Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    Viral

    ಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ

    vartha chakraBy vartha chakraಫೆಬ್ರವರಿ 24, 202520 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.24:
    ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಸ್ಥಗಿತಗೊಳ್ಳಲಿದೆಯೇ.. ಹೀಗೊಂದು ಅನುಮಾನ ಇದೀಗ ಆವರಿಸಿದೆ.
    ವಿದ್ಯುತ್ ದರ ಪರಿಷ್ಕರಣೆಗೆ ಅವಕಾಶ ಕೋರಿ ರಾಜರ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ಕೆಇಆರ್‌ಸಿ ಗೆ ಮನವಿ ಸಲ್ಲಿಸಿವೆ. ಈ ವೇಳೆ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯ ಬಾಕಿ ಹಣವನ್ನು ಸಕಾಲಕ್ಕೆ ನೀಡುತ್ತಿಲ್ಲ ಇದರಿಂದ ತೊಂದರೆ ಆಗಿದೆ ಎಂದು ಹೇಳಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ಕೆಇಆರ್‌ಸಿ, ಸರ್ಕಾರ ಹಣ ನೀಡದೆ ಹೋದರೆ ಅದನ್ನು ಗ್ರಾಹಕರಿಂದಲೇ ಮಾಡಿಕೊಳ್ಳಲು ಸಲಹೆ ಮಾಡಿದೆ.
    ಕೆಇಆರ್‌ಸಿ ನೀಡಿರುವ ಈ ಸಲಹೆ ಯೋಜನೆ ಮುಂದುವರೆಯುವ ಬಗ್ಗೆ ಅನುಮಾನ ಉಂಟಾಗುವಂತೆ ಮಾಡಿದೆ.
    ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸರ್ಕಾರದಶಬಿಟ್ಟಿ ಭಾಗ್ಯಗಳಲ್ಲಿ ಒಂದಾದ ಗೃಹ ಜ್ಯೋತಿ ನಂದಿಸಲು ಎಸ್ಕಾಂಗಳು ಸನ್ನದ್ಧವಾಗಿವೆ ಎಂದು ಹೇಳಿದ್ದಾರೆ
    15 ಬಾರಿ ಬಜೆಟ್ ಮಂಡಿಸಿರುವ ದಾಖಲೆ ತಮ್ಮದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಿಟ್ಟಿ ಭಾಗ್ಯಗಳಿಗೆ ಹಣ ಸರಿದೂಗಿಸಲು ಸಮತೋಲನ ಕಳೆದುಕೊಂಡಿರುವುದು ಅವರು ಅಧಿಕಾರಕ್ಕೆ ಬಂದ ದಿನದಿಂದಲೂ ಅನಾವರಣಗೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ
    ಆರ್ಥಿಕ ದೂರದೃಷ್ಟಿತ್ವವಿಲ್ಲದ, ಬದ್ಧತೆಯಿಲ್ಲದ ಮತ ಬ್ಯಾಂಕ್ ಆಧಾರಿತ ಯೋಜನೆಗಳು ಸೊರಗುತ್ತಿದೆ, ಅಭಿವೃದ್ಧಿ ಎನ್ನುವುದು ಗಗನಕುಸುಮವಾಗಿದೆ, ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಇದರ ನಡುವೆ ಪಂಚ ಗ್ಯಾರಂಟಿಯ ಯೋಜನೆಗಳು ತೋರಿಕೆಗೆ, ಹೇಳಿಕೆಗೆ ಮಾತ್ರ ಎಂಬಂತೆ ಜನರಿಗೆ ತಲುಪುವಲ್ಲಿ ಬಹುತೇಕ ವಿಫಲವಾಗಿವೆ ಎಂದು ದೂರಿದ್ದಾರೆ
    ಗೃಹಲಕ್ಷ್ಮಿ ಯೋಜನೆಯ ಹಣ ಸ್ಥಗಿತಗೊಂಡಂತೆ ಕಾಣುತ್ತಿದೆ, ಅನ್ನಭಾಗ್ಯ ಯೋಜನೆಯಲ್ಲಿ ಕೇಂದ್ರದ ಸರ್ಕಾರ ಕೊಡುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯ 5 ಕೆಜಿ ಅಕ್ಕಿಯ ಹೊರತುಪಡಿಸಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹೆಚ್ಚುವರಿ 5 ಕೆಜಿಯ ಅಕ್ಕಿಯೂ ಇಲ್ಲ, ಬದಲಾಗಿ ಹಣವೂ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿಲ್ಲ. ಯುವ ನಿಧಿ ಯೋಜನೆ ಅರ್ಜಿ ಕರೆಯುವ ಪ್ರಕಟಣೆಗಳನ್ನು ಬಿಟ್ಟರೆ ಯುವಜನರ ಖಾತೆಗಳಿಗೆ ಜಮೆಯಾದ ಬಗ್ಗೆ ಈವರೆಗೆ ವಿವರಗಳೇ ಲಭ್ಯವಾಗಿಲ್ಲ, ಶಕ್ತಿ ಯೋಜನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ ಈಗಾಗಲೇ ನಷ್ಟದ ಹಾದಿ ಹಿಡಿದಿದೆ, ಹೆಚ್ಚುವರಿ ದರ ಏರಿಕೆ ಪರೋಕ್ಷವಾಗಿ ಪ್ರಯಾಣಿಕರ ಮೇಲೆ ಹೇರಲಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆಗೆ ಸರ್ಕಾರ ಎಸ್ಕಾಂ ಗಳಿಗೆ ಹಣ ಪಾವತಿಸದ ಪರಿಣಾಮ ಯೋಜನೆ ಫಲಾನುಭವಿಗಳಿಂದಲೇ ವಸೂಲಿ ಮಾಡುವುದಕ್ಕಾಗಿ ಅಧಿಕಾರಿಗಳು ಸಜ್ಜಾಗಿ ನಿಂತಿದ್ದಾರೆ. ಆ ಮೂಲಕ ಗೃಹ ಜ್ಯೋತಿಗೆ ಇತಿಶ್ರೀ ಆಡುವ ಮುನ್ಸೂಚನೆ ನೀಡಿದ್ದಾರೆ ಎಂದು ಆಪಾದಿಸಿದ್ದಾರೆ
    ಪಂಚ ಭಾಗ್ಯಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಒಂದೂವರೆ ವರ್ಷದಲ್ಲೇ ಯೋಜನೆಗಳನ್ನು ಕಾರ್ಯಗತ ಮಾಡುವಲ್ಲಿ ಸಂಪೂರ್ಣ ಎಡವಿದೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ನಿಷ್ಕ್ರಿಯಗೊಂಡಿದ್ದು, ಕೃಷಿ ಸೇರಿದಂತೆ ಯಾವುದೇ ಕ್ಷೇತ್ರಗಳ ಅಭಿವೃದ್ಧಿಗೂ ಬಿಡಿಗಾಸು ಇಲ್ಲದೆ ಬರಿಗೈಯಲ್ಲಿ ಕೈ ಚಾಚಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ‌ ಎಂದು ವಿಷಾದಿಸಿದ್ದಾರೆ
    ಕಾಂಗ್ರೆಸ್ಸಿಗರಿಗೆ ಅಧಿಕಾರ ಅನುಭವಿಸಲು ಜನ ಆಯ್ಕೆ ಮಾಡಿಲ್ಲ, ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಿ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆಯಲ್ಲಿ ಚುನಾಯಿಸಿದ್ದಾರೆ, ಆದರೆ ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲವೂ ಮಣ್ಣು ಪಾಲಾಗುತ್ತಿವೆ. ಸ್ವಪ್ರತಿಷ್ಠೆ, ಸ್ವಾರ್ಥ, ಭ್ರಷ್ಟಾಚಾರದಲ್ಲಿ ಮುಳುಗೇಳುವ ಗುರಿಯನ್ನು ಮಾತ್ರ ಈ ಕಾಂಗ್ರೆಸ್ ಸರ್ಕಾರ ಇಟ್ಟುಕೊಂಡಂತೆ ಕಾಣುತ್ತಿದೆ. 2025 ಜನತೆ ಹಾಗೂ ರಾಜ್ಯದ ಪಾಲಿಗೆ ಕರಾಳ ವರ್ಷವಾಗುವ ಸೂಚನೆ ಕಾಣುತ್ತಿದೆ, ಜನಾಕ್ರೋಶ ಭುಗಿಲೇಳುವ ಮುನ್ನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಕೊಟ್ಟು ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲಿ ಎಂದು ಹೇಳಿದ್ದಾರೆ.

    ಕರ್ನಾಟಕ ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    Next Article ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. q6e3o on ಜೂನ್ 7, 2025 4:55 ಅಪರಾಹ್ನ

      clomid tablets price uk cheap clomiphene prices order generic clomid prices clomiphene calculator where can i buy cheap clomid no prescription can you get clomid pills where to buy clomid without prescription

      Reply
    2. cialis pills for cheap on ಜೂನ್ 9, 2025 10:14 ಅಪರಾಹ್ನ

      This is a keynote which is near to my callousness… Many thanks! Quite where can I notice the connection details for questions?

      Reply
    3. difference between flagyl and metronidazole on ಜೂನ್ 11, 2025 4:31 ಅಪರಾಹ್ನ

      The thoroughness in this section is noteworthy.

      Reply
    4. 1e202 on ಜೂನ್ 19, 2025 3:18 ಫೂರ್ವಾಹ್ನ

      order inderal 10mg for sale – order plavix 150mg online purchase methotrexate for sale

      Reply
    5. ayhzb on ಜೂನ್ 24, 2025 3:15 ಫೂರ್ವಾಹ್ನ

      zithromax 500mg over the counter – zithromax 500mg oral buy bystolic online cheap

      Reply
    6. 7kd1k on ಜೂನ್ 25, 2025 11:36 ಅಪರಾಹ್ನ

      order augmentin 625mg generic – atbioinfo where can i buy acillin

      Reply
    7. 91lyh on ಜೂನ್ 27, 2025 3:52 ಅಪರಾಹ್ನ

      cost nexium 20mg – https://anexamate.com/ order esomeprazole generic

      Reply
    8. jna7q on ಜೂನ್ 29, 2025 1:19 ಫೂರ್ವಾಹ್ನ

      warfarin for sale – cou mamide losartan 50mg for sale

      Reply
    9. b8gsc on ಜೂನ್ 30, 2025 11:02 ಅಪರಾಹ್ನ

      order mobic 15mg online cheap – https://moboxsin.com/ mobic 7.5mg pills

      Reply
    10. mu5yg on ಜುಲೈ 2, 2025 7:59 ಅಪರಾಹ್ನ

      deltasone pill – https://apreplson.com/ buy prednisone 20mg online

      Reply
    11. 0166m on ಜುಲೈ 3, 2025 10:49 ಅಪರಾಹ್ನ

      buy ed pills best price – https://fastedtotake.com/ cheapest ed pills

      Reply
    12. fxt4p on ಜುಲೈ 9, 2025 9:29 ಅಪರಾಹ್ನ

      oral diflucan – order diflucan 100mg generic diflucan 100mg generic

      Reply
    13. wazr1 on ಜುಲೈ 11, 2025 4:01 ಫೂರ್ವಾಹ್ನ

      buy generic escitalopram online – https://escitapro.com/# lexapro 10mg over the counter

      Reply
    14. orrsi on ಜುಲೈ 11, 2025 10:50 ಫೂರ್ವಾಹ್ನ

      cost cenforce 100mg – https://cenforcers.com/ generic cenforce 50mg

      Reply
    15. ziep1 on ಜುಲೈ 12, 2025 9:15 ಅಪರಾಹ್ನ

      does cialis lowers blood pressure – https://ciltadgn.com/ what happens if a woman takes cialis

      Reply
    16. 6129u on ಜುಲೈ 14, 2025 8:22 ಫೂರ್ವಾಹ್ನ

      cialis picture – does tadalafil work san antonio cialis doctor

      Reply
    17. Connietaups on ಜುಲೈ 15, 2025 12:51 ಅಪರಾಹ್ನ

      order zantac 150mg – https://aranitidine.com/# buy zantac 300mg online cheap

      Reply
    18. 16ik5 on ಜುಲೈ 16, 2025 1:57 ಅಪರಾಹ್ನ

      viagra 50 – https://strongvpls.com/# buy viagra malaysia online

      Reply
    19. fpq1i on ಜುಲೈ 21, 2025 3:10 ಅಪರಾಹ್ನ

      This website really has all of the bumf and facts I needed there this participant and didn’t comprehend who to ask. https://prohnrg.com/product/diltiazem-online/

      Reply
    20. ogjkx on ಜುಲೈ 24, 2025 7:10 ಫೂರ್ವಾಹ್ನ

      I couldn’t hold back commenting. Well written! https://aranitidine.com/fr/cialis-super-active/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Ralphhow ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • ancieshupa ರಲ್ಲಿ ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe