Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಸ್ ಕ್ರೀಮ್ ನಿಂದ ಜೀವ ಉಳಿಯಿತು
    Viral

    ಐಸ್ ಕ್ರೀಮ್ ನಿಂದ ಜೀವ ಉಳಿಯಿತು

    vartha chakraBy vartha chakraಏಪ್ರಿಲ್ 23, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.23
    -ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆಸಿದ ದಾಳಿಯಲ್ಲಿ ರಾಜ್ಯದ ಇಬ್ಬರು ಮೃತಪಟ್ಟಿದ್ದರೆ, ಇನ್ನು ಕೆಲವರು ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಬೆಂಗಳೂರಿನ ನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು  ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಉಗ್ರರ ದಾಳಿಯಿಂದ ಬಚಾವಾಗಿದ್ದಾರೆ.
    ಐಸ್ ಕ್ರೀಂ ತಿನ್ನುವುದಕ್ಕೆಂದು ನಮ್ಮ ತಂಡ ನಿಂತಿದ್ದರಿಂದ ಪಹಲ್ಗಾಮ್ ತಲುಪುವುದು ವಿಳಂಬವಾಯಿತು. ಅದರಿಂದಾಗಿ ಉಗ್ರರ ದಾಳಿಯಿಂದ ಬಚಾವಾದೆವು ಎಂದು ಅವರು ಹೇಳಿಕೊಂಡಿದ್ದಾರೆ.
    ಸುಮನಾ ಭಟ್ ಸೇರಿದಂತೆ ಟೈಮೆಕ್ಸ್ ಸಂಸ್ಥೆಯ 17 ಜನ ಉದ್ಯೋಗಿಗಳು ಜಮ್ಮುವಿಗೆ ಹೋಗಿ ಅಲ್ಲಿಂದ ನಿನ್ನೆ ಪಹಲ್ಗಾಮ್ಗೆ ತೆರಳಿದ್ದರು. ಭಯೋತ್ಪಾದಕರ ದಾಳಿ ನಡೆದ ಸ್ಥಳವನ್ನು ನಮ್ಮ ಗೈಡ್ ಮಿನಿ ಸ್ವಿಜರ್ಲೆಂಡ್ ಎಂದು ಬಣ್ಣಿಸಿದ್ದರು ಎಂದು ಸುಮನಾ ಭಟ್ ಹೇಳಿದ್ದಾರೆ.
    ಗೈಡ್ಗಳು ನೀಡಿದ ಮಾಹಿತಿಯಿಂದ ಪಹಲ್ಗಾಮ್ ಬಗ್ಗೆ ಕುತೂಹಲ ಹೆಚ್ಚಾಗಿತ್ತು. ಹೀಗಾಗಿ ನಾವೂ ಭಾರೀ ಕೌತುಕದಿಂದಲೇ ಕುದುರೆ ಮೇಲೆ ಅಲ್ಲಿಗೆ ಹೊರಟಿದ್ದೆವು. ನಾವು ಐಸ್‌ಕ್ರೀಂ ತಿನ್ನುತ್ತಾ ನಿಂತಿದ್ದರಿಂದ ನಮ್ಮೊಂದಿಗಿದ್ದ ಬೇರೆ ಪ್ರವಾಸಿಗರು ಮುಂದೆ ಹೋಗಿದ್ದರು. ಆ ಸ್ಥಳ ಇನ್ನೇನು ಮೂರು ಕಿಲೋ ಮೀಟರ್ ಇರುವಾಗ ಘೋಡಾವಾಲಾಗಳು ಕುದುರೆಯಿಂದ ನಮ್ಮನ್ನು ಇಳಿಸಿದರು. ವಾಪಸ್ ಹೋಗುವಂತೆ ಹೇಳಿ ಅವರೆಲ್ಲ ಅಲ್ಲಿಂದ ಓಡಿಹೋದರು. ನಾವು ಜೀವ ಭಯದಲ್ಲೇ ಮೂರು ಕಿಲೋ ಮೀಟರ್ ನಡೆದುಕೊಂಡು ಪಹಲ್ಗಾಮ್ನ ನಮ್ಮ ಹೋಟೆಲ್‌ಗೆ ಬಂದೆವು. ಅಲ್ಲಿ ಲಗೇಜ್ ತೆಗೆದುಕೊಂಡು ಭಾರತೀಯ ಸೇನೆಯ ವಾಹನಗಳಲ್ಲಿ ಜಮ್ಮುವಿಗೆ ಮರಳಿದೆವು ಎಂದು ಸುಮನಾ ಭಟ್ ಮಾಹಿತಿ ನೀಡಿದ್ದಾರೆ.

    ಉಗ್ರ ಬೆಂಗಳೂರು ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್?
    Next Article IAS ಅಧಿಕಾರಿಗೆ ಪಂಗನಾಮ
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_xhot ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • rylonnie shtori na plastikovie okna s elektroprivodom_wrSn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • elektrokarniz kypit_jasl ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe