Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    Trending

    ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.

    vartha chakraBy vartha chakraಸೆಪ್ಟೆಂಬರ್ 21, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.21-
    ಮಹಾನಗರ ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ ಒನ್ ವೇ ಮತ್ತು ನೋ ಎಂಟ್ರಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿದ ಆರೋಪದಲ್ಲಿ 1 ಲಕ್ಷದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.‌ ಇದರಲ್ಲಿ ದ್ವಿಚಕ್ರ ವಾಹನ ಸವಾರರ ಪಾಲೇ ಹೆಚ್ಚು.
    ಬೆಂಗಳೂರು ನಗರದಲ್ಲಿ 354 ರಸ್ತೆಗಳಲ್ಲಿ ಒನ್ ವೇ ಸಂಚಾರ ನಿಯಮ ಇದೆ.ಸೆಪ್ಟೆಂಬರ್ 17 ರವರೆಗೆ, ಈ ರಸ್ತೆಗಳಲ್ಲಿ ತಪ್ಪು ದಿಕ್ಕಿನಲ್ಲಿ ಹೋಗುವ ವಾಹನಗಳ ವಿರುದ್ಧ ಪೊಲೀಸರು 40,093 ಪ್ರಕರಣಗಳನ್ನು ದಾಖಲಿಸಿದ್ದಾರೆ.
    ಅದೇ‌‌ ರೀತಿಯಲ್ಲಿ ನೋ ಎಂಟ್ರಿ ವಲಯಗಳನ್ನು ಪ್ರವೇಶಿಸಿದ್ದಕ್ಕಾಗಿ ಒಟ್ಟು 79,863 ಪ್ರಕರಣಗಳನ್ನು ದಾಖಲಿಸಿರುವುದುಸಂಚಾರ ಪೊಲೀಸ್ ವಿಭಾಗದ ಅಂಕಿಅಂಶಗಳಿಂದ ತಿಳಿದುಬಂದಿದೆ.
    ಸಂಚಾರ ನಿಯಮ‌ ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 177 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಮತ್ತು 500 ರೂ. ದಂಡ ವಿಧಿಸಲಾಗುತ್ತದೆ.
    ಸಂಚಾರಿ ನಿಯಮ ಉಲ್ಲಂಘನೆಯಲ್ಲಿ
    ದ್ವಿ ಚಕ್ರ ವಾಹನಗಳು ಮತ್ತು ಆಟೋ ರಿಕ್ಷಾಗಳ ಪಾಲೇ ಹೆಚ್ಚು ಹೀಗಾಗಿ ಇವುಗಳ ವಿರುದ್ದವೇ ಹೆಚ್ಚು ಪ್ರಕರಣಗಳು ದಾಖಲಾಗಿವೆ
    ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಟ್ರಾಫಿಕ್ ಕ್ಯಾಮರಾಗಳು ಈ ಉಲ್ಲಂಘನೆಗಳನ್ನು ಸೆರೆಹಿಡಿಯದ ಕಾರಣ, ಪೊಲೀಸ್ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ ದಂಡ ವಿಧಿಸುತ್ತಿದ್ದಾರೆ ಎಂದು ಸಂಚಾರ ಪೊಲೀಸ್ ಜಂಟಿ ಆಯುಕ್ತ ಎಂಎ ಅನುಚೇತ್ ತಿಳಿಸಿದ್ದಾರೆ.
    ಸೂಚನಾ ಫಲಕಗಳಿದ್ದರೂ ಸಹ, ಸಮಯವನ್ನು ಉಳಿಸಲು ಜನರು ಸಾಮಾನ್ಯವಾಗಿ ಒನ್ ವೇ ನಿಯಮ ಉಲ್ಲಂಘಿಸಿ ಚಾಲನೆ ಮಾಡುತ್ತಾರೆ. ಯಾವುದೇ ವಿಭಜಕಗಳಿಲ್ಲದಿರುವಲ್ಲಿ, ಅವರು ರಸ್ತೆಯ ಮತ್ತೊಂದು ಲೇನ್​​ನಲ್ಲಿ ಅಪಾಯಕಾರಿಯಾಗಿ ದಾಟುತ್ತಾರೆ, ಜೀವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದು ಡಿಸಿಪಿ (ಸಂಚಾರ, ಪೂರ್ವ) ಕುಲದೀಪ್ ಕುಮಾರ್ ಜೈನ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಮೋಟಾರು ಬೈಕ್‌ಗಳು, ಸ್ಕೂಟರ್‌ಗಳು ಮತ್ತು ಯುಲು ದ್ವಿಚಕ್ರ ವಾಹನಗಳು ಪೂರ್ವ ವಿಭಾಗದಲ್ಲಿ ಹೆಚ್ಚು ನಿಯಮ ಉಲ್ಲಂಘಿಸಿವೆ ಎಂದು ಅವರು ತಿಳಿಸಿದ್ದಾರೆ

    Bangalore Government Karnataka News ಅಪಘಾತ ಆರೋಗ್ಯ ಕಾನೂನು ನಿಯಮ ಉಲ್ಲಂಘನೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleDCP ಮಗ ಎಂದು ಯುವಕನ ದರ್ಪ.
    Next Article ಮುನಿರತ್ನ ವಿರುದ್ಧ SIT ತನಿಖೆ.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    4 ಪ್ರತಿಕ್ರಿಯೆಗಳು

    1. 37snu on ಜೂನ್ 7, 2025 4:17 ಅಪರಾಹ್ನ

      where buy clomiphene without prescription how to get cheap clomid without prescription can i get cheap clomiphene without prescription can you buy generic clomiphene prices clomiphene without rx where buy cheap clomid without prescription where buy clomid tablets

      Reply
    2. cialis pills on ಜೂನ್ 10, 2025 3:07 ಫೂರ್ವಾಹ್ನ

      This is a question which is near to my heart… Myriad thanks! Faithfully where can I notice the contact details for questions?

      Reply
    3. b0ju5 on ಜೂನ್ 22, 2025 5:49 ಫೂರ್ವಾಹ್ನ

      cheap amoxil sale – order diovan pills order ipratropium online cheap

      Reply
    4. 356ll on ಜೂನ್ 24, 2025 8:47 ಫೂರ್ವಾಹ್ನ

      azithromycin 500mg cost – bystolic 20mg drug nebivolol 5mg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vcd23 ರಲ್ಲಿ ಈ ಮೂವರು ಮಂತ್ರಿಗಳನ್ನು ಮುಗಿಸ್ತಾರಂತೆ? | Karnataka Cabinet
    • KennethSOYNC ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Bobbyglupe ರಲ್ಲಿ ಪುನೀತ್ ಕೆರೆಹಳ್ಳಿ ಬಂಧನ | Puneet kerehalli
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe