Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ವಿರುದ್ಧ ಎಫ್ ಐ ಆರ್..
    ಸುದ್ದಿ

    ಈಶ್ವರಪ್ಪ ವಿರುದ್ಧ ಎಫ್ ಐ ಆರ್..

    vartha chakraBy vartha chakraಏಪ್ರಿಲ್ 13, 2022Updated:ಏಪ್ರಿಲ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಮಗಾರಿಗಳ ಬಿಲ್‌ ಮೊತ್ತ ಬಿಡುಗಡೆಗೆ ಶೇಕಡ 40ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿ ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ದ ಎಫ್ ಐ‌ ಆರ್ ದಾಖಲಾಗಿದೆ.
    ಮೃತ ಸಂತೋಷ್ ಪಾಟೀಲ್ ಸೋದರ ಪ್ರಶಾಂತ್ ಪಾಟೀಲ್ ಉಡುಪಿ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಇದರ ಆಧಾರದಲ್ಲಿ ಸಚಿವ ಈಶ್ವರಪ್ಪ ವಿರುದ್ದ ಐಪಿಸಿ ಕಲಂ 306 ರ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
    ಈಶ್ವರಪ್ಪ ಅವರೊಂದಿಗೆ ಅವರ ಆಪ್ತ ಸಹಾಯಕರಾದ ಬಸವರಾಜ್, ರಮೇಶ್ ಸೇರಿದಂತೆ ಹಲವರನ್ನು ಎಫ್ ಐ ಆರ್ ನಲ್ಲಿ ಸಹ‌ ಆರೋಪಿಗಳೆಂದು ಹೆಸರಿಸಲಾಗಿದೆ.
    ಪ್ರಶಾಂತ್ ಪಾಟೀಲ್ ಸಲ್ಲಿಸಿರುವ ದೂರಿನಲ್ಲಿ ತಮ್ಮ ಸೋದರ ಹಿಂದೂ ವಾಹಿನಿ ಸಂಘಟನೆಯ ಕಾರ್ಯಕರ್ತನಾಗಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ .ಅಷ್ಟೇ ಅಲ್ಲ ಸಚಿವ ಈಶ್ವರಪ್ಪ ಅವರಿಗೂ ಆಪ್ತನಾಗಿದ್ದು, ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಕ್ಷ್ಮಿದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಯ ರಸ್ತೆಗಳ ನಿರ್ಮಾಣ ಸೇರಿದಂತೆ 108 ಕಾಮಗಾರಿಗಳನ್ನು ನಡೆಸಿದ್ದರು.
    ಇವುಗಳಿಗೆ ಸಂಬಂಧಿಸಿದಂತೆ ಒಟ್ಟು ₹ 4 ಕೋಟಿ ವೆಚ್ಚದ ಬಿಲ್ ಸಿದ್ದ ಪಡಿಸಿ ಅವುಗಳನ್ನು ಸಚಿವರಿಗೆ ನೀಡಿ ಕಾಮಗಾರಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದ.ಇದಕ್ಕೆ ಪ್ರತಿಯಾಗಿ ಸಚಿವರು ತಮ್ಮ ಆಪ್ತ ಸಹಾಯಕರ ಜೊತೆ ಮಾತನಾಡುವಂತೆ ತಿಳಿಸಿದ್ದರು.ಅದರಂತೆ‌ ತಮ್ಮ ಸೋದರ ಸಚಿವರ ಆಪ್ತ ಸಹಾಯಕರ ಜೊತೆ ಮಾತನಾಡಿದಾಗ ಅವರು ಶೇ.40 ರಷ್ಟು ಕಮೀಷನ್ ಗೆ ಬೇಡಿಕೆಯಿಟ್ಟಿದ್ದರು.ಇದರಿಂದ ಬೇಸರಗೊಂಡ ಆತ ಬಿಜೆಪಿ ಹಿರಿಯ ನಾಯಕರಿಗೆ‌ ದೂರು‌ ಸಲ್ಲಿಸಿದ್ದ, ಜೊತೆಗೆ‌ ಪತ್ರಿಕಾಗೋಷ್ಟಿ ನಡೆಸಿ ತಮಗೇನಾದರೂ ಆದರೆ ಸಚಿವರೆ ಹೊಣೆ ಎಂದು ಹೇಳಿದ್ದ .ಈ ಎಲ್ಲಾ ವಿವರವನ್ನು ತಮಗೆ ಮತ್ತವನ ಪತ್ನಿ ಜಯಾಗೆ ತಿಳಿಸಿದ್ದ ಎಂದು ದೂರಿನಲ್ಲಿ ವಿವರಿಸಿದ್ದಾರೆ.
    ಇದರ ಆಧಾರದಲ್ಲಿ ಉಡುಪಿ ಠಾಣೆ ಪೊಲೀಸರು ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಶರದ್ ಪವಾರ್ ಕಮಾಲ್….
    Next Article ಈಶ್ವರಪ್ಪ ವಜಾಕ್ಕೆ ಪಟ್ಟು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_xzMl ರಲ್ಲಿ Alcoholಗೆ‌ Full‌ ಡಿಮಾಂಡ್
    • Patrickenams ರಲ್ಲಿ ಅನ್ನ ಹಾಕಿದವರಿಗೇ ದ್ರೋಹ!
    • Patrickenams ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.