Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court
    Viral

    ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court

    vartha chakraBy vartha chakraಫೆಬ್ರವರಿ 20, 2024Updated:ಫೆಬ್ರವರಿ 20, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.20- ಹುಲಿ‌ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
    ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದೆ.

    ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಕಳೆದ ಜನವರಿ 1 ರಂದು  ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಿ ಪ್ರಮಾಣ ಪತ್ರ ಪಡೆಯಲುಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.
    ಅಧಿಸೂಚನೆಯ ಅಧಿನಿಯಮಗಳ ವಿರುದ್ಧ  ರಂಜಿ ಪೂನಚ್ಚ ಮತ್ತು  ಕುಟ್ಟಪ್ಪ ರವರು ಉಚ್ಚನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು.

    ವಿಚಾರಣೆ ನಡೆಸಿದ ಮಾನ್ಯ ಉಚ್ಚನ್ಯಾಯಾಲಯವು ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಾಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಲಾಗಿದೆ.
    ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    court Government high court Karnataka karnataka high court News ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    Next Article ಕುಖ್ಯಾತ ರೌಡಿ ನಸ್ರು ಅರೆಸ್ಟ್ | Rowdy Sheeter
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. oozvq on ಜೂನ್ 4, 2025 9:50 ಫೂರ್ವಾಹ್ನ

      how can i get clomid without dr prescription can i purchase cheap clomid for sale where can i get generic clomiphene how to buy generic clomiphene without prescription can i order clomid pills can i buy clomiphene pill where to buy clomiphene without prescription

      Reply
    2. buy cialis online cheapest on ಜೂನ್ 9, 2025 4:09 ಫೂರ್ವಾಹ್ನ

      More posts like this would prosper the blogosphere more useful.

      Reply
    3. can i give my dog flagyl for diarrhea on ಜೂನ್ 10, 2025 10:21 ಅಪರಾಹ್ನ

      I’ll certainly bring back to read more.

      Reply
    4. vayad on ಜೂನ್ 18, 2025 5:30 ಫೂರ್ವಾಹ್ನ

      propranolol sale – buy clopidogrel tablets methotrexate order

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    • DerricktaG ರಲ್ಲಿ ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    • DerricktaG ರಲ್ಲಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಷರತ್ತು ಬದ್ಧ ಅನುಮತಿ | Hijab
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe