Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    ಅಪರಾಧ

    ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.

    vartha chakraBy vartha chakraಡಿಸೆಂಬರ್ 3, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಪಾಸ್‌ಪೋರ್ಟ್​ ವೆರಿಫಿಕೇಷನ್​ ವೇಳೆ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಬ್ಯಾಟರಾಯನಪುರ ಠಾಣೆಯ ಪೊಲೀಸ್​​​ ಕಾನ್ಸ್‌ಟೇಬಲ್‌ ನನ್ನು ಸಸ್ಪೆಂಡ್ ಮಾಡಲಾಗಿದೆ.
    ಮಹಿಳಾ ಟೆಕ್ಕಿಯಿಂದ ಆರೋಪ ಕೇಳಿ ಬಂದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್ಸ್‌ಟೇಬಲ್​​ ಕಿರಣ್​ ಎಂಬಾತನನ್ನು ಅಮಾನತುಗೊಳಿಸಲಾಗಿದೆ.
    ಬಾಪೂಜಿ ನಗರದ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ವಿದೇಶದಲ್ಲಿ ಉನ್ನತ ವ್ಯಾಸಂಗ ಪಡೆಯಲು ಇತ್ತೀಚೆಗೆ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಪಾಸ್​ಪೋರ್ಟ್​​ ವೆರಿಫಿಕೇಷನ್​ಗೆ ಎಂದು ಯುವತಿಯ ಮನೆಗೆ ತೆರಳಿದ್ದ ಬ್ಯಾಟರಾಯನಪುರ ಠಾಣೆಯ ಪೊಲೀಸ್​ ಕಾನ್​ಸ್ಟೇಬಲ್​ ಕಿರಣ್​, ಅಸಭ್ಯ ವರ್ತನೆ ತೋರಿದ್ದ ಎಂದು ಆರೋಪಿಸಲಾಗಿದೆ.
    ವೆರಿಫಿಕೇಷನ್​​​ ನೆಪದಲ್ಲಿ ಯುವತಿಯ ಮನೆಗೆ ಬಂದ ಕಾನ್ಸ್​​​​ಟೇಬಲ್​ ​ಕಿರಣ್​, ಮನೆ ಒಳ ಪ್ರವೇಶಿಸಿ ಅರ್ಧ ಬಾಗಿಲು ಮುಚ್ಚಿದ್ದಾನೆ. ನಂತರ ಯುವತಿ ಬಳಿ, “ನಿಮ್ಮ ಸಹೋದರ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ನಿನ್ನ ಪಾಸ್​ಪೋರ್ಟ್ ರದ್ದಾಗಬಹುದು. ನೀನು ನನಗೆ ಸಹಕರಿಸಬೇಕು, ಬಾಗಿಲು ಹಾಕು” ಎಂದಿದ್ದಾನೆ. ಯುವತಿ ಒಪ್ಪದಿದ್ದಾಗ ತಾನೇ ಹೋಗಿ ಬಾಗಿಲು ಮುಚ್ಚಿದ್ದಾನೆ.
    ಅಲ್ಲದೇ, ಯಾರಿಗೂ ಹೇಳಬೇಡ, ಒಂದೇ ಒಂದ್ ಸಲ ಹಗ್ ಮಾಡುತ್ತೇನೆ” ಎಂದಿದ್ದಾಗಿ ಆರೋಪಿಸಲಾಗಿದೆ.ಯುವತಿ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಂತೆಯೇ ಮನೆಯ ಮತ್ತೊಂದು ಕೊಠಡಿಯಲ್ಲಿ ಆಕೆಯ ಸಹೋದರ ಇರುವುದು ಪೊಲೀಸ್ ಕಾನ್ಸ್​​​ಟೇಬಲ್​​ ಗಮನಕ್ಕೆ ಬಂದಿದೆ.
    ಆಗ ವರಸೆ ಬದಲಾಯಿಸಿದ ಕಿರಣ್​, “ನೀನು ಒಳಗೆ ಇದ್ದೆ ಎಂದೇ ನಾನು ಹೀಗೆ ವರ್ತಿಸಿದೆ. ನಿನ್ನ ತಂಗಿ ನನ್ನ ತಂಗಿ ಇದ್ದ ಹಾಗೆ” ಎಂದು ಮನೆಯಿಂದ ತೆರಳಿದ್ದಾನೆ. ಬಳಿಕ ವೆರಿಫಿಕೇಷನ್ ಬಗ್ಗೆ ಮಾಹಿತಿ ನೀಡದೇ ನಂಬರ್ ಬ್ಲಾಕ್ ಮಾಡಿದ್ದಾನೆ” ಎಂದು ಯುವತಿ ಪಶ್ಚಿಮ ವಿಭಾಗ ಡಿಸಿಪಿಗೆ ದೂರು ನೀಡಿದ್ದರು.
    ತನಿಖೆ ನಡಿಸಿದ ಬಳಿಕ ಕಾನ್ಸ್‌ಟೇಬಲ್​ ಕಿರಣ್​ನನ್ನು ಪಶ್ಚಿಮ ವಿಭಾಗದ ಡಿಸಿಪಿ ಎಸ್​. ಗಿರೀಶ್​​ ಅಮಾನತುಗೊಳಿಸಿದ್ದಾರೆ

    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.
    Next Article ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. pxasf on ಜೂನ್ 7, 2025 3:13 ಅಪರಾಹ್ನ

      can you buy generic clomiphene pills can you buy clomiphene pills can you get clomid pills where can i get cheap clomiphene tablets clomid medication cost clomiphene cost australia can i purchase cheap clomiphene without rx

      Reply
    2. 5 mg cialis on ಜೂನ್ 9, 2025 9:00 ಫೂರ್ವಾಹ್ನ

      This is the compassionate of scribble literary works I rightly appreciate.

      Reply
    3. flagyl for bladder infection on ಜೂನ್ 11, 2025 3:13 ಫೂರ್ವಾಹ್ನ

      More posts like this would force the blogosphere more useful.

      Reply
    4. 1n5xx on ಜೂನ್ 18, 2025 11:16 ಫೂರ್ವಾಹ್ನ

      purchase inderal pills – buy propranolol generic buy methotrexate online

      Reply
    5. mdhrn on ಜೂನ್ 21, 2025 8:58 ಫೂರ್ವಾಹ್ನ

      purchase amoxil online – generic ipratropium 100 mcg combivent 100mcg tablet

      Reply
    6. mn8l5 on ಜೂನ್ 23, 2025 12:06 ಅಪರಾಹ್ನ

      buy zithromax generic – azithromycin 500mg drug brand bystolic 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    • m2qoj ರಲ್ಲಿ ದೊಡ್ಡ ಅಪಾಯದಿಂದ ಬಚಾವಾದ DK Shivakumar
    • DerricktaG ರಲ್ಲಿ ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe