Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.
    Trending

    ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.

    vartha chakraBy vartha chakraಜೂನ್ 14, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ 14:
    ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗೆಟ್ಟಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಲೋಕಸಭೆ ಚುನಾವಣೆ ಗೆಲುವಿನ ನಂತರ ರಾಜಕೀಯ ವನವಾಸ ಅಂತ್ಯಗೊಂಡು ಕೇಂದ್ರ ಮಂತ್ರಿಯಾಗುವ ಮೂಲಕ ಸಂಭ್ರಮದಲ್ಲಿರುವಾಗ ಮುಜುಗರಕ್ಕೀಡಾಗುವ ವಿದ್ಯಮಾನ ನಡೆದಿದೆ.
    ಕೇಂದ್ರ ಸಚಿವ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ವಿರುದ್ಧ ವಂಚನೆ,ಜೀವ ಬೆದರಿಕೆ ಸರಿ ಹಲವು ಆರೋಪದ ಅಡಿಯಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
    ಅರುಣ್ ಸೋಮಣ್ಣ ಅವರ ಜೊತೆಗೆ ಅವರ ಸ್ನೇಹಿತರಾದ ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
    ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ  ಕೇಳಿ ಬಂದಿದ್ದು, ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.    ಸಂಜಯನಗರದ ಎಇಸಿಎಸ್ ಲೇಔಟ್ ನಿವಾಸಿ ತೃಪ್ತಿ ಹೆಗಡೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ.  ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರು. 2013ರಲ್ಲಿ ಸರಕಾರಿ ಕಾರ್ಯಕ್ರಮವೊಂದರಲ್ಲಿ ಮಧ್ವರಾಜ್ ಗೆ ಆರುಣ್ ಸೋಮಣ್ಣ ಪರಿಚಯವಾಗಿತ್ತು. 2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬ ಕಾರ್ಯಕ್ರಮವನ್ನೂ ಮಧ್ವರಾಜ್ ಒಡೆತನದ ಕಂಪನಿ ಆಯೋಜಿಸಿತ್ತು.
    ಇದರಿಂದ ಆರುಣ್ ಸೋಮಣ್ಣ  ಮಧ್ವರಾಜ್ ಜತೆ ಉತ್ತಮ ಬಾಂಧವ್ಯ ಇತ್ತು,  ಹೀಗಾಗಿ ಅರುಣ್, ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟನ‌ರ್ ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ವಹಿಸಿಕೊಂಡಿದ್ದರು.  ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್ ಗೆ ಕಂಪನಿಗೆ ರಾಜೀನಾಮೆಗೆ ಒತ್ತಾಯಿಸಿ  ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡು  ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Bangalore crime Government Karnataka News Politics Trending Varthachakra ಕಾನೂನು ಚುನಾವಣೆ ನ್ಯಾಯ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Next Article ಏಳು ವರ್ಷ ಕಳೆದರೂ ಪತ್ತೆಯಾಗದ ನಟ ದರ್ಶನ್ P.A.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. tbisi on ಜೂನ್ 6, 2025 1:18 ಅಪರಾಹ್ನ

      cost of clomid for men can i purchase cheap clomid without insurance acquista clomid online can you get clomid without insurance how to buy cheap clomid pill order cheap clomid price can i order cheap clomiphene for sale

      Reply
    2. buy cialis retail on ಜೂನ್ 9, 2025 6:07 ಅಪರಾಹ್ನ

      The thoroughness in this draft is noteworthy.

      Reply
    3. can flagyl cause a uti on ಜೂನ್ 11, 2025 12:23 ಅಪರಾಹ್ನ

      This is the kind of enter I find helpful.

      Reply
    4. 6mqpa on ಜೂನ್ 18, 2025 10:19 ಅಪರಾಹ್ನ

      buy inderal 10mg for sale – buy methotrexate online cheap methotrexate price

      Reply
    5. OscarAdhed on ಜೂನ್ 20, 2025 11:46 ಅಪರಾಹ್ನ

      ¡Saludos, descubridores de tesoros!
      Trucos para ganar en casino fuera de EspaГ±a 2025 – п»їhttps://casinosonlinefueraespanol.xyz/ casino por fuera
      ¡Que disfrutes de momentos irrepetibles !

      Reply
    6. Robertasson on ಜೂನ್ 21, 2025 6:20 ಅಪರಾಹ್ನ

      ¡Hola, aventureros del riesgo !
      Juegos con crupieres reales en casinos extranjeros – https://www.casinosextranjerosdeespana.es/# п»їcasinos online extranjeros
      ¡Que vivas increíbles jugadas espectaculares !

      Reply
    7. j31f1 on ಜೂನ್ 21, 2025 7:37 ಅಪರಾಹ್ನ

      how to buy amoxil – cheap amoxil online combivent generic

      Reply
    8. 0qhpg on ಜೂನ್ 23, 2025 10:37 ಅಪರಾಹ್ನ

      azithromycin oral – nebivolol 20mg uk buy nebivolol 5mg sale

      Reply
    9. Stephenanync on ಜೂನ್ 24, 2025 2:39 ಫೂರ್ವಾಹ್ನ

      ?Hola, jugadores entusiastas !
      Casino fuera de EspaГ±a con bonos exclusivos – https://www.casinosonlinefueradeespanol.xyz/ casino online fuera de espaГ±a
      ?Que disfrutes de asombrosas tiradas brillantes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0b684 ರಲ್ಲಿ ಹನಿ ಟ್ರ್ಯಾಪ್ ನಲ್ಲಿ 69 ರ ವೃದ್ಧ
    • yf3c0 ರಲ್ಲಿ ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ
    • Melvinboory ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe