ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಂಡೂ ಹೋದ ಕೊಂಡೂ ಹೋದ
    Trending

    ಉಂಡೂ ಹೋದ ಕೊಂಡೂ ಹೋದ

    vartha chakraBy vartha chakraನವೆಂಬರ್ 21, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ. 21- ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೂ ಕಳವು ಮಾಡಿದ್ದ ಖತರ್ನಾಕ್ ಅಳಿಯನನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ, ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋಗಿದ್ದಾಗ ಸಂಚು ರೂಪಿಸಿ ಆರೋಪಿ ಬೆಲೆ ಬಾಳುವ ವಸ್ತುಗಳನ್ನು. ಕಳ್ಳತನ ಮಾಡಿ ತೆಗೆದುಕೊಂಡು ಹೋಗುವಾಗ ಅಕ್ಕಪಕ್ಕದ ನಿವಾಸಿಗಳು ನೋಡಿ ಪ್ರಶ್ನೆ ಮಾಡಿದಾಗ ನಾನು ಅವರ ಸಂಬಂಧಿಕ ಎಂದು ಹೇಳಿದ್ದ.

    ಆದರೆ ಸ್ಥಳೀಯರು ಚಾಣಾಕ್ಷತನ ಕಳವು ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಪ್ರದೀಪ್ ಕುಮಾರನ ಫೊಟೋವನ್ನು ಮೊಬೈಲ್ ನಲ್ಲಿ ಕರೆ ಹಿಡಿದು ರೆಜಿನಾ ಅವರಿಗೆ ಕರೆ ಮಾಡಿ, ಕಳ್ಳತನವಾಗಿರುವುದನ್ನು ಫೋಟೋ ಸಮೇತ ಮಾಹಿತಿ ನೀಡಲು ಯತ್ನಿಸಿದ್ದರು. ಆದರೆ ರೆಜಿನಾ ಅವರ ನಂಬರ್ ನಾಟ್ ರೀಚಬಲ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ.
    ನಂತರ ರೆಜಿನಾ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಒಳಗೆಲ್ಲಾ ಪರಿಶೀಲಿಸಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ 40 ಲಕ್ಷ ರೂ ಕಳ್ಳತನವಾಗಿರುವುದು ಖಚಿತಪಟ್ಟಿದೆ. ಈ ಮಧ್ಯೆ ಅಕ್ಕಪಕ್ಕದ ನಿವಾಸಿಗಳು ಬಂದು ಕಳ್ಳನನ್ನು ತಾವು ನೋಡಿರುವುದಾಗಿ ರೆಜಿನಾಗೆ ತಿಳಿಸಿದ್ದಾರೆ. ಫೊಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

    ರೆಜಿನಾ ಅವರ ಕೊನೆಯ ಮಗಳು ಲಾವಣ್ಯಾಳನ್ನ ಪ್ರೀತಿಸಿ ಕರೆದುಕೊಂಡು ಹೋಗಿದ್ದ ಪ್ರದೀಪ್. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
    ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ತಿಳಿಸಿಲ್ಲವಂತೆ. ಈ ಸಂಬಂಧ ತನ್ನ ಅಳಿಯನ ವಿರುದ್ಧವೇ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ಕಾರ್ಯಾಚರಣೆ ‌ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending ಕಳ್ಳತನ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು PG ಗಳಿಗೆ ಮೂಗುದಾರ | BBMP
    Next Article ಸತ್ತವನು ಎದ್ದು‌ ಬಂದಾಗ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Ztmdnk on ಮಾರ್ಚ್ 22, 2026 1:20 ಅಪರಾಹ್ನ

      Descubra por que tantos jogadores escolhem Mostbet todos os dias – https://mostbetpt.pro/ , Registre-se no Mostbet e pegue 125% extra + 220 free spins imediatamente .

      Reply
    2. travelersqa.com on ಮಾರ್ಚ್ 27, 2026 10:33 ಫೂರ್ವಾಹ್ನ

      References:

      Purchase steriods

      References:
      https://platform.joinus4health.eu/forums/users/bronzetemper8/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zakazat kyhnu_cikt ರಲ್ಲಿ ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    • zakazat kyhnu_gekt ರಲ್ಲಿ ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    • zakazat kyhnu_kqkt ರಲ್ಲಿ ಭಾರತ ಮೂಲದ Neal Mohan – YouTube ನ ಹೊಸ CEO!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.