Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.
    Trending

    ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.

    vartha chakraBy vartha chakraಜುಲೈ 22, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15-ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್​ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
    ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
    ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿರುವ ನವೀನ್ ಕುಮಾರ್ ಅವರು
    ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.
    ಕಳೆದ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.
    ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್​​ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

    Verbattle
    Verbattle
    Verbattle
    Bangalore Entertainment Government Karnataka News Trending Varthachakra ನ್ಯಾಯ ರಕ್ಷಿತ್ ಶೆಟ್ಟಿ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    Next Article D.K.ಶಿವಕುಮಾರ್ Shoes ಎಗರಿಸಿದ ಕಳ್ಳರು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. Jerryrobre on ನವೆಂಬರ್ 24, 2025 5:40 ಅಪರಾಹ್ನ

      ?Celebremos a cada disenador de la prosperidad !
      Acceder a casino sin verificaciГіn es perfecto para sesiones rГЎpidas sin verificaciones extensas. Gracias a portales como casino retiro sin verificacion, los usuarios identifican casinos confiables. Esto aporta tranquilidad y una experiencia fluida.
      Acceder a casino crypto sin kyc es perfecto para sesiones rГЎpidas sin verificaciones extensas. Gracias a portales como bar-celoneta, los usuarios identifican casinos confiables. Esto aporta tranquilidad y una experiencia fluida.
      casino retiro sin verificacion con pagos rГЎpidos y seguros – п»їhttps://bar-celoneta.es/
      ?Que la suerte te acompane con deseandote la alegria de recompensas deslumbrantes !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RicardoCor ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Georgemen ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.