Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    ಶಿಕ್ಷಣ

    ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಫೆ.7-

    ಖಾಸಗಿ ಕಾಲೇಜಿನ ನರ್ಸಿಂಗ್‌ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಕಲುಷಿತಗೊಂಡಿರುವ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.ಇವರಿಗೆ ತುರ್ತು ಚಿಕಿತ್ಸೆ ನೀಡಿದ್ದು, 137 ಮಂದಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಗರದ ಖಾಸಗಿ ನರ್ಸಿಂಗ್‌ ಕಾಲೇಜಿಗೆ ಸೇರಿದ ಶಕ್ತಿನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಫೆ.5 ರಂದು ರಾತ್ರಿ ಸೇವಿಸಿದ ಆಹಾರ ಕಲುಷಿತವಾಗಿರುವ ಸಾಧ್ಯತೆ ಇದ್ದು, ನಿನ್ನೆ ಮುಂಜಾನೆಯಿಂದಲೇ ಹಲವು ವಿದ್ಯಾರ್ಥಿಗಳಲ್ಲಿ ವಾಂತಿ, ತಲೆ ಸುತ್ತುವಿಕೆ ಕಂಡು ಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯಾಹ್ನ ಹಾಗೂ ರಾತ್ರಿ ಮತ್ತಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದರು.

    ಈ ನಡುವೆ ಹಲವು ವಿದ್ಯಾರ್ಥಿಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಕಂಡು ಬಂದಿದ್ದರಿಂದ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕೇಂದ್ರ ಉಪವಿಭಾಗ ಎಸಿಪಿ ರಾಜೇಂದ್ರ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಒಂದು ತಂಡ ದುರ್ಘಟನೆ ನಡೆದ ಹಾಸ್ಟೆಲ್‌ಗೆ ಭೇಟಿ ನೀಡಿ ತನಿಖೆ ನಡೆಸಿದೆ.

    ಎಜೆ ಆಸ್ಪತ್ರೆಯಲ್ಲಿ (A.J Hospital) 52, ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ (KMC Hospital) 18, ಯುನಿಟಿ ಆಸ್ಪತ್ರೆಯಲ್ಲಿ (Unity Hospitals)14, ಸಿಟಿ ಆಸ್ಪತ್ರೆಯಲ್ಲಿ (City Hospital) 8, ಮಂಗಳ ಆಸ್ಪತ್ರೆಯಲ್ಲಿ (Mangala hospital) 3, ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ (Father Muller Hospital) 42 ಮಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬಹುತೇಕ ಎಲ್ಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

    ಸೇರಿದ ಜನಸ್ತೋಮ:

    ನಿನ್ನೆ ಬೆಳಗ್ಗಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ವಿಷಯ ಗೌಪ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಟ್ಸಪ್ ಗ್ರೂಪ್‌ಗಳಲ್ಲಿ ವಿಷಯ ಹರಿದಾಡಿದೆ. ಆಸ್ಪತ್ರೆಯ ಮುಂದೆ ವಿದ್ಯಾರ್ಥಿಗಳ ಪೋಷಕರು, ಸಾರ್ವಜನಿಕರು ಜಮಾಯಿಸಿದರು. ಕೆಲವರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    A.J Hospital education Father Muller Hospital food poisoning hospital Karnataka m mangalore nursing college ಆರೋಗ್ಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleCNG ವಾಹನಗಳಿಗೆ ಹೊಸ ಸುತ್ತೋಲೆ
    Next Article ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    7 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 11:13 ಅಪರಾಹ್ನ

      Nice post. I discover some thing tougher on different blogs everyday. Most commonly it is stimulating to see content from other writers and exercise a specific thing from their site. I’d prefer to use some while using content in my small blog whether you don’t mind. Natually I’ll offer you a link with your web weblog. Appreciate your sharing. Try to Visit My Web Site :KEPALASLOT

      Reply
    2. avx0d on ಜೂನ್ 5, 2025 9:58 ಫೂರ್ವಾಹ್ನ

      generic clomiphene pill can you buy clomiphene online clomiphene chance of twins where can i get clomiphene without dr prescription where buy generic clomid without prescription can i buy cheap clomid without prescription clomiphene pills

      Reply
    3. where to order cialis online safe on ಜೂನ್ 9, 2025 12:14 ಅಪರಾಹ್ನ

      The vividness in this tune is exceptional.

      Reply
    4. can flagyl treat throat infection on ಜೂನ್ 11, 2025 6:28 ಫೂರ್ವಾಹ್ನ

      This website positively has all of the low-down and facts I needed to this subject and didn’t identify who to ask.

      Reply
    5. xzsd8 on ಜೂನ್ 18, 2025 3:06 ಅಪರಾಹ್ನ

      inderal 20mg brand – brand plavix 75mg order methotrexate pills

      Reply
    6. ng1jf on ಜೂನ್ 21, 2025 12:47 ಅಪರಾಹ್ನ

      cheap amoxil – valsartan 80mg generic buy generic ipratropium

      Reply
    7. qmua8 on ಜೂನ್ 23, 2025 3:47 ಅಪರಾಹ್ನ

      buy zithromax without a prescription – nebivolol for sale online bystolic 20mg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • yof1e ರಲ್ಲಿ ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    • "Ткацкий" ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • 4la1r ರಲ್ಲಿ ಉಂಡೂ ಹೋದ ಕೊಂಡೂ ಹೋದ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe