Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಮ್ರಾನ್ ಪರ ಪ್ರತಿಭಟನೆ.ಸಾವಿರಾರು ಬೆಂಬಲಿಗರು ಬಂಧನ
    ಕಾನೂನು

    ಇಮ್ರಾನ್ ಪರ ಪ್ರತಿಭಟನೆ.ಸಾವಿರಾರು ಬೆಂಬಲಿಗರು ಬಂಧನ

    vartha chakraBy vartha chakraನವೆಂಬರ್ 28, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ಈ ವಾರ ಪಾಕಿಸ್ತಾನದ ರಾಜಧಾನಿಯಲ್ಲಿ ಅವರ ಸಾವಿರಾರು ಮಂದಿ ಬೆಂಬಲಿಗರು ದಾಂಧಲೆ ಮಾಡಿದ ಮೇಲೆ ಪಾಕಿಸ್ತಾನದ ಅಧಿಕಾರಿಗಳು ಅವರ ಸುಮಾರು 1,000 ಬೆಂಬಲಿಗರನ್ನು ಬಂಧಿಸಿದ್ದಾರೆ ಎಂದು ನಗರದ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

    ಸೆಂಟ್ರಲ್ ಇಸ್ಲಾಮಾಬಾದ್‌ನಲ್ಲಿ ರಾತ್ರಿಯಿಡೀ ಎಲ್ಲವೂ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದಿವೆ. ನೂರಾರು ಜನರು ಗುಂಡಿನ ಗಾಯಗಳಾಗಿವೆ ಎಂದು ಖಾನ್ ಅವರ ಬೆಂಬಲಿಗರು ಹೇಳಿದ್ದಾರೆ. ಇಮ್ರಾನ್ ಅವರ ಪತ್ನಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪೊಲೀಸರ ಭದ್ರತಾ ಬ್ಯಾರಿಕೇಡ್‌ಗಳನ್ನು ಬೇಧಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಈ ಎಲ್ಲ ಮಾಹಿತಿಗಳಿಗೆ ಪುರಾವೆ ಇನ್ನೂ ಸಿಕ್ಕಿಲ್ಲವಾದರೂ ಸಾವಿರಾರು ಮಂದಿ ಬಂಧನವಾಗಿದ್ದು ನಿಜ ಎಂದು ಅಧಿಕೃತವಾಗಿ ಧೃಡಪಟ್ಟಿದೆ.

    ಪ್ರತಿಭಟನಾಕಾರರ ವಿರುಧ್ದಹ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅರೆಸೇನಾ ಪಡೆಗಳನ್ನು ಬಳಸಲಾಗಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಮದ್ದುಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇಸ್ಲಾಮಾಬಾದ್‌ನ ಪೊಲೀಸ್ ಮುಖ್ಯಸ್ಥ ಅಲಿ ರಿಜ್ವಿ ನಿರಾಕರಿಸಿದ್ದಾರೆ. ಮಂಗಳವಾರದ ಕಾರ್ಯಾಚರಣೆಯಲ್ಲಿ 600 ಪ್ರತಿಭಟನಾಕಾರರನ್ನು ಮಾತ್ರ ಬಂಧಿಸಲಾಗಿದೆ ಎಂದು ರಿಜ್ವಿ ಹೇಳಿದ್ದಾರೆ ಮತ್ತು ಕಳೆದ ಮೂರು ದಿನಗಳಲ್ಲಿ ಒಟ್ಟು ಬಂಧನಗಳ ಸಂಖ್ಯೆ 954 ಕ್ಕೆ ತಲುಪಿದೆ ಎಂದೂ ವರದಿಯಾಗಿದೆ. ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ ಪ್ರತಿಭಟನಾ ಸ್ಥಳದಲ್ಲಿ ಸರ್ಕಾರದ ವಿರುದ್ಧ ಬಳಸಲು ತಂದಿದ್ದ ಸ್ವಯಂಚಾಲಿತ ರೈಫಲ್‌ಗಳು ಅಶ್ರುವಾಯು ಮತ್ತು ಬಂದೂಕುಗಳು ಸೇರಿದಂತೆ ಅನೇಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ. ಪ್ರತಿಭಟನೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಸ್ಥಳವನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಧನುಷ್ ಐಶ್ವರ್ಯ ವಿಚ್ಛೇದನ ಈಗ ಅಧಿಕೃತ
    Next Article ಆರು ಸಾವಿರ ಕೋಟಿ ಲಪಟಾಯಿಸಿದ ಬಿಜೆಪಿ ನಾಯಕ.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    3 ಪ್ರತಿಕ್ರಿಯೆಗಳು

    1. x6jbh on ಜೂನ್ 6, 2025 10:42 ಫೂರ್ವಾಹ್ನ

      how to get clomiphene no prescription how to get clomid without dr prescription can you buy generic clomiphene without insurance where to buy clomid tablets where to get cheap clomid pill where to get generic clomid can i order cheap clomid without a prescription

      Reply
    2. should you buy cialis online on ಜೂನ್ 10, 2025 6:17 ಫೂರ್ವಾಹ್ನ

      Greetings! Jolly serviceable suggestion within this article! It’s the petty changes which liking turn the largest changes. Thanks a a quantity for sharing!

      Reply
    3. cipro and flagyl for colitis on ಜೂನ್ 12, 2025 12:43 ಫೂರ್ವಾಹ್ನ

      I am in fact delighted to gleam at this blog posts which consists of tons of of use facts, thanks for providing such data.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesWesee ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • Samuelloomo ರಲ್ಲಿ ಕುಡಿದು ಮಾಡಿದ ರಂಪಾಟ.
    • RobertPat ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe