ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಚ್.ಡಿ.ರೇವಣ್ಣ ಅವರ ಮತ್ತೊಬ್ಬ ಮಗನೂ ಬಂಧನ.
    Trending

    ಎಚ್.ಡಿ.ರೇವಣ್ಣ ಅವರ ಮತ್ತೊಬ್ಬ ಮಗನೂ ಬಂಧನ.

    vartha chakraBy vartha chakraಜೂನ್ 24, 202433 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜೂ.23-
    ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಗ್ರಹಚಾರ ನೆಟ್ಟಗಿಲ್ಲ. ಲೈಂಗಿಕ ಕಿರುಕುಳ ಆರೋಪದಲ್ಲಿ ಒಬ್ಬ ಮಗ ಜೈಲು ಪಾಲಾಗಿರುವ ಬೆನ್ನಲ್ಲೇ ಇದೀಗ ಅಸಹಜ ಲೈಂಗಿಕ ಚಟುವಟಿಕೆ ಆರೋಪದಲ್ಲಿ ಮತ್ತೊಬ್ಬ ಮಗ ಕೂಡ ಬಂಧಿತನಾಗಿದ್ದಾನೆ.
    ಸಲಿಂಗ ಕಾಮ,ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಶಾಸಕ,ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನ ಜಿಲ್ಲಾ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತರೊಬ್ಬರು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
    ಅಲ್ಲದೇ ಈ ಸಂಬಂಧ ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ(ಡಿಜಿಪಿ)ರ ಕಚೇರಿಯಲ್ಲಿ ದೂರು ನೀಡಿದ್ದಾರೆ.
    ಈ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ನಡುವೆ ದೂರುದಾರ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿ ಪ್ರತಿ ದೂರು ನೀಡಲು ಸೂರಜ್ ರೇವಣ್ಣ ಹಾಸನದ ಸೆನ್ ಪೊಲೀಸ್ ಠಾಣೆಗೆ ಆಗಮಿಸಿದ್ದ ವೇಳೆ ಪೊಲೀಸರು ಸೂರಜ್ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಸೂರಜ್ ರೇವಣ್ಣನನ್ನು ಬಂಧಿಸಲಾಗಿದೆ.
    ಈ ನಡುವೆ ಪ್ರಕರಣದ ವಿಚಾರಣೆಗಾಗಿ ಸರ್ಕಾರ  ಸಕಲೇಶಪುರ ಡಿವೈಎಸ್ಪಿ ಅವರನ್ನು ತನಿಖಾಧಿಕಾರಿಯಾಗಿಬ ನೇಮಿಸಿದ್ದು, ವಿಚಾರಣೆ ಬಳಿಕ ಸೂರಜ್ ರೇವಣ್ಣ ಅವರನ್ನು ತನಿಖಾಧಿಕಾರಿ ಪ್ರಮೋದ್ ಕುಮಾರ್ ಬಂಧಿಸಿದ್ದಾರೆ.
    ಏನಿದು ಪ್ರಕರಣ:
    ಜೆಡಿಎಸ್ ಕಾರ್ಯಕರ್ತರಾಗಿದ್ದ ದೂರುದಾರ, ಡಾ.ಸೂರಜ್ ರೇವಣ್ಣಗೆ ಪರಿಚಿತರು. ನೌಕರಿ ಕೊಡಿಸುವಂತೆ ಕೋರಿ ಜೂ.16 ರಂದು ಸೂರಜ್ ರೇವಣ್ಣ ಅವರ ಗನ್ನಿಕಡ ಫಾರಂಹೌಸ್‌ಗೆ ತೆರಳಿದ್ದ ವೇಳೆ ತಮ್ಮ ಮೇಲೆ ಸೂರಜ್ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
    ಈ ಮಧ್ಯೆ, ಸೂರಜ್ ರೇವಣ್ಣ ಅವರ ಆಪ್ತ ಹನುಮನಹಳ್ಳಿಯ ಶಿವಕುಮಾರ್ ಎಂಬುವರು ದೂರುದಾರನೇ ವಿರುದ್ಧವೇ ಹೊಳೆನರಸೀಪುರ ಠಾಣೆಯಲ್ಲಿ ಶುಕ್ರವಾರ ಪ್ರತಿದೂರು ದಾಖಲಿಸಿದ್ದಾರೆ. ದೂರುದಾರ ಜೂ.16ರಂದು ತಮ್ಮ ನಾಯಕ (ಸೂರಜ್)ರ ಬಳಿ ಕೆಲಸ ಕೇಳಲು ಬಂದಿದ್ದರು. ಬಳಿಕ, ನಿಮ್ಮ ನಾಯಕರಿಂದ ಕೆಲಸ ಕೊಡಿಸಲು ಸಾಧ್ಯವಿಲ್ಲ. ನನಗೆ ತುಂಬಾ ಕಷ್ಟವಿದೆ ಎಂದು ಹೇಳಿ 5 ಕೋಟಿ ರು. ಗಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಶಾಸಕರ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ಈ ಸಂಬಂಧ ಖುದ್ದು ಸೂರಜ್ ಅವರೇ ನಿನ್ನೆ ಸಂಜೆ ಹಾಸನ ಪೊಲೀಸ್ ಠಾಣೆಗೆ ಆಗಮಿಸಿ ದೂರುದಾರನ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.

    Verbattle
    Verbattle
    Verbattle
    #JDS Bangalore Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಜೆಡಿಎಸ್ ನ್ಯಾಯ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಾಕ್ಷಿ ನಾಶಕ್ಕೆ ಯತ್ನಿಸಿದ ದರ್ಶನ್ ಗ್ಯಾಂಗ್.
    Next Article ಸೂರಜ್ ರೇವಣ್ಣ ಪ್ರಕರಣ CID ತನಿಖೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.