Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    Trending

    ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.

    vartha chakraBy vartha chakraಸೆಪ್ಟೆಂಬರ್ 20, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಸೆ. 20-
    ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡುವ ವಿಚಾರದಲ್ಲಿ ಕರ್ನಾಟಕ ಮತ್ತು ಗೋವಾ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಕೇಂದ್ರ ಮತ್ತು ಗೋವಾ ಸರ್ಕಾರಗಳು ಅನುಮತಿ ನೀಡದೇ ಹೋದರೆ ಗೋವಾದ ವಿದ್ಯುತ್ ಯೋಜನೆಗಾಗಿ ಕರ್ನಾಟಕ ನೀಡಿರುವ ತಾತ್ವಿಕ ಅನುಮೋದನೆಯನ್ನು ವಾಪಸ್ ಪಡೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
    ಕರ್ನಾಟಕದ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಹಾಗೂ ಗೋವಾ ಸರ್ಕಾರ ಹಸಿರು ನಿಶಾನೆ ತೋರುವವರೆಗೂ ಗೋವಾ-ತಮ್ನಾ ರ್‌ ವಿದ್ಯುತ್‌ ಮಾರ್ಗಕ್ಕಾಗಿ ರಾಜ್ಯದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರ ಕಡಿಯುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಪುರಸ್ಕೃತ ಗೋವಾ ಸರ್ಕಾರದ ಈ ಯೋಜನೆಯ ಬಗ್ಗೆ ಪ್ರಸ್ತಾಪ ಬಂದಾಗ ಸುಮಾರು 1 ಲಕ್ಷ ಮರಗಳನ್ನು ಕಡಿಯಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಾನು ಯೋಜನೆಗೆ ಅನುಮತಿ ನೀಡದಂತೆ ಸೂಚಿಸಲಾಗಿತ್ತು ಎಂದು ತಿಳಿಸಿದರು.
    ಈ ನಡುವೆ ಅಂತಾರಾಜ್ಯಗಳಿಗೆ ಸಂಬಂಧಪಟ್ಟ ಮಹತ್ವದ ಕಾಮಗಾರಿಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಯೋಜನೆಯ ಈ ಬಗ್ಗೆ ಪ್ರಶ್ನಿಸಿದ್ದರು. ಅಂತಿಮವಾಗಿ ಗೋವಾ ಸರ್ಕಾರ ಇದೀಗ13 ಸಾವಿರ ಮರಗಳನ್ನು ಕಡಿಯಲು ಒಪ್ಪಿಗೆ ಕೊಡಿ ಎಂದು ಪರಿಷ್ಕೃತ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ, ಎಲ್ಲಿಯವರೆಗೆ ಗೋವಾ ಹಾಗೂ ಕೇಂದ್ರ ಸರ್ಕಾರ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವುದಿಲ್ಲವೋ, ಅಲ್ಲಿಯವರೆಗೆ ನಾವು ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    Bangalore Government Karnataka News Politics Trending ಕಾನೂನು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.
    Next Article ತಿರುಪತಿ ಲಡ್ಡು ಗೆ ಕೊಬ್ಬು ಸೇರಿದ್ದು ಹೇಗೆ ಗೊತ್ತಾ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    5 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 8:30 ಫೂರ್ವಾಹ್ನ

      Партнерский маркетинг и кросс-продвижение с другими бизнесами Гродно. Совместные акции, рекомендации и публикации помогают продвижение сайта в Гродно выйти на новую аудиторию с минимальными затратами и высоким уровнем доверия.

      Reply
    2. Louisbop on ಜನವರಿ 21, 2026 9:42 ಅಪರಾಹ್ನ

      Аварийный ремонт кровли. Срочно устраним последствия шквального ветра, падения дерева или сильного града krovelnye-raboty-molodechno.ru. Выезд мастера в течение 24 часов. Временная герметизация, чтобы остановить течь, и последующее качественное восстановление повреждённого участка. Круглосуточный телефон для экстренных случаев.

      Reply
    3. kvartira-na-sutki-grodnoDar on ಜನವರಿ 22, 2026 7:57 ಅಪರಾಹ್ನ

      Квартира с детской кроваткой и стульчиком для кормления. Все продумано для мам: стерилизатор kvartira-na-sutki-grodno.ru, увлажнитель, ночник. Район с развитой инфраструктурой для детей.

      Reply
    4. Alfredsnuts on ಜನವರಿ 23, 2026 5:47 ಅಪರಾಹ್ನ

      Недорогие окна для новостроек в Молодечно. Скидки при остеклении всей квартиры kupit-plastikovoye-okno-molodechno.ru. Экономьте с умом.

      Reply
    5. kvartira-borisovpoisk on ಜನವರಿ 24, 2026 12:28 ಫೂರ್ವಾಹ್ನ

      Сдаётся уютная 1-комнатная квартира в спальном районе. Ремонт, вся необходимая мебель kvartira-borisov.ru и техника. Балкон, консьерж. Идеально для одного человека или пары. Без посредников.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • aviator_cfkr ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • RicardoCor ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.