Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ
    ರಾಜಕೀಯ

    ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ

    vartha chakraBy vartha chakraಫೆಬ್ರವರಿ 18, 20256 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.17:
    ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ
    ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿನ
    ಜಮೀನು ಸರ್ವೇ ಕಾರ್ಯ ಆರಂಭವಾಗಿದೆ
    ಈ ಪ್ರಕರಣದಲ್ಲಿ ರಾಜ್ಯ ಕಂದಾಯ ಇಲಾಖೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ.
    ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಹೆಚ್ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಮತ್ತು ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ
    ಕೇತಗಾನಹಳ್ಳಿಯಲ್ಲಿ ಕೇಂದ್ರ ಮಂತ್ರಿ ಕುಮಾರಸ್ವಾಮಿ 14 ಎಕರೆ ಭೂಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ
    ಈ ಆರೋಪ ಕುರಿತಂತೆ ವರದಿ ನೀಡಲು ವಿಳಂಬ ಮಾಡಿದ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತರನ್ನು ಕೋರ್ಟ್ ಗೆ ಕರೆಯಿಸಿಕೊಂಡು ಛೀಮಾರಿ ಹಾಕಿತ್ತು
    ಇದರ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಲಾಗಿದೆ. ಇನ್ನು ಹೆಚ್ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
    ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ  ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
    ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿನೆ ನೀಡಿತ್ತು.

    ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    Next Article ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಇರೊಲ್ಲವಂತೆ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. 6pzsp on ಜೂನ್ 7, 2025 11:56 ಅಪರಾಹ್ನ

      get cheap clomiphene online where buy clomid can i purchase generic clomid without insurance can i order clomiphene without a prescription clomid cost uk clomiphene tablets price uk where buy generic clomiphene pill

      Reply
    2. cheap female cialis on ಜೂನ್ 8, 2025 11:35 ಅಪರಾಹ್ನ

      This website positively has all of the information and facts I needed about this case and didn’t know who to ask.

      Reply
    3. does flagyl cover e coli on ಜೂನ್ 10, 2025 5:20 ಅಪರಾಹ್ನ

      More posts like this would create the online space more useful.

      Reply
    4. frk08 on ಜೂನ್ 18, 2025 12:15 ಫೂರ್ವಾಹ್ನ

      buy inderal 20mg online cheap – methotrexate 2.5mg uk order methotrexate 2.5mg online

      Reply
    5. b80rq on ಜೂನ್ 20, 2025 8:44 ಅಪರಾಹ್ನ

      cheap amoxicillin sale – purchase combivent pill combivent brand

      Reply
    6. n87w9 on ಜೂನ್ 23, 2025 12:40 ಫೂರ್ವಾಹ್ನ

      buy zithromax 250mg online cheap – tinidazole usa nebivolol order online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಆಕ್ಷೇಪ | Congress
    • maw90 ರಲ್ಲಿ ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    • karkasnyy_dom_wmkl ರಲ್ಲಿ ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe