ಕೋಲಾರ. 28: ಚಿನ್ನದ ನಾಡು ಕೋಲಾರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ .ಜನ ಪ್ರತಿನಿಧಿಗಳ ಕಣ್ಣೆದುರೇ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ನಗರದ ಹೊರ ವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ನಡೆದ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ನಾರಾಯಣಸ್ವಾಮಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ˌ ಶಾಸಕರಾದ ಕೊತ್ತೂರು ಮಂಜುನಾಥ್ ನಂಜೇಗೌಡ ಹಿರಿಯ ನಾಯಕ ಸುದರ್ಶನ್ ಸಮ್ಮುಖದಲ್ಲೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿದರು
ಸಭೆಯ ಪ್ರಾರಂಭದಲ್ಲೇ ವೇದಿಕೆಯ ಮುಂಭಾಗದಲ್ಲಿದ್ದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಹಾಗೂ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು ಹಿರಿಯರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಸಭೆಯಿಂದ ಹೊರ ಹಾಕುವಂತೆ ಆಗ್ರಹಿಸಿದರು
ಈ ವೇಳೆ ಕೆಲವರು ಗಲಾಟೆ ಮಾಡುತ್ತಾ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ರವರನ್ನ ಹೊರ ತಳ್ಳಲು ಮುಂದಾದರೆ ಅವರ ಮೇಲೆ ಹಲ್ಲೆ ನಡೆಸುವ ಯತ್ನವೂ ನಡೆಯಿತು ಎನ್ನಲಾಗಿದೆ
ಸಭೆ ನಂತರ ಗಲಾಟೆ ಹಾಗೂ ಗೊಂದಲಗಳ ಬಗ್ಗೆ ಮಾಹಿತಿ ಹಂಚಿಕೊಂಡ ಉಸ್ತುವಾರಿ ನಾರಾಯಣಸ್ವಾಮಿ ನಾನು ಮೊದಲನೇ ಬಾರಿ ಸಭೆಗೆ ಬಂದಿದ್ದೇನೆ. ಎಲ್ಲವನ್ನೂ ಗಮನಿಸಿದ್ದೇನೆ ಜಿಲ್ಲಾಧ್ಯಕ್ಷರ ಮೇಲೆ ನಡೆದಿರುವ ಹಲ್ಲೆ ನಡೆಯಬಾರದು ನಮ್ಮದೊಂದು ಕುಟುಂಬ ಹಾಗಾಗಿ ನಾನು ಇಲ್ಲೇ ಈಗಲೇ ನಾಯಕರುಗಳ ಅಭಿಪ್ರಾಯ ಪಡೆದು ಭಿನ್ನಮತ ಸ್ಫೋಟಕ್ಕೆ ಅಂತ್ಯ ಹಾಡುವುದಾಗಿ ತಿಳಿಸಿದರು.
Previous Articleಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
Next Article ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
5 ಪ್ರತಿಕ್ರಿಯೆಗಳು
clomid nz prescription how can i get generic clomid tablets can i buy clomid tablets get generic clomiphene online cost of cheap clomid for sale clomid risks can i get clomiphene without rx
Greetings! Utter gainful advice within this article! It’s the scarcely changes which liking espy the largest changes. Thanks a portion for sharing!
More posts like this would persuade the online space more useful.
amoxicillin ca – cheap ipratropium 100mcg buy combivent 100 mcg generic
azithromycin pills – order tinidazole 300mg generic buy generic bystolic online