Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಡು ಬಡವ ಮಹಿಳೆಯರಿಗೆ ದೋಖಾ
    ಸುದ್ದಿ

    ಕಡು ಬಡವ ಮಹಿಳೆಯರಿಗೆ ದೋಖಾ

    vartha chakraBy vartha chakraಆಗಷ್ಟ್ 13, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.12:
    ಪರಿಶಿಷ್ಟ ಜಾತಿಗಳ ಕಡು ಬಡವ ಕುಟುಂಬದ ಮಹಿಳೆಯರಿಗೆ ಕೃಷಿ ಭೂಮಿ ಉಚಿತವಾಗಿ ನೀಡುವ ರಾಜ್ಯ ಸರ್ಕಾರದ ಯೋಜನೆಗೆ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿದ ಅಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ.
    ರಾಜ್ಯ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಭೂಮಿಯನ್ನು ಖರೀದಿಸಿ ಅದನ್ನು ಭೂ ರಹಿತ ಪರಿಶಿಷ್ಟ ಜಾತಿಗಳ ಕಡುಬಡವ ಮಹಿಳೆಯರಿಗೆ ವಿತರಿಸಲು ಯೋಜನೆಯನ್ನು ರೂಪಿಸಲಾಗಿದೆ ಅದರಂತೆ ಹಲವು ಜಿಲ್ಲೆಗಳಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಭೂಮಿಯನ್ನು ಕರುಣಿಸಿ ಫಲಾನುಭವಿ ಮಹಿಳೆಯರಿಗೆ ವಿತರಿಸಲಾಗುತ್ತಿದೆ.
    ಆದರೆ ವಿಜಯಪುರದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಇವರಿಗೆ ಭೂಮಿ ನೀಡಬೇಕು ಎಂದು ಹೇಳಿ ಭೂಮಿ ಖರೀದಿಸಿದ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಾಂತರ ರೂಪಾಯಿಗಳನ್ನು ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ.
    ಈ ಬಗ್ಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸಲ್ಲಿಸಿದ್ದ ದೂರು ಆಧರಿಸಿ ತನಿಖೆ ನಡೆಯುತ್ತಿದೆ ಇದರ ನಡುವೆ ವಿಜಯಪುರದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭೂಮಿ ಖರೀದಿ ಹೆಸರಿನಲ್ಲಿ 25 ಕೋಟಿಗೂ ಅಧಿಕ ಹಣವನ್ನು ಲಪಟಾಯಿಸಿರುವ ಮಾಹಿತಿ ಬೆಳಕಿಗೆ ಬಂದಿದ್ದು ಇದೀಗ ಜಾರಿ ನಿರ್ದೇಶನಾಲಯ ರಂಗ ಪ್ರವೇಶ ಮಾಡಿದೆ.
    ಜಾರಿ ನಿರ್ದೇಶನಾಲಯದ ಆರು ತಂಡಗಳು ಬೆಂಗಳೂರು ಮತ್ತು ವಿಜಯಪುರದ ಹಲವಡೆ ದಾಳಿ ನಡೆಸಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
    ಪ್ರಾಥಮಿಕ ಮಾಹಿತಿಯ ಪ್ರಕಾರ ವಿಜಯಪುರದಲ್ಲಿ ಸುಮಾರು 25 ಕೋಟಿ ರೂಪಾಯಿಗಳನ್ನು ಭೂಮಿ ಖರೀದಿಗೆ ವೆಚ್ಚ ಮಾಡಲಾಗಿದೆ ಎಂದು ತೋರಿಸಿರುವ ಅಧಿಕಾರಿಗಳು ಈ ಭೂಮಿಯನ್ನು ಫಲಾನುಭವಿಗಳಿಗೆ ಹಂಚಲಾಗಿದೆ ಎಂದು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಆದರೆ ಯಾವುದೇ ಒಬ್ಬ ಫಲಾನುಭವಿಗೂ ಭೂಮಿ ನೀಡಿಲ್ಲ ಎಂಬುದು ಪತ್ತೆಯಾಗಿದೆ

    ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಹೈಕಮಾಂಡ್ ಸಂದೇಶ ಗೊತ್ತಾ ?
    Next Article ಮಾಜಿ ಮಂತ್ರಿ ರಾಜಣ್ಣ ಅವರ ಪ್ಲಾನ್ ಗೊತ್ತಾ ?
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda mini ekskavatora v moskve_vhsa ರಲ್ಲಿ ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    • arenda mini ekskavatora v moskve_bmsa ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • BrettHob ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಕಾಂತಾರ 1’ ಚಿತ್ರದಲ್ಲಿ ಪ್ಲಾಸ್ಟಿಕ್ ಕ್ಯಾನ್!#kantarachapter1 #watercan #mistakes #viralvideo #latestnews
    Subscribe