Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಷಮೆ ಯಾಚಿಸಿದ ಪ್ರಹ್ಲಾದ್ ಜೋಶಿ.
    Trending

    ಕ್ಷಮೆ ಯಾಚಿಸಿದ ಪ್ರಹ್ಲಾದ್ ಜೋಶಿ.

    vartha chakraBy vartha chakraನವೆಂಬರ್ 22, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.22-
    ಇತ್ತೀಚೆಗೆ ತಮ್ಮ ಮೊನಚಾದ ಹೇಳಿಕೆಗಳು ಹಾಗೂ ರಾಜಕೀಯ ನಿಲುವುಗಳಿಂದ ಸದಾ ಸುದ್ದಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇದೀಗ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಕ್ಷಮೆ ಯಾಚಿಸಿದ್ದಾರೆ.
    ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು
    ಹೈಕೋರ್ಟ್ ನಲ್ಲಿ ಇದ್ದಾಗ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಪ್ರಕರಣ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿ ನೀಡಿದ ತೀರ್ಪು ಗಳು ದೇಶದ ಗಮನ ಸೆಳೆದಿವೆ.
    ನ್ಯಾಯಮೂರ್ತಿಯಾಗಿ ಇವರ ಕಾರ್ಯ ವೈಖರಿ ಮತ್ತು ತೀರ್ಮಾನಗಳು ನ್ಯಾಯದಾನ ವ್ಯವಸ್ಥೆಯಲ್ಲಿ ಚಾರಿತ್ರಿಕ ಎಂದು ವಿಶ್ಲೇಷಿಸಲಾಗಿದೆ.
    ಈ ಹಿಂದೆ ರಾಜ್ಯದಲ್ಲಿ ಕಾಣಿಸಿಕೊಂಡ ಮಾರಣಾಂತಿಕ
    ಕೋವಿಡ್ ಸಾಂಕ್ರಾಮಿಕ ನಿಯಂತ್ರಿಸಲು ಮಾಡಲಾದ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಮತ್ತು ಕೆಲವು ವರದಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿತ್ತು.
    ಆಯೋಗ ಮಧ್ಯಂತರ ವರದಿ ನೀಡಿದೆ.ಇದರಲ್ಲಿ ಅಂದು ನಡೆದ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂದು ತಿಳಿಸಿದೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರ ನಿರ್ದೇಶನದ ಮೇರೆಗೆ ಈ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ತಿಳಿಸಿದ್ದು ರಾಜ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ.
    ಈ ವರದಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ನ್ಯಾಯಮೂರ್ತಿ ಕುನ್ಹಾ ಅವರ ಬಗ್ಗೆ ಮಾಡಿದ ಟೀಕೆ ಸಾಕಷ್ಟು ವಿವಾದವನ್ನು ಸೃಷ್ಟಿಸಿತು ನ್ಯಾಯಮೂರ್ತಿಯೊಬ್ಬರ ಬಗ್ಗೆ ಕೇಂದ್ರ ಮಂತ್ರಿ ಮಾಡಿದ ಟೀಕೆ ಅನುಚಿತವಾದ ಕ್ರಮ ಎಂಬ ಆಕ್ರೋಶ ವ್ಯಕ್ತವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕಾನೂನು ಸಮರಕ್ಕೆ ಮುಂದಾಗಿತ್ತು.
    ಇದರ ಬೆನ್ನಲ್ಲೇ ತಾವು ಮಾಡುವ ಟೀಕೆ ಆಲೋಚಿತವಾಗಿದೆ ಎಂದು ಅರ್ಥೈಸಿಕೊಂಡಿರುವ ಪ್ರಹ್ಲಾದ್ ಜೋಶಿ ಅವರು ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದು ತಾವು ಮಾಡಿದ ಟೀಕೆಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಸಿಸಿದ್ದಾರೆ.

    Congress Government Karnataka News Trending Varthachakra ಆರೋಗ್ಯ ಕಾನೂನು ತಮಿಳುನಾಡು ನ್ಯಾಯ ಬೆಂಗಳೂರು ಮೈ ಯಡಿಯೂರಪ್ಪ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    Next Article ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. ulrxs on ಜೂನ್ 7, 2025 5:50 ಅಪರಾಹ್ನ

      can you get generic clomid for sale cost of generic clomiphene prices clomiphene buy cost of generic clomiphene online can i buy cheap clomid no prescription buying clomid without prescription buying generic clomid price

      Reply
    2. viagra cialis buy online on ಜೂನ್ 9, 2025 11:03 ಫೂರ್ವಾಹ್ನ

      I’ll certainly bring back to review more.

      Reply
    3. flagyl for bacterial infection on ಜೂನ್ 11, 2025 5:19 ಫೂರ್ವಾಹ್ನ

      Greetings! Very useful recommendation within this article! It’s the petty changes which liking obtain the largest changes. Thanks a portion quest of sharing!

      Reply
    4. odz24 on ಜೂನ್ 23, 2025 2:30 ಅಪರಾಹ್ನ

      zithromax 500mg cost – nebivolol 20mg usa buy bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_ffmi ರಲ್ಲಿ ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • 5jk5a ರಲ್ಲಿ ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    • klining_moskva_humi ರಲ್ಲಿ ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe