Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.
    Trending

    ಕೊಡಗು ಜಿಲ್ಲಾಡಳಿತಕ್ಕೆ ಪೊನ್ನಣ್ಣ ಎಚ್ಚರಿಕೆ.

    vartha chakraBy vartha chakraಜೂನ್ 18, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಡಿಕೇರಿ.
    ಕರ್ನಾಟಕದ ಜೀವನದಿ ಕಾವೇರಿ ಅತ್ಯಂತ ಪವಿತ್ರ ನದಿ.ದಕ್ಷಿಣ ಭಾರತದ ಗಂಗೆ ಎಂದೇ ಕರೆಯಲ್ಪಡುವ ಈ ನದಿಯ ಉಗಮ ಸ್ಥಾನ ಮತ್ತು ತ್ರಿವೇಣಿ ಸಂಗಮದ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ‌ಶಾಸಕ ಪೊನ್ನಣ್ಣ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
    ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಮತ್ತು ಭಗಂಡೇಶ್ವರ ದೇವಾಲಯ ಆಡಳಿತ ಮಂಡಳಿಗೆ ತಾಕೀತು ಮಾಡಿದ್ದಾರೆ.
    ಅಧಿಕಾರಿಗಳೊಂದಿಗೆ ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದ ಪ್ರವಾಸಿರನ್ನು ಕಂಡು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.
    ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿಕೊಟ್ಟರು.
    ತ್ರಿವೇಣಿ ಸಂಗಮ ಅತ್ಯಂತ ಪವಿತ್ರ ತಾಣ ಇಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗದ ಹಾಗೆ ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದರು.
    ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಲ್. ಶೋಭಾ ರವರಿಗೆ ಸೂಚನೆ ನೀಡಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನಲೆ ಉಳ್ಳ ಪುಣ್ಯ ಕ್ಷೇತ್ರವಾಗಿದ್ದು b ಯಾವುದೇ ನಡವಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ.
    ಮಾಹಿತಿ ಕೊರತೆಯಿಂದ
    ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ
    ವಿವರಗಳು ತಮ್ಮ ಗಮನಕ್ಕೆ ಬಂದಿದ್ದು ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಾವು ಬದ್ದರಿದ್ದೇವೆ ಎಂದು ತಿಳಿಸಿದರು.

    Government Karnataka News Politics Trending Varthachakra ಕಾನೂನು ಧಾರ್ಮಿಕ ಪೋಲಿಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
    Next Article ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್ ಗೆ ಬೆದರಿಕೆ ಕರೆ.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    3 ಪ್ರತಿಕ್ರಿಯೆಗಳು

    1. htiu4 on ಜೂನ್ 6, 2025 11:05 ಫೂರ್ವಾಹ್ನ

      how to buy clomid without dr prescription order generic clomid without rxРіРѕРІРѕСЂРёС‚: where buy generic clomid price where buy generic clomiphene price where to buy cheap clomiphene no prescription says: how can i get generic clomid no prescription buying cheap clomiphene without prescription

      Reply
    2. how to use cialis pills on ಜೂನ್ 9, 2025 11:18 ಫೂರ್ವಾಹ್ನ

      More posts like this would make the blogosphere more useful.

      Reply
    3. can flagyl affect birth control on ಜೂನ್ 11, 2025 5:35 ಫೂರ್ವಾಹ್ನ

      The sagacity in this piece is exceptional.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • dizainerskie kashpo_uosl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Robertnes ರಲ್ಲಿ ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe