ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳರದ್ದು ವಿಮಾನದಲ್ಲೇ ಹಾರಾಟ.
    Trending

    ಕಳ್ಳರದ್ದು ವಿಮಾನದಲ್ಲೇ ಹಾರಾಟ.

    vartha chakraBy vartha chakraಆಗಷ್ಟ್ 31, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.31-
    ದೂರದ ಉತ್ತರ ಪ್ರದೇಶದಿಂದ ಲಕ್ನೋ ಮಾರ್ಗವಾಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದು ಇಲ್ಲಿ ಸರಗಳವು ಮತ್ತು ಮನೆ ಕಳ್ಳತನ ಮಾಡಿ ಪರಾರಿ ಆಗುತ್ತಿದ್ದ ಐನಾತಿ ಕಳ್ಳರನ್ನು ಬಂಧಿಸುವಲ್ಲಿ ಸಿಲಿಕಾನ್ ಸಿಟಿ ಪೊಲೀಸರು ಯಶಸ್ವಿಯಾಗಿದ್ದಾರೆ
    ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್, ಪತ್ನಿ ಮುಬೀನಾ ಹಾಗೂ ಸೋನು ಯಾದವ್ ಬಂಧಿತ ಆರೋಪಿಗಳು‌.
    ಈ ಮೂವರು ವಿಮಾನದಲ್ಲಿ ಬೆಂಗಳೂರಿಗೆ ಬಂದು ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಬಳಿಕ ಮನೆ ಕಳ್ಳತನ ಮಾಡುತ್ತಿದ್ದರು.ಇವರು ಕೇವಲ ಬೆಂಗಳೂರು ಮಾತ್ರವಲ್ಲದೆ ಮಹಾರಾಷ್ಟ್ರದ ಮುಂಬೈ ಪುಣೆ, ಸೂರತ್ ಹೈದರಾಬಾದ್ ಮತ್ತು ಗುಜರಾತ್ ನ ಹಲವು ಕಡೆಗಳಲ್ಲಿ ಕಳ್ಳತನ ಮಾಡಿದ ಮಾಹಿತಿ ಬೆಳಕಿಗೆ ಬಂದಿದೆ.
    ಬಂಧಿತ ಆರೋಪಿಗಳಿಂದ ಸುಮಾರು 30.50 ಲಕ್ಷ ರೂಪಾಯಿ ಮೌಲ್ಯದ 405 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
    ಕಳೆದಮೇ 10ರಂದು ಬೆಂಗಳೂರಿನ ಎಇಸಿಎಸ್ ಲೇಔಟ್ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಹಾಡು ಹಗಲೇ ಮನೆಯಲ್ಲಿದ್ದ ಆಭರಣಗಳನ್ನು ಕಳ್ಳರು ದೋಚಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡ ಸಂಜಯನಗರ ಪೊಲೀಸರು ಪ್ರಕರಣದ ತನಿಖೆಗಾಗಿ ಒಂದು ವಿಶೇಷ ತಂಡ ರಚನೆ ಮಾಡಿದ್ದರು.
    ಈ ತಂಡ ಕಳುವಾಗಿದ್ದ ಮನೆಯ ಸುತ್ತಮುತ್ತಲಿನ ಕಟ್ಟಡಗಳಲ್ಲಿನ ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರ ಸುಳಿವು ಸಿಕ್ಕಿತ್ತು. ಆಗ ಆರೋಪಿಗಳ ಬೆನ್ನು ಬಿದ್ದ ಪೊಲೀಸರ ಕೈಗೆ ಓರ್ವ ಆರೋಪಿ ಸೋನು ಯಾದವ್ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿದ್ದ .ಬಳಿಕ ಆತನನ್ನು ವಿಚಾರಿಸಿದಾಗ ಅಸಲಿ ಸತ್ಯ ಬಾಯಿಬಿಟ್ಟದ್ದಾನೆ.
    ಬಂ‌ಧಿತ ಕಳ್ಳ ನೀಡಿದ ಮಾಹಿತಿಯನ್ನು ಆಧರಿಸಿ ಉಳಿದ ಆತನ ಸಹಚರರ ಬಂಧನಕ್ಕೆ ತೆರಳಿದ ಪೊಲೀಸ್ ತಂಡಕ್ಕೆ ಹಲವಾರು ಕುತೂಹಲಕಾರಿಯಾದ ಅಂಶಗಳು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಐನಾತಿ ಕಳ್ಳರ ಹೆಜ್ಜೆ ಜಾಡು ಬೆನ್ನು ಹತ್ತಿದ್ದಾರೆ.
    ಅಂತರರಾಜ್ಯ ಕಳ್ಳರಾದ ಅಕ್ಬರ್ ಮತ್ತು ಮುಬೀನಾ ಮನೆ ಕಳವು ಕೆಲಸ ಮಾಡುತ್ತಿದ್ದರೂ, ಅವರ ಮಕ್ಕಳನ್ನು ಮಾತ್ರ ಸ್ಟಾಂಡರ್ಡ್ ಶಾಲೆಗಳಲ್ಲಿ ಓದಿಸುತ್ತಿದ್ದರು. ಇನ್ನು ಆರೋಪಿ ಸೋನು ಯಾದವ್ ಕೊಟ್ಟ ಮಾಹಿತಿ ಹಿಡಿದು ಹೊರಟ ಪೊಲೀಸರಿಗೆ ಅಕ್ಬರ್ ಸುಳಿವು ಸಿಕ್ಕಿರಲಿಲ್ಲ, ಹೀಗಾಗಿ ಅವರ ಮಕ್ಕಳು ಓದುತಿದ್ದ ಶಾಲೆಗೆ ಹೋದ ಪೊಲೀಸರು ಅಲ್ಲಿನ ಪ್ರಿನ್ಸಿಪಾಲ್ ಬಳಿ ಮನವಿ ಮಾಡಿ ಮಕ್ಕಳ ಸ್ಯಾಟ್ ಮಾಹಿತಿ ಓಪನ್ ಮಾಡಿದಾಗ ಆರೋಪಿಗಳ ಆಧಾರ್ ಕಾರ್ಡ್ ಪತ್ತೆಯಾಗಿತ್ತು. ಆಗ ಪೊಲೀಸರು ಅದರ ಆಧಾರದ ಮೇಲೆ ಆರೋಪಿಯ ಮನೆ ಪತ್ತೆ ಹಚ್ಚಿದರು.ಸುಮಾರು ಮೂರು ನಾಲ್ಕು ದಿನಗಳ ಕಾಲ ಅಲ್ಲಿಯೇ ಹೊಂಚು ಹಾಕಿ ಕುಳಿತು ಸ್ಥಳೀಯ ಪೊಲೀಸರ ಸಹಾಯಪಡೆದು ವಶಕ್ಕೆ ಪಡೆದುಕೊಂಡು ಎಲ್ಲರನ್ನೂ ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆತಂದಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Trending Varthachakra ಅಪರಾಧ ಸುದ್ದಿ ಕಳ್ಳತನ ಕಾನೂನು ಚಿನ್ನ ನ್ಯಾಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಹಾಸನದಲ್ಲಿ ಬಾಂಗ್ಲಾ ವಲಸಿಗರು.
    Next Article ದೇವನಹಳ್ಳಿ Airport ಲ್ಲಿ ಸಿಕ್ಕಿದ ಉಗ್ರ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Aaojjm on ಮಾರ್ಚ್ 22, 2026 6:54 ಅಪರಾಹ್ನ

      Registre-se no Mostbet e comece com +125% de bГґnus + 250 giros de graГ§a – https://mostbetpt.pro/bonus/ , Descubra o cassino que mais recompensa seus jogadores: bem-vindo ao Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.