ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    Trending

    ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್

    vartha chakraBy vartha chakraಆಗಷ್ಟ್ 19, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.19-
    ಪೊಲೀಸ್ ಅಧಿಕಾರಿಯೇ ಕಳ್ಳನಾದ ಸುದ್ದಿ ಇದು.
    ಕಳ್ಳತನ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ  ಮಾಡಿಕೊಂಡ ಪೊಲೀಸ್‌ ಇನ್‌ಸ್ಪೆಕ್ಟರ್‌ ಇದೀಗ ಬಂಧನ ಭೀತಿಯಿಂದ ಪರಾರಿಯಾಗಿದ್ದಾರೆ.
    ಬೆಂಗಳೂರು ಹೊರ ವಲಯದ ಬಿಡದಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಶಂಕರ್ ನಾಯಕ್ ಕರ್ತವ್ಯ ನಿರ್ವಹಿಸುತಿದ್ದಾರೆ.
    ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ಶಂಕರ್ ನಾಯ್ಕ್  ಅವರು ಜಪ್ತಿ ಮಾಡಿದ್ದ 72 ಲಕ್ಷ  ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ.
    ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು.
    ಕಳೆದ2023ರ ನವೆಂಬರ್‌ನಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್‌ ನಾಯ್ಕ್‌ ಹೈಕೋರ್ಟ್ ಮೆಟ್ಟಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ನಾಪತ್ತೆಯಾಗಿದ್ದಾರೆ
    ಶಂಕರ್ ನಾಯ್ಕ್ ಪರಾರಿಯಾಗಿ ಈ ಪ್ರಕರಣದಲ್ಲಿ ತಮ್ಮ ಬಂಧನವಾಗಬಹುದು ಎಂಬ ಭೀತಿಯಿಂದ ಶಂಕರ್ ನಾಯಕ್ ತಲೆಮರೆಸಿಕೊಂಡಿದ್ದಾರೆ. ಕಳೆದ10 ದಿನಗಳಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು,ಆತನ ಬಂಧನಕ್ಕೆಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore Entertainment Government Karnataka News Trending Varthachakra ಕಳ್ಳತನ ಪೋಲಿಸ್
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ.
    Next Article ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonNig ರಲ್ಲಿ ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    • Thomasticle ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • MichaelGab ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.