Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Viral

    ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ

    vartha chakraBy vartha chakraಫೆಬ್ರವರಿ 3, 202525 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಾರಣಾಸಿ:
    ಪ್ರವಾಸಕ್ಕೆ ತೆರಳಿದ ಸಮಯದಲ್ಲಿ ಉಳಿದುಕೊಳ್ಳಲು ಯಾವುದಾದರು ಅತಿಥಿ ಗೃಹ, ಹೋಟೆಲ್ ,ಹೋಂ ಸ್ಟೇ ,ಇತ್ಯಾದಿಗಳನ್ನು ಪ್ರವಾಸಿಗರು ಆಶ್ರಯಿಸುತ್ತಾರೆ. ಇಲ್ಲಿ ಒಂದೆರಡು ದಿನ ವಾಸ್ತವ್ಯಹೂಡಿ ಆನಂತರ ಮುಂದಿನ ಸ್ಥಳ ಇಲ್ಲವೇ ತಮ್ಮ ಊರಿನತ್ತ ಪ್ರಯಾಣ ಮಾಡುತ್ತಾರೆ.
    ಆದರೆ ಇಲ್ಲಿ ನಾವು ಹೇಳುತ್ತಿರುವುದು ಕೊಂಚ ಭಿನ್ನವಾದ ಸ್ಟೋರಿ.ಇಲ್ಲಿ ಅತಿಥಿಗಳ ವಾಸ್ತವ್ಯಕ್ಕಾಗಿ ಕೆಲವು ಹೋಟೆಲ್ ಮತ್ತು ಅತಿಥಿ ಗೃಹಗಳಿವೆ. ಇಲ್ಲಿಗೆ ಹೋದವರು ಜೀವಂತವಾಗಿ ವಾಪಸ್ ಬರೋದೇ ಇಲ್ಲ. ಇಂತಹ ಸ್ಥಳಗಳಿಗೆ ಹೋಗುವ ವ್ಯಕ್ತಿಗಳಿಗೆ ಮತ್ತೆ ತಾವು ಜೀವಂತವಾಗಿ ವಾಪಸ್ ಬರುವುದಿಲ್ಲ ಎಂಬುದು ತಿಳಿದಿರುತ್ತದೆ ಆದರೂ ಕೂಡ ಇಲ್ಲಿ ರೂಮುಗಳನ್ನು ಕಾಯ್ದಿರಿಸಿ ವಾಸ್ತವ್ಯ ಹೂಡುತ್ತಾರೆ.
    ಅದು ಯಾಕೆ ಹೀಗೆ ಅನ್ನೋದು ತಿಳಿಯಬೇಕಾದರೆ ಈ ಸ್ಟೋರಿ ನೋಡಿ.
    ಪವಿತ್ರ ಗಂಗೆಯ ಮಡಿಲು, ವಿಶ್ವನಾಥನ ಪುಣ್ಯಸ್ಥಾನ ಕಾಶಿ , ಹಿಂದೂ ಧರ್ಮೀಯರ ಪವಿತ್ರ ಭೂಮಿ. ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬ ಹಿಂದೂ ಆಸ್ತಿಕ ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು. ಪವಿತ್ರ ಗಂಗೆಯಲ್ಲಿ ಮಿಂದು ವಿಶ್ವನಾಥನ ದರ್ಶನ ಮಾಡುವ ಮೂಲಕ ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಬಯಸುತ್ತಾರೆ.
    ಅದರಲ್ಲೂ ಕಾಶಿಯ ಗಂಗಾ ನದಿಯ ತಟದಲ್ಲಿ ಪ್ರಾಣ ಬಿಟ್ಟು ಅಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿದರೇ ಅಂತಹ ವ್ಯಕ್ತಿ ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ವಿಷ್ಣುವಿನ ಪಾದ ಸೇರುವ ಮೂಲಕ ಮುಕ್ತಿ ಪಡೆಯುತ್ತಾರೆ ಎಂಬ ಬಲವಾದ ನಂಬಿಕೆ ಇದೆ.
    ಹೀಗಾಗಿಯೇ ಕಾಶಿಯ ಗಂಗಾ ನದಿಯ ತೀರದ ಘಾಟ್ ಗಳು ಅಂತ್ಯ ಸಂಸ್ಕಾರ ಹಾಗೂ ಪಿಂಡ ಪ್ರಧಾನದ ಕೇಂದ್ರಗಳಾಗಿ ಪರಿಗಣಿಸಿವೆ. ದಿನ ನಿತ್ಯ ನೂರಾರು ಮೃತ ದೇಹಗಳಿಗೆ ಇಲ್ಲಿ ಅಗ್ನಿ ಸ್ಪರ್ಶ ಮಾಡಲಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ಕರ್ಮ ಸಿದ್ಧಾಂತದಲ್ಲಿ ನಂಬಿಕೆಯಿರುವ ಹಲವರು ಕಾಶಿಯಲ್ಲಿ ಕೊನೆಯುಸಿರೆಳೆಯುವ ಮೂಲಕ ಮುಕ್ತಿ ಹೊಂದಬೇಕು ಎಂದು ಬಯಸುತ್ತಿದ್ದಾರೆ. ಈ ಬಯಕೆಯನ್ನು ಅರ್ಥ ಮಾಡಿಕೊಂಡ ವಾರಣಾಸಿಯ ಕೆಲವು ಹೋಟೆಲ್ ಮತ್ತು ಆತಿಥ್ಯ ಗೃಹಗಳ ಮಾಲೀಕರು, ಗುಣ ಪಡಿಸಲಾಗದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರು, ಜೀವನದ ಸಂಧ್ಯಾ ಕಾಲದಲ್ಲಿರುವವರಿಗಾಗಿ ಕೊಠಡಿಗಳನ್ನು ಕಾಯ್ದಿರಿಸುವ ಅವಕಾಶ ಕಲ್ಪಿಸಿದ್ದಾರೆ ಇಲ್ಲಿ ಪಂ
    ತಂಗಲಿರುವ ಇಂತಹ ವ್ಯಕ್ತಿಗಳು ತಮ್ಮ ಕೊನೆ ಉಸಿರೆಳೆಯುವವರೆಗೆ ಇಲ್ಲಿಯೇ ವಾಸ್ತವ್ಯ ಹೂಡುತ್ತಾರೆ ಇವರು ಮೃತಪಟ್ಟ ನಂತರ ಗಂಗಾ ನದಿಯ ತೀರದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ

    Verbattle
    Verbattle
    Verbattle
    ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಇವರೇ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ.
    Next Article ಬಡ್ಡಿ ಹಾಕಿದರೆ 10 ವರ್ಷ ಜೈಲು.
    vartha chakra
    • Website

    Related Posts

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಹನುಮ ಜಯಂತಿಯಂದು ನಾಟಿ ಕೋಳಿ ಮರ್ಡರ್; ಆರ್ ಅಶೋಕ್

    ಡಿಸೆಂಬರ್ 2, 2025

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qefkeaj ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Daviddek ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Michaelplony ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.