Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!
    Trending

    ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!

    vartha chakraBy vartha chakraಜೂನ್ 10, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ. 10:
    ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ ಎಂದು ಆಪಾದಿಸಿದರು
    ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು.
    ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ವಿಶ್ಲೇಷಿಸಿದರು.

    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    Next Article ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    9 ಪ್ರತಿಕ್ರಿಯೆಗಳು

    1. instagram viewer_vnKr on ಸೆಪ್ಟೆಂಬರ್ 12, 2024 3:34 ಫೂರ್ವಾಹ್ನ

      allows you to watch instagram anon-inst.com .

      Reply
    2. Biznes idei_unPl on ಸೆಪ್ಟೆಂಬರ್ 15, 2024 12:49 ಅಪರಾಹ್ನ

      мелкий бизнес идеи biznes-idei12.ru .

      Reply
    3. Biznes idei_xjOl on ಸೆಪ್ಟೆಂಬರ್ 18, 2024 6:12 ಅಪರಾಹ್ನ

      идеи для малого бизнеса идеи для малого бизнеса .

      Reply
    4. eskort v moskve_wnOl on ಅಕ್ಟೋಬರ್ 3, 2024 11:20 ಫೂರ್ವಾಹ್ನ

      проститутка в москве проститутка в москве .

      Reply
    5. Leroyces on ಮೇ 29, 2025 5:05 ಅಪರಾಹ್ನ

      ¡Hola, aventureros del azar !
      Los casinos con bono de bienvenida permiten jugar mГЎs con la misma inversiГіn. Puedes recibir giros gratis o dinero extra tras registrarte. mejores bonos de bienvenida casinoAprovechar estas ofertas mejora tus posibilidades de ganar.
      Bono bienvenida casino EspaГ±a sin complicaciones – п»їhttps://casinosonlineconbonodebienvenida.xyz/
      En EspaГ±a, los casinos con bono de bienvenida EspaГ±a deben cumplir con regulaciones estrictas. Esto asegura que el jugador reciba un servicio justo. Verifica la licencia del sitio.
      ¡Que disfrutes de beneficios extraordinarios !

      Reply
    6. eycns on ಜೂನ್ 6, 2025 3:49 ಅಪರಾಹ್ನ

      cost cheap clomiphene without insurance can you get cheap clomid without rx buy cheap clomid without dr prescription where to buy clomid can i get clomid for sale can you buy clomid for sale get cheap clomiphene without insurance

      Reply
    7. flagyl and constipation on ಜೂನ್ 11, 2025 11:00 ಅಪರಾಹ್ನ

      I’ll certainly bring to skim more.

      Reply
    8. 579c9 on ಜೂನ್ 19, 2025 11:24 ಫೂರ್ವಾಹ್ನ

      inderal over the counter – buy clopidogrel cheap cost methotrexate 5mg

      Reply
    9. jph1t on ಜೂನ್ 24, 2025 10:33 ಫೂರ್ವಾಹ್ನ

      how to buy zithromax – buy tinidazole 500mg online cheap purchase bystolic for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ew3se ರಲ್ಲಿ ಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    • Bobbyglupe ರಲ್ಲಿ ಕೇರಳದಲ್ಲಿ ಕೋವಿಡ್,ಕೊಡಗಿನಲ್ಲಿ ಕಟ್ಟೆಚ್ಚರ | COVID Variant JN.1
    • AlbertDuabe ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe