದರು.
    ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ದಿನಾಂಕವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ಕಾಲೇಜು ತುಮಕೂರು ಧಾರವಾಡ ರಾಜಕೀಯ ವಿದ್ಯಾ ವಿದ್ಯಾರ್ಥಿ ಶಾಲೆ ಶಿಕ್ಷಣ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ
    Next Article ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    12 ಪ್ರತಿಕ್ರಿಯೆಗಳು

    1. Ojirca on ಫೆಬ್ರವರಿ 13, 2026 6:54 ಫೂರ್ವಾಹ್ನ

      mgm draftkings betmgm-play betmgm Iowa

      Reply
    2. Dogmmj on ಫೆಬ್ರವರಿ 20, 2026 6:03 ಫೂರ್ವಾಹ್ನ

      Ignite passions with fiery tournaments and leagues. In what is crowncoins, league play fosters rivalry. Compete fiercely and claim glory!

      Reply
    3. Nnremh on ಫೆಬ್ರವರಿ 23, 2026 12:55 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza winning strategy the bonus round and multiply your fortune. Play today!

      Reply
    4. Nnremh on ಫೆಬ್ರವರಿ 23, 2026 12:57 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza winning strategy the bonus round and multiply your fortune. Play today!

      Reply
    5. Nnremh on ಫೆಬ್ರವರಿ 23, 2026 1:00 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza winning strategy the bonus round and multiply your fortune. Play today!

      Reply
    6. Nnremh on ಫೆಬ್ರವರಿ 23, 2026 1:03 ಅಪರಾಹ್ನ

      Nothing beats the thrill of Sweet Bonanza — tumbling wins and bomb multipliers galore! Trigger sweet bonanza winning strategy the bonus round and multiply your fortune. Play today!

      Reply
    7. Etjilg on ಮಾರ್ಚ್ 2, 2026 4:02 ಅಪರಾಹ್ನ

      stake bonus VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    8. Etjilg on ಮಾರ್ಚ್ 2, 2026 4:05 ಅಪರಾಹ್ನ

      stake bonus VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    9. Etjilg on ಮಾರ್ಚ್ 2, 2026 4:07 ಅಪರಾಹ್ನ

      stake bonus VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    10. Etjilg on ಮಾರ್ಚ್ 2, 2026 4:11 ಅಪರಾಹ್ನ

      stake bonus VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    11. Etjilg on ಮಾರ್ಚ್ 2, 2026 4:13 ಅಪರಾಹ್ನ

      stake bonus VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    12. Jmtfvf on ಮಾರ್ಚ್ 4, 2026 10:36 ಫೂರ್ವಾಹ್ನ

      Your casino adventure starts at DraftKings casino games. Play $5 and receive 500 Cash Eruption spins + up to $1K back in credits on day one. Discover exclusive games and endless thrills!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • DavidTut ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • JeremyAnync ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.