Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    ಸುದ್ದಿ

    ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.

    vartha chakraBy vartha chakraಡಿಸೆಂಬರ್ 30, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಜೀವನದಿ ಕಾವೇರಿ ನದಿ ತೀರದ ಪ್ರದೇಶಗಳು ಪ್ರವಾಸಿಗರ ಅತ್ಯಂತ ಆಕರ್ಷಣೆಯ ತಾಣಗಳು ಅದರಲ್ಲೂ ತಲಕಾವೇರಿ, ಭಾಗಮಂಡಲ ಸಂಗಮ,ಮುತ್ತತ್ತಿ ಮೇಕೆದಾಟು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ.
    ಇದರಲ್ಲಿ ಮೇಕೆದಾಟು,ಸಂಗಮ ಮತ್ತು ಮುತ್ತತ್ತಿಯಲ್ಲಿ ಕೆಲವು ಪ್ರವಾಸಿಗರು ಮದ್ಯಪಾನ ಮಾಡಿ ಮೈಮರೆತು ಅಪಾಯವನ್ನು ಆಹ್ವಾನಿಸುತ್ತಾರೆ.ಇದನ್ನು ನಿಯಂತ್ರಿಸುವ ಸಲುವಾಗಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.
    ಇದೀಗ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಈ ಪ್ರದೇಶದಲ್ಲಿ ಇಂತಹ ಅವಘಡ ನಡೆಯಬಾರದು ಎಂದು ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
    ಪ್ರಮುಖವಾಗಿ ಸಂಗಮ,ಮೇಕೆದಾಟು ಮತ್ತು ಮುತ್ತತ್ತಿಯಲ್ಲಿ ಈ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ.
    ಮುತ್ತತ್ತಿ ಕಾವೇರಿ ನದಿ ದಂಡೆಯಲ್ಲಿ ಹೊಸ ವರ್ಷ ಆಚರಿಸುವ ಸಲುವಾಗಿ ಬೆಂಗಳೂರು, ಮೈಸೂರು, ರಾಮನಗರ, ಕನಕಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಬರುವ ಪ್ರವಾಸಿಗರು ಮದ್ಯ ಸೇವನೆ ಮತ್ತು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಿರುವುದರಿಂದ ಕ್ರಮ ಕೈಗೊಳ್ಳಲಾಗಿದೆ.
    ಸಂಭವಿಸಬಹುದಾದ ಅಹಿತಕರ ಘಟನೆಗಳನ್ನು ತಡೆಯಲು, ವನ್ಯಜೀವಿ ಸಂರಕ್ಷಣೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ
    ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕೋರಿಕೆಯ ಮೇರೆಗೆ ಸಿಆರ್‌ಪಿಸಿ ಕಲಂ 163ರ ಅನ್ವಯ ಡಿ.31ರ ಸಂಜೆ 6 ಗಂಟೆಯಿಂದ ಜ. 2 ಗುರುವಾರ ಬೆಳಿಗ್ಗೆ ಆರು ಗಂಟೆಯವರೆಗೆ ಮುತ್ತತ್ತಿ, ಭೀಮೇಶ್ವರಿ ಅರಣ್ಯ ಪ್ರದೇಶಕ್ಕೆ ನಿಷೇಧಾಜ್ಞೆ ಹೊರಡಿಸಲಾಗಿದೆ.

    ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    Next Article ಕೆಎಸ್ಸಾರ್ಟಿಸಿ ಬಸ್ ಮುಷ್ಕರ ಇಲ್ಲ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • overseas pharmacies ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • 1xbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe