ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*
    Trending

    ಗಾಂಧಿನಗರದಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್*

    vartha chakraBy vartha chakraಜೂನ್ 21, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 21
    ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
    ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
    ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು
    ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
    ನಗರದ ಯಾವುದೇ ಭಾಗದಿಂದ ಜನ ತಮ್ಮ ವಾಹನದಲ್ಲಿ ಬಂದರೂ ಇಲ್ಲಿ ಅವರು ವಾಹನ ನಿಲುಗಡೆ ಮಾಡಿ, ಅವರು ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಗುತ್ತಿಗೆದಾರರು ಉಚಿತ ಸಂಚಾರಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಗಾಂಧಿ ನಗರದಲ್ಲಿ ದಿನೇಶ್ ಗುಂಡೂರಾವ್ ಅವರ ಮುಖಂಡತ್ವದಲ್ಲಿ ವಿಶೇಷ ಯೋಜನೆ ಜಾರಿ ಮಾಡಲಾಗಿದೆ.
    ಗಾಂಧಿನಗರ ಎಂದರೆ ಮಧ್ಯಮ ವರ್ಗದ ಜನ ಹೆಚ್ಚಾಗಿ ಬರುತ್ತಿದ್ದಾರೆ. ವಾಹನ ನಿಲುಗಡೆ ಸಮಸ್ಯೆ ಎದುರಾಗುತ್ತಿತ್ತು. ಈಗ ಅದಕ್ಕೆ ಪರಿಹಾರ ನೀಡಲಾಗುತ್ತಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಮಾಡುವ ಹೊಸ ಪ್ರಯೋಗಕ್ಕೆ ಗುತ್ತಿಗೆದಾರರು ಕೈ ಹಾಕಿದ್ದಾರೆ. ಅವರು ಸರ್ಕಾರಕ್ಕೂ 1.50 ಕೋಟಿ ಹಣ ಪಾವತಿಸಿ, ಹೇಗೆ ಆದಾಯ ಮಾಡುತ್ತಾರೋ ಗೊತ್ತಿಲ್ಲ. ಇದು ಸುಲಭವಾದ ಕೆಲಸವಲ್ಲ. ಈ ವ್ಯವಸ್ಥೆ ಗಾಂಧಿನಗರಕ್ಕೆ ಬಹಳ ಅವಶ್ಯಕವಾಗಿದೆ.
    ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲು ಬರುವವರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲೋ ಗಾಡಿ ನಿಲ್ಲಿಸಿ ಬರುವುದಕ್ಕಿಂತ ಇಂತಹ ವ್ಯವಸ್ಥೆ ಬಳಸಿಕೊಳ್ಳುವುದು ಹೆಚ್ಚಿನ ಅನುಕೂಲವಾಗುತ್ತದೆ. ಖಾಸಗಿಯವರು, ವರ್ತಕರು, ಗ್ರಾಹಕರು ಸೇರಿದಂತೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು. ಇದು ಮಾದರಿ ಯೋಜನೆಯಾಗಿದ್ದು, ಬೆಂಗಳೂರಿನ ಇತರ ಕಡೆಗಳಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿ ಮಾಡಬಹುದು ಎಂದು ಚರ್ಚೆ ಮಾಡಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

    Verbattle
    Verbattle
    Verbattle
    #DKS #dkshivakumar Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾರು ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ವರು ಹೆಂಡಿರ ಮುದ್ದಿನ ಗಂಡ.
    Next Article ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Uecrbb on ಮಾರ್ಚ್ 16, 2026 6:50 ಅಪರಾಹ್ನ

      Rejoignez la rГ©volution Betano. Obtenez jusqu’Г  500 € de bonus plus des tours gratuits et jouez aux jeux les plus passionnants en ligne. Paris sportifs, casino en direct https://betanogame.org/fr/ et jackpots infinis – c’est lГ  que vous appartenez.

      Reply
    2. Rmmujk on ಮಾರ್ಚ್ 21, 2026 2:11 ಅಪರಾಹ್ನ

      No Mostbet o seu dinheiro rende mais e as vitГіrias vГЄm mais rГЎpido – 250 FS GrГЎtis , Mostbet – o cassino que entende o que o jogador brasileiro quer .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • ArthurPauck ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • MatthewZig ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.