Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.
    ಅಪರಾಧ

    ಕಿಡಿಗೇಡಿಗಳ ದಾಳಿಯಿಂದ ಆಸ್ಪತ್ರೆ ಸೇರಿದ ನಟ ಚೇತನ್ ಚಂದ್ರ.

    vartha chakraBy vartha chakraಮೇ 13, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.13-
    ಕ್ಷುಲ್ಲಕ ಕಾರಣಗಳಿಗಾಗಿ ತಗಾದೆ ತೆಗೆದ ಯುವಕರ ಗುಂಪೊಂದು ಸ್ಯಾಂಡಲ್ವುಡ್ ನಟ‌ ಚೇತನ್‌ ಚಂದ್ರ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದೆ.
    ನಟ‌ ಚೇತನ್‌ ಚಂದ್ರ ಕನಕಪುರದ ಬಳಿ‌ಯ ದೇವಸ್ಥಾನವೊಂದಕ್ಕೆ ಹೋಗಿ ಕಾರಿನಲ್ಲಿ ಬರುತ್ತಿದ್ದಾಗ  ಯುವಕನೊಬ್ಬ ವೀಲ್ಹಿಂಗ್‌ ಮಾಡಿಕೊಂಡು ಬಂದು ನಟನನ್ನು ಸತಾಯಿಸಿದ್ದಾನೆ.
    ಕಗ್ಗಲಿಪುರದ ಬೇಕರಿಯೊಂದರ ಬಳಿ  ಕಾರಿನಿಂದ ಇಳಿದು ಪ್ರತಿಕ್ರಿಯೆಗೆ ನಟ ಮುಂದಾಗಿದ್ದಾರೆ. ಆಗ
    ಆಗ ಯುವಕ ರಸ್ತೆಗೆ ಅಡ್ಡಗಟ್ಟಿ ನಿಂತು ಕಾರಿಗೆ ಹಾನಿ ಮಾಡಿದ್ದಲ್ಲದೇ ಚೇತನ್ ಮೇಲೆ ಕಬ್ಬಿಣದ ಪೈಪ್ ನಿಂದ ಹಲ್ಲೆ ಮಾಡಿದ್ದಾನೆ.
    ಈ ವೇಳೆ ನಟ ಪ್ರತಿದಾಳಿಗೆ ಮುಂದಾಗುತ್ತಿದ್ದಂತೆ
    ಯುವಕನ ಜೊತೆಗಿದ್ದ ಯುವತಿ ಅವನಿಗೆ ಏನು ಮಾಡಬೇಡಿ, ಅವನು ಮದ್ಯಪಾನ ಮಾಡಿದ್ದಾನೆ ಎಂದಿದ್ದಾಳೆ. ಹೀಗಾಗಿ ನಟ ಏನು ಮಾಡಿಲ್ಲ. ಬಳಿಕ ಅದೇ ಸ್ಥಳಕ್ಕೆ ಬಂದ 15-20 ಯುವಕರು ಚೇತನ್ ಮೇಲೆ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಟನ ಬಳಿಯಿದ್ದ ಚೈನ್, ಸ್ವಲ್ಪ ಹಣ ಮತ್ತು ವಿಡಿಯೋ ಮಾಡುತ್ತಿದ್ದ ಮೊಬೈಲ್ ಅನ್ನು ಕಸಿದುಕೊಂಡು ಪರಾರಿದ್ದಾರೆ.
    ಪುಂಡರ ದಾಳಿಯಿಂದ ಚೇತನ್ ಅವರ ತಲೆ‌ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿದ್ದು ಹೆಚ್ಚು ರಕ್ತಸ್ರಾವವಾಗಿದೆ. ಸದ್ಯ ನಟನನ್ನು ಕಗ್ಗಲಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ನಟ ದೂರು ನೀಡಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಪರಿಷತ್ ಚುನಾವಣೆ ಕಣಕ್ಕೆ ರಂಗೇರಿದೆ.
    Next Article ಕಬಿನಿ ಅರಣ್ಯ ಪ್ರದೇಶದಲ್ಲಿ ಈಶ್ವರ್ ಖಂಡ್ರೆಗೆ ಸಿಕ್ಕ ಹುಲಿರಾಯ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    5 ಪ್ರತಿಕ್ರಿಯೆಗಳು

    1. st55l on ಜೂನ್ 5, 2025 3:44 ಅಪರಾಹ್ನ

      where to get generic clomiphene can i order cheap clomid without rx clomid medication cost where can i get cheap clomid pill how can i get clomiphene tablets order cheap clomid no prescription can i buy generic clomid pill

      Reply
    2. buy cialis no prescription on ಜೂನ್ 9, 2025 6:34 ಅಪರಾಹ್ನ

      More delight pieces like this would create the web better.

      Reply
    3. flagyl antibiotics uses on ಜೂನ್ 11, 2025 12:50 ಅಪರಾಹ್ನ

      I couldn’t weather commenting. Well written!

      Reply
    4. gq6ec on ಜೂನ್ 18, 2025 10:52 ಅಪರಾಹ್ನ

      order inderal generic – methotrexate 10mg price methotrexate 2.5mg without prescription

      Reply
    5. 9xi6g on ಜೂನ್ 23, 2025 11:08 ಅಪರಾಹ್ನ

      azithromycin 500mg uk – buy zithromax 250mg without prescription order bystolic 5mg without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rgipf ರಲ್ಲಿ ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    • 0cjx2 ರಲ್ಲಿ ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    • EdwardNor ರಲ್ಲಿ ಚುರುಕಾದ ನಕ್ಸಲರು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe