Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ.
    Trending

    ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ.

    vartha chakraBy vartha chakraಆಗಷ್ಟ್ 24, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.24:
    ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಸರ್ಕಾರದ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಬೇಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಲು ಹೈಕಮಾಂಡ್ ತೀರ್ಮಾನಿಸಿತ್ತು ಆದರೆ ಕೊನೆ ಕ್ಷಣದಲ್ಲಿ ಈ ನಿರ್ಧಾರದಿಂದ ಹಿಂದೆ ಸರಿದಿದೆ.
    ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬಾರದು ಎಂದು ನಿರ್ಧರಿಸಿರುವ ಹೈಕಮಾಂಡ್ ಅಲ್ಲಿಯವರೆಗೆ ಎರಡು ಹುದ್ದೆಗಳಲ್ಲಿ ಮುಂದುವರೆಯುವಂತೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದೆ.
    ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಉತ್ತಮ ಸಾಧನೆ ಮಾಡಿದೆ ಇದೆ ಸಾಧನೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಂದುವರೆಯಬೇಕು ಹೀಗಾಗಿ ಅಲ್ಲಿಯವರೆಗೆ ಯಾವುದೇ ಬದಲಾವಣೆ ಬೇಡ ಎಂದು ನಿರ್ಧರಿಸಲಾಗಿದ್ದು ಶಿವಕುಮಾರ್ ಅವರಿಗೆ ಕೆಪಿಸಿಸಿ ಸಾರಥ್ಯದಲ್ಲಿ ಮುಂದುವರೆಯಲು ಸೂಚಿಸಿದೆ ಎಂದು ಗೊತ್ತಾಗಿದೆ.
    ಈ ಹಿಂದೆ ಆದ ಒಪ್ಪಂದದಂತೆ ಲೋಕಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ ಶಿವಕುಮಾರ್ ಇದೀಗ ಬೇರೆಯವರಿಗೆ ಪಟ್ಟ ಕಟ್ಟಲು ಸಜ್ಜಾಗಿದ್ದರು ಅದಕ್ಕಾಗಿ ಹೈಕಮಾಂಡ್ ಮುಂದೆ ತಮ್ಮ ಇಂಗಿತ ತೋಡಿಕೊಂಡಿದ್ದರು ಎನ್ನಲಾಗಿದೆ.
    ಈ ಕುರಿತಂತೆ ವರಿಷ್ಠರು ಹಲವು ಮೂಲಗಳಿಂದ ಪಕ್ಷದ ರಾಜ್ಯ ಘಟಕದ ಕುರಿತಂತೆ ವರದಿ ಪಡೆದುಕೊಂಡಿದ್ದಾರೆ ಅದನ್ನು ಇಟ್ಟುಕೊಂಡು ಹಲವು ಸುತ್ತಿನಲ್ಲಿ ಸಭೆ ನಡೆಸಿದ್ದು ಇದೀಗ ಶಿವಕುಮಾರ್ ಅವರನ್ನು ಮುಂದುವರಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ

    Congress Government News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ.
    Next Article ಮನೆಗೆ ಬರುತ್ತಿರುವ ಎಸ್ಎಂ ಕೃಷ್ಣ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. 512e0 on ಜೂನ್ 7, 2025 10:52 ಅಪರಾಹ್ನ

      cost generic clomid pills can i purchase generic clomid prices clomiphene generic name can you buy cheap clomiphene without a prescription how to buy cheap clomid withou get generic clomiphene prices get clomid without rx

      Reply
    2. cialis cheap paypal on ಜೂನ್ 10, 2025 2:24 ಫೂರ್ವಾಹ್ನ

      With thanks. Loads of expertise!

      Reply
    3. does flagyl interact with birth control on ಜೂನ್ 11, 2025 8:43 ಅಪರಾಹ್ನ

      I’ll certainly bring to skim more.

      Reply
    4. ed92k on ಜೂನ್ 24, 2025 7:58 ಫೂರ್ವಾಹ್ನ

      generic azithromycin 250mg – buy tindamax 300mg for sale nebivolol usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4o5fz ರಲ್ಲಿ ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • wjcwx ರಲ್ಲಿ ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    • lv33e ರಲ್ಲಿ ಬಳ್ಳಾರಿ ಪಾಲಾದ ಚಾಲೆಂಜಿಂಗ್ ಸ್ಟಾರ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe