Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್
    Viral

    ಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್

    vartha chakraBy vartha chakraಮಾರ್ಚ್ 21, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.21:
    ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತು ಅವರ ಪುತ್ರ ರಾಜೇಂದ್ರ ಅವರು ತಮ್ಮನ್ನು ಹನಿ ಟ್ರ್ಯಾಪ್ ಮಾಡಲು ಯತ್ನಿಸಲಾಗಿದೆ ಎಂದು ಮಾಡಿರುವ ಆರೋಪ ಕೋಲಾಹಲ ಸೃಪ್ಪಿಸಿರುವ ಬೆನ್ನಲ್ಲೇ, ಇನ್ನೂ ಮೂವರು ಮಂತ್ರಿಗಳು ಮತ್ತು ಎಐಸಿಸಿ ನಾಯಕರೊಬ್ಬರನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಿದ ಅಂಶ ಪತ್ತೆಯಾಗಿದೆ.
    ಮುಂಬೈ ಕರ್ನಾಟಕ ಪ್ರದೇಶಕ್ಕೆ ಸೇರಿದ ಓರ್ವ ಪ್ರಭಾವಿ ಮಂತ್ರಿ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಓರ್ವ ಮಂತ್ರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ್ತೋರ್ವ ಮಂತ್ರಿಯನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಲಾಗಿದೆ ಎಂಬ ವರದಿಗಳು ಹರಿದಾಡಿವೆ.
    ಇದರ ನಡುವೆ ಎಐಸಿಸಿ ನಾಯಕರೊಬ್ಬರು ಕೂಡ ಈ ಜಾಲದಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ ಮತ್ತೊಂದೆಡೆ ಮಂತ್ರಿ ರಾಜಣ್ಣ ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ 48 ಜನರ ಪೈಕಿ ತಾವು ಕೂಡ ಒಬ್ಬರಾಗಿರಬಹುದು ಎಂದು ಹೇಳುವ ಮೂಲಕ ಸಮಾಜ ಕಲ್ಯಾಣ ಮಂತ್ರಿ ಹೆಚ್ ಸಿ ಮಹಾದೇವಪ್ಪ ಅಚ್ಚರಿ ಮೂಡಿಸಿದ್ದಾರೆ.
    ಹನಿ ಟ್ರ್ಯಾಪ್ ತಂಡ ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಮಂತ್ರಿಯನ್ನು ಕೆಡವಲು ನೋಡಿದೆ. ತಂಡದ ವ್ಯಕ್ತಿಗಳ ಬಗ್ಗೆ ಅನುಮಾನ ಗೊಂಡ ಆ ಮಂತ್ರಿಗಳು ಅವರನ್ನು ಹಿಡಿದು ಧರ್ಮದೇಟು ನೀಡಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿದೆ ಈ ತಂಡಕ್ಕೆ ಯಾರು ಸೂತ್ರದಾರರು ಎಂಬ ಮಾಹಿತಿಯನ್ನು ತಿಳಿಸಿರುವ ಆ ಸದಸ್ಯರು ಯಾರು ಯಾರನ್ನು ಬಲೆಯಲ್ಲಿ ಬೀಳಿಸುವ ಪ್ರಯತ್ನ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.
    ಈ ತಂಡದಿಂದ ಮಾಹಿತಿಯನ್ನು ಕಲೆ ಹಾಕಿದ ನಂತರ ಆ ಮಂತ್ರಿಗಳು ಇನ್ನೂ ಯಾರು ಯಾರನ್ನು ಬಲಗೆ ಕೆಡವಲು ಸಂಚು ಮಾಡಲಾಗಿದೆ ಎಂಬ ವಿವರ ಪಡೆದು ಆ ಎಲ್ಲರಿಗೂ ಎಚ್ಚರದಿಂದ ಇರುವಂತೆ ನೀಡಿದ ಸೂಚನೆ ಬಳಿಕ ಸಚಿವ ರಾಜಣ್ಣ ಅವರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

    ಕರ್ನಾಟಕ ಕಲೆ ಧರ್ಮ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಣರಂಗವಾದ ವಿಧಾನಸಭೆ, ಬಿಜೆಪಿ ಸದಸ್ಯರು ಸಸ್ಪೆಂಡ
    Next Article ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    2 ಪ್ರತಿಕ್ರಿಯೆಗಳು

    1. how fast does flagyl work for bv on ಜೂನ್ 11, 2025 12:37 ಫೂರ್ವಾಹ್ನ

      I am in point of fact enchant‚e ‘ to glance at this blog posts which consists of tons of useful facts, thanks towards providing such data.

      Reply
    2. 5k4r3 on ಜೂನ್ 21, 2025 5:49 ಫೂರ್ವಾಹ್ನ

      amoxicillin online – valsartan 80mg cheap combivent 100 mcg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • s4wb8 ರಲ್ಲಿ ಬರ ಪರಿಹಾರಕ್ಕೆ ನೆರವು ಕೊಡಿ-ಪ್ರಧಾನಿಗೆ ಸಿಎಂ ಮೊರೆ | Drought Relief
    • Melvinboory ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • rgipf ರಲ್ಲಿ ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe