Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆಲುವಿಗಾಗಿ ವಿಶೇಷ ಪೂಜೆ.
    ಸುದ್ದಿ

    ಗೆಲುವಿಗಾಗಿ ವಿಶೇಷ ಪೂಜೆ.

    vartha chakraBy vartha chakraಮೇ 8, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಪಹೆಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಕೈಗೊಂಡ ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.
    ನಗರದಲ್ಲಿ ಬುಧವಾರ‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್​ ಲಾಲ್​ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
    ಆಪರೇಷನ್​ ಸಿಂಧೂರ್​ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಜಯನಗರದ 4ನೇ ಬ್ಲಾಕ್​ನಲ್ಲಿನ ಗಣೇಶ್​ ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನರು “ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು” ಎಂದು ಹೇಳಿದರು.

    ಉಗ್ರ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಸಿಂಧೂರ
    Next Article ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. 77LUCKY on ಮೇ 13, 2025 10:56 ಅಪರಾಹ್ನ

      I don’t think the title of your article matches the content lol. Just kidding, mainly because I had some doubts after reading the article. Try to Visit My Web Site :77LUCKY

      Reply
    2. fk6nn on ಜೂನ್ 5, 2025 2:02 ಫೂರ್ವಾಹ್ನ

      cheap clomiphene prices can i get clomiphene prices cost clomiphene without insurance buying cheap clomid tablets how to get generic clomid without prescription clomid cost uk cost cheap clomid for sale

      Reply
    3. buy cialis melbourne on ಜೂನ್ 9, 2025 7:30 ಅಪರಾಹ್ನ

      The thoroughness in this break down is noteworthy.

      Reply
    4. do you need to take flagyl with food on ಜೂನ್ 11, 2025 1:46 ಅಪರಾಹ್ನ

      More peace pieces like this would insinuate the web better.

      Reply
    5. 0vjtm on ಜೂನ್ 18, 2025 11:59 ಅಪರಾಹ್ನ

      buy inderal 20mg for sale – buy methotrexate 10mg purchase methotrexate pill

      Reply
    6. 6ujof on ಜೂನ್ 21, 2025 9:13 ಅಪರಾಹ್ನ

      amoxil sale – cost ipratropium 100mcg order ipratropium 100 mcg pill

      Reply
    7. 0ljs5 on ಜೂನ್ 24, 2025 12:10 ಫೂರ್ವಾಹ್ನ

      purchase zithromax sale – zithromax 250mg brand buy bystolic generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rtzox ರಲ್ಲಿ ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    • Jeremyinfet ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • w7yev ರಲ್ಲಿ ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe