Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    ರಾಜ್ಯ

    ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ

    vartha chakraBy vartha chakraಜನವರಿ 4, 202512 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.4-
    ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾಪದ ಬಗ್ಗೆ ವ್ಯಂಗ್ಯವಾಡಿರುವ ಕೇಂದ್ರ ಕೈಗಾರಿಕೆಯ ಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ದೊಡ್ಡ ಸಾಧನೆ ಮಾಡಿದ್ದಾರೆ ಹೀಗಾಗಿ ಕರ್ನಾಟಕಕ್ಕೆ ಅವರ ಹೆಸರನ್ನು ಇಡಲಿ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರಿನ ರಸ್ತೆಗೆ ಮಾತ್ರ ಯಾಕೆ ಅವರ ಹೆಸರನ್ನು ಇಡಬೇಕು ಅವರ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು? ಎಂದು ಲೇವಡಿ ಮಾಡಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಮೈಸೂರಿಗೆ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ’ ಎಂದು ವ್ಯಂಗ್ಯವಾಗಿ ಹೇಳಿದರು.
    ಈ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದ್ದರೂ ಸಿದ್ದರಾಮಯ್ಯ ಜಾಣ ಮೌನದಲ್ಲಿದ್ದಾರೆ. ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಹೆಸರಿನ ರಾಜಕಾರಣವನ್ನು ಸಿದ್ದರಾಮಯ್ಯ ಕೈ ಬಿಡಬೇಕು’ ಎಂದರು.
    ನಾನು ಈ ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ್ದೆ. ಮುಖ್ಯಮಂತ್ರಿಯಾಗಿ ನಾನು ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ? ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ’ ಎಂದು ಸವಾಲು ಹಾಕಿದರು.
    2006-2007ರಲ್ಲಿ ನಾನು ಮೈಸೂರಿಗೆ ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಎಷ್ಟು ಮನೆ ಮಂಜೂರು ಮಾಡಿದ್ದೇನೆ, ಎಷ್ಟು ರಾಜಕಾಲುವೆ ಅಭಿವೃದ್ಧಿಡಿಸಿದ್ದೇನೆ, ಜೆ-ನರ್ಮ್ ಯೋಜನೆ ಮೂಲಕ 2ಸಾವಿರ ಕೋಟಿ ಅನುದಾನವನ್ನು ಮೈಸೂರಿಗೆ ತಂದಿದ್ದೇನೆ. ಅದೆಲ್ಲ ಮಾಡಿದ್ದು ನಾನೇ ಎಂದು ಎಲ್ಲಾದರೂ ಹೇಳಿದ್ದೇನೆಯೇ? ಅದಕ್ಕೆಂದು ಹಾದಿ-ಬೀದಿಗೆ ನನ್ನ ಹೆಸರಿಡಿ ಎಂದು ಕೇಳಲಾಗುತ್ತದೆಯೇ? ನಾವೇನು ಕೆಲಸ ಮಾಡಿದ್ದೇವೆ ಎಂಬ ಆತ್ಮತೃಪ್ತಿ ಇರಬೇಕು; ಅದು ಜನರ ಹೃದಯದಲ್ಲಿರಬೇಕು’ ಎಂದರು.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ
    Next Article ಕಾಡುಗಳ್ಳ ವೀರಪ್ಪನ್ ಅಡಗುದಾಣ ನೋಡಬೇಕಾ..
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LeonardReawn ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • LinwoodGah ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.