Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.
    ಮಾಹಿತಿ

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    vartha chakraBy vartha chakraಜುಲೈ 2, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.2:
    ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಮುಕ್ತಾಯ ಹಂತದಲ್ಲಿದೆ. ಮುಂದಿನ10 ದಿನಗಳಲ್ಲಿ ಇದರ ವರದಿ ಬರುವ ಸಾಧ್ಯತೆಯಿದೆ.
    ಕಾಲ್ತುಳಿತ ಪ್ರಕರಣ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿರುವ ಹೇಳಿಕೆ ಇದು.
    ಪ್ರಕರಣದ ವಿಚಾರಣೆ ವೇಳೆ,ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಮುಂದಿನ ಸುಮಾರು 10 ದಿನಗಳಲ್ಲಿ ನ್ಯಾಯಾಂಗ ತನಿಖೆಯ ವರದಿ ಬರುವ ಸಾಧ್ಯತೆಯಿದೆ. ಅದನ್ನು ನ್ಯಾಯಾಲಯಕ್ಕೆ ಒದಗಿಸಲಾಗುವುದು. ಹಾಗಾಗಿ, ಅರ್ಜಿ ವಿಚಾರಣೆಯನ್ನು 10 ದಿನಗಳ ನಂತರಕ್ಕೆ ಮಂದೂಡಬೇಕು” ಎಂದು ಕೋರಿದರು.
    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ”ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ವಸ್ತುಸ್ಥಿತಿ ವರದಿ/ದಾಖಲೆಗಳನ್ನು ಏಕೆ ಮುಚ್ಚಿದ ಲಕೋಟೆಯಲ್ಲಿಯೇ ಇರಿಸಬೇಕು? ಎಂದು ಎಜಿಯವರನ್ನು ಪ್ರಶ್ನಿಸಿತು.
    ಪ್ರಕರಣದ ಅಮಿಕಸ್ ಕ್ಯೂರಿಯಾದ ಹಿರಿಯ ವಕೀಲೆ ಸುಶೀಲಾ, ”ಈಗಾಗಲೇ ಹಲವು ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಸರ್ಕಾರ ಸಲ್ಲಿಸಿರುವ ದಾಖಲೆಗಳು ಏಕೆ ಬಹಿರಂಗಪಡಿಸಬಾರದು ಎಂಬುದಕ್ಕೆ ಸರ್ಕಾರವು ನ್ಯಾಯ ಸಮ್ಮತವಾದ ಕಾರಣ ನೀಡುತ್ತಿಲ್ಲ. 10-15 ದಿನಗಳ ನಂತರ ದಾಖಲೆಗಳನ್ನು ಬಹಿರಂಗಪಡಿಸುವ ರಾಜ್ಯದ ನಿಲುವನ್ನು ನಮ್ಮ ನ್ಯಾಯ ವಿತರಣಾ ವ್ಯವಸ್ಥೆ ಅನುಮೋದಿಸುವುದಿಲ್ಲ. ವರದಿಯು ಪಾರದರ್ಶಕವಾಗಿರಬೇಕಿದೆ. ಅದನ್ನು ಸಾರ್ವಜನಿಕರು ನೋಡಬೇಕಾಗುತ್ತದೆ” ಎಂದು ಆಕ್ಷೇಪಿಸಿದರು.
    ಇದಕ್ಕೆ ಎಜಿ ಉತ್ತರಿಸಿ,ಮ್ಯಾಜಿಸ್ಟೀರಿಯಲ್ ವಿಚಾರಣೆ ಅಥವಾ ನ್ಯಾಯಾಂಗ ಆಯೋಗದ ಸ್ಥಿತಿಗತಿ ವರದಿಯನ್ನು ಬಳಸಿಕೊಳ್ಳಬಾರದು. ಸ್ವತಂತ್ರ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಯಬೇಕಿದೆ. ಆ ಉದ್ದೇಶದಿಂದ ವರದಿ ಬಹಿರಂಗವಾಗಬಾರದು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಇಡುವಂತೆ ಕೋರಲಾಗುತ್ತಿದೆ” ಎಂದು ಸಮಜಾಯಿಷಿ ನೀಡಿದರು.
    ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು

    Verbattle
    Verbattle
    Verbattle
    ಚಿನ್ನ ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleCM ಮತ್ತುDCM ಬಂಡೆಯಂತೆ ಇದ್ದಾರಂತೆ
    Next Article ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Daviddek ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Daviddek ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.