Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    Trending

    ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.

    vartha chakraBy vartha chakraನವೆಂಬರ್ 13, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ.
    ಕುಂದಾ ನಗರಿ ಬೆಳಗಾವಿ ರಾಜಕಾರಣದಲ್ಲಿ ಇದೀಗ ಸಾಹುಕಾರ್ ದ್ದೇ ಪ್ರಾಬಲ್ಯ. ಬೆಳಗಾವಿ ರಾಜಕಾರಣದಲ್ಲಿ ಸಾಹುಕಾರ್ ಎಂದೆ ಗುರುತಿಸಿ ಕೊಂಡಿರುವ ಸತೀಶ್ ಜಾರಕಿಹೊಳಿ ಎಲ್ಲ ಪಕ್ಷಗಳ ಮೇಲೂ ತಮ್ಮ ಹಿಡಿತ ಹೊಂದಿದ್ದಾರೆ.
    ಸತೀಶ್ ಜಾರಕಿಹೊಳಿ ಅವರ ಕೃಪಾಶೀರ್ವಾದ ಇಲ್ಲದೆ ಇಲ್ಲಿನ ಯಾವುದೇ ರಾಜಕೀಯ ನಾಯಕರು ಪ್ರಾಬಲ್ಯ ಸಾಧಿಸಲು ಸಾಧ್ಯವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ ಅದರಲ್ಲೂ ರಾಜ್ಯ ಸರ್ಕಾರದಲ್ಲಿ ಇವರು ಪ್ರಭಾವಿ ಮಂತ್ರಿ ಆದ ನಂತರ ಬೆಳಗಾವಿ ರಾಜಕಾರಣ ಸಂಪೂರ್ಣ ಇವರ ನಿಯಂತ್ರಣಕ್ಕೆ ಬಂದಿದೆ.
    ಬೆಳಗಾವಿ ಜಿಲ್ಲೆಯಲ್ಲಿ ಶಾಸಕ ಅಥವಾ ಮಂತ್ರಿ ಆಗುವುದಕ್ಕಿಂತಲೂ ಸಹಕಾರಿ ಬ್ಯಾಂಕ್ ಅಧ್ಯಕ್ಷನಾಗುವುದು ಅತ್ಯಂತ ಪ್ರತಿಷ್ಠಿತ ವಿಷಯ ಎಂಬಂತಾಗಿದೆ ಇಂತಹ ಪ್ರತಿಷ್ಠೆಯ ಕಾರಣಕ್ಕಾಗಿ ಈ ಹಿಂದಿನ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಹೊಂದಿತ್ತು.
    ಮೊನ್ನೆಯಷ್ಟೇ ಸಹಕಾರ ಬ್ಯಾಂಕ್ ರಾಜಕಾರಣ ತೀವ್ರ ಸ್ವರೂಪ ಪಡೆದುಕೊಂಡು ಬಿಜೆಪಿ ನಾಯಕತ್ವದ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಕಿಡಿಕಾರಿದ್ದರು. ಅಷ್ಟೇ ಅಲ್ಲ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ ಸಲ್ಲಿಸಿದ್ದರು.ಇವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈಗ ಚುನಾವಣೆ ನಡೆದಿದೆ.
    ಸಚಿವ ಸತೀಶ್ ಜಾರಕಿಹೊಳಿ ರವರ ರಾಜಕೀಯ ಜಾಣ್ಮೆ ಹಾಗೂ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ತೀವ್ರ ಸ್ವರೂಪದ ಭಿನ್ನಮತದ ಪರಿಣಾಮವಾಗಿ
    ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.
    ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮತ್ತೆ ಕಿಂಗ್ ಮೇಕರ್ ಆಗಿದ್ದಾರೆ. ಆ ಮೂಲಕ ತಮ್ಮ ಶಕ್ತಿ ಏನೆಂಬುದನ್ನು ಅವರು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ.
    ಸಹಕಾರ ಬ್ಯಾಂಕ್ ನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ
    ಬಿಜೆಪಿ ಬೆಂಬಲಿತ ನಿರ್ದೇಶಕರಿದ್ದರೂ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ನಿರ್ದೇಶಕನ ಪಾಲಾಗಿದೆ. ಸತೀಶ್ ಜಾರಕಿಹೊಳಿ ಅವರ ಆಪ್ತ ಅಪ್ಪಾಸಾಹೇಬ್ ಕುಲಗೋಡೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಮೈ ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Next Article ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    11 ಪ್ರತಿಕ್ರಿಯೆಗಳು

    1. damski_bluzi_xkpn on ಜೂನ್ 3, 2025 10:25 ಅಪರಾಹ್ನ

      Дамски блузи с бродерии и ръчно изработени детайли
      дамски блузи с дълъг ръкав bluzi-damski.com .

      Reply
    2. klining_brKi on ಜೂನ್ 4, 2025 6:00 ಫೂರ್ವಾಹ್ನ

      Уборка перед сдачей квартиры в аренду или продаже
      заказать клининг заказать клининг .

      Reply
    3. arenda_yahty_iwon on ಜೂನ್ 6, 2025 1:43 ಫೂರ್ವಾಹ್ನ

      Эффектное завершение дня — вечерняя аренда яхты в Сочи
      яхты в сочи http://www.arenda-yahty-sochi23.ru/ .

      Reply
    4. uqsko on ಜೂನ್ 6, 2025 3:50 ಫೂರ್ವಾಹ್ನ

      can i buy clomiphene without prescription order cheap clomiphene without prescription can i purchase generic clomid online clomiphene pct clomiphene cost how to get cheap clomid without dr prescription can i buy clomid tablets

      Reply
    5. cialis discount canada on ಜೂನ್ 9, 2025 5:49 ಫೂರ್ವಾಹ್ನ

      This is a theme which is virtually to my fundamentals… Many thanks! Faithfully where can I lay one’s hands on the contact details due to the fact that questions?

      Reply
    6. full_hd_film_maKt on ಜೂನ್ 9, 2025 1:16 ಅಪರಾಹ್ನ

      Ailece izlenebilecek eğlenceli ve kaliteli full hd film içerikleri
      hd dilm https://filmizlehd.co/ .

      Reply
    7. can flagyl give you a yeast infection on ಜೂನ್ 10, 2025 11:59 ಅಪರಾಹ್ನ

      This is the compassionate of criticism I rightly appreciate.

      Reply
    8. dostavka_alkogolya_mxKn on ಜೂನ್ 11, 2025 10:09 ಅಪರಾಹ್ನ

      Удобная и быстрая доставка алкоголя на дом для любых событий
      алкоголь доставка 24 часа москва алкоголь на дом москва дешево круглосуточно .

      Reply
    9. c5dm5 on ಜೂನ್ 18, 2025 7:28 ಫೂರ್ವಾಹ್ನ

      inderal 10mg uk – cost clopidogrel 75mg methotrexate 2.5mg canada

      Reply
    10. s7qgq on ಜೂನ್ 23, 2025 8:20 ಫೂರ್ವಾಹ್ನ

      purchase zithromax online – buy nebivolol 20mg without prescription nebivolol 20mg over the counter

      Reply
    11. klining_moskva_qbmi on ಜೂನ್ 23, 2025 5:34 ಅಪರಾಹ್ನ

      Клининг без запаха химии: экологичные и гипоаллергенные средства
      клининг в москве https://kliningovaya-kompaniya10.ru/ .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • 5jkfh ರಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    • купить гашиш ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe