Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    ರಾಜಕೀಯ

    ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ

    vartha chakraBy vartha chakraಫೆಬ್ರವರಿ 24, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ. 24:
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸಲಾಗುತ್ತಿದೆ.ಹೀಗಾಗಿ, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಈ ವಿಷಯ ತಿಳಿಸಿದರು.”ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕೆಇಆರ್‌ಸಿ ಎಸ್ಕಾಂಗಳಿಗೆ ಸೂಚಿಸಿದೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ, ಎಂದು ಸ್ಪಷ್ಟಪಡಿಸಿದರು
    ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು.
    ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.
    ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

    ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ
    Next Article ಲಾಂಗ್ ಹಿಡಿದರೆ ಹೀಗೆ ಆಗೋದು
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. 8uuqq on ಜೂನ್ 5, 2025 6:00 ಫೂರ್ವಾಹ್ನ

      buying clomid without dr prescription buy clomid pill clomid reddit cost clomid without rx can i buy cheap clomid without prescription clomid prescription uk can you buy clomiphene without a prescription

      Reply
    2. cheapest cialis world on ಜೂನ್ 9, 2025 6:30 ಅಪರಾಹ್ನ

      Greetings! Very serviceable par‘nesis within this article! It’s the petty changes which choice make the largest changes. Thanks a lot for sharing!

      Reply
    3. clindamycin vs flagyl coverage on ಜೂನ್ 11, 2025 12:46 ಅಪರಾಹ್ನ

      I’ll certainly bring to review more.

      Reply
    4. lyx2n on ಜೂನ್ 18, 2025 10:45 ಅಪರಾಹ್ನ

      generic propranolol – inderal 10mg usa order methotrexate 10mg generic

      Reply
    5. rl24x on ಜೂನ್ 21, 2025 8:01 ಅಪರಾಹ್ನ

      buy generic amoxicillin for sale – cheap amoxil without prescription buy generic ipratropium for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gnzqz ರಲ್ಲಿ ಸೈನಿಕನಿಗಾಗಿ ಸಾಮ್ರಾಟ್ ಹೋರಾಟ.
    • WilliamRip ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • xlrax ರಲ್ಲಿ ರೀಲ್ಸ್ ಗಾಗಿ ಹುಚ್ಚಾಟ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe