Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.
    ಸುದ್ದಿ

    ಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.

    vartha chakraBy vartha chakraಡಿಸೆಂಬರ್ 26, 202426 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ. 26:
    ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದ ಜಮೀನಿನಲ್ಲಿ 32 ಜೀವಂತ ನಾಡಬಾಂಬ್ಗಳು  ಪತ್ತೆ ಆಗಿದ್ದು,ಆತಂಕಕ್ಕೆ ಕಾರಣವಾಗಿದೆ.
    ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಸರ್ವೆ ನಂಬರ್ 61ರಲ್ಲಿ
    ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು 2 ಬೈಕ್ ಬಿಟ್ಟು ನಾಲ್ವರು ಪರಾರಿಯಾಗಿದ್ದಾರೆ. ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ 2 ಬೈಕ್ಗಳನ್ನು ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸಂಚು ರೂಪಿಸಿರುವುದು ತಿಳಿದುಬಂದಿದೆ.
    ಬಾಂಬ್ ಇಡಲು ಬಂದಿದ್ದ ನಾಲ್ವರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು, ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಎಂಬುದು ತಿಳಿದುಬಂದಿದೆ. ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಜೈಲಿಗಟ್ಟಿದ್ದಾರೆ. ಇನ್ನು ಉಳಿದ ಇಬ್ಬರ ಮಾಹಿತಿಯನ್ನು ನ್ಯಾಮತಿ ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಹಿಂದೆಯೂ ಆರೋಪಿಗಳು ಇದೇ ಅರಣ್ಯದಲ್ಲಿ ನಾಡಬಾಂಬ್ ಇಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

    Verbattle
    Verbattle
    Verbattle
    ಕಲೆ ಕಾನೂನು ಬೆಂಗಳೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleತಿರುಪತಿ ದರ್ಶನ ಹೆಸರಲ್ಲಿ ಶಾಸಕರಿಗೆ ಪಂಗನಾಮ.
    Next Article ಯಾರು ಅತಿ ಹೆಚ್ಚು ಮಾಂಸ ತಿನ್ನುವುದು ಗೊತ್ತಾ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rygqzy ರಲ್ಲಿ ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    • Uzyrfg ರಲ್ಲಿ ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    • Wgnsgs ರಲ್ಲಿ ಟ್ರಂಪ್ ಮತ್ತು ಬೈಡೆನ್ ಎಷ್ಟು ಕುಡಿಯುತ್ತಾರೆ ಗೊತ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.