Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೌರಿ ಹಬ್ಬಕ್ಕೆ ಶಿವಕುಮಾರ್ ಗಂಗೆ ಪೂಜೆ
    Trending

    ಗೌರಿ ಹಬ್ಬಕ್ಕೆ ಶಿವಕುಮಾರ್ ಗಂಗೆ ಪೂಜೆ

    vartha chakraBy vartha chakraಸೆಪ್ಟೆಂಬರ್ 6, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
    ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
    “ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ನಾಳೆ ಉದ್ಘಾಟನೆಯಾಗುತ್ತಿದೆ. ಇಲ್ಲಿಂದ 24 ಟಿಎಂಸಿ ನೀರನ್ನು ಎತ್ತಿ ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ಉದ್ದೇಶಕ್ಕೆ ಪೂರೈಸಲಾಗುತ್ತಿದೆ. ಡಿಪಿಆರ್ ಮಾಡಿದ ಎಂಜಿನಿಯರ್ ಗಳಿಂದ ತಂತ್ರಜ್ಞರು, ಯೋಜನೆಗಾಗಿ ಜಮೀನು ನೀಡಿದ ರೈತರು ಎಲ್ಲರ ಪಾತ್ರ ಪ್ರಮುಖವಾಗಿದೆ” ಎಂದು ತಿಳಿಸಿದರು.
    “ಈ ಯೋಜನೆಗೆ ಬಳಸಲಾಗಿರುವ ಯಂತ್ರ, ನೀರೆತ್ತುವ ತಂತ್ರಜ್ಞಾನ ನೋಡಿದರೆ ಒಂದು ವಿಸ್ಮಯ. ಹೆಚ್ಚಿನ ಹಣ ಖರ್ಚು ಮಾಡಿ ಯೋಜನೆ ಮಾಡಲಾಗಿದ್ದು, ಅಂತರ್ಜಲ ಹೆಚ್ಚಳಕ್ಕೆ ಈ ಯೋಜನೆ ಸಹಕಾರಿಯಾಗಿದೆ” ಎಂದರು.
    “ಈ ಯೋಜನೆಯಿಂದ ನೀರು ತರಲು ಸಾಧ್ಯವೇ ಇಲ್ಲ. ನೀರು ಬಂದರೆ ಮೀಸೆ ಬೊಳಿಸಿಕೊಳ್ಳುತ್ತೇನೆ ಎಂದೆಲ್ಲಾ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ ನಾನು ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿ ಮೊದಲ ಹಂತದ ಕಾಮಗಾರಿ ಮುಗಿಸಿ ನೀರನ್ನು ಎತ್ತಿದ್ದೇವೆ” ಎಂದು ತಿಳಿಸಿದರು.
    “ಈ ಯೋಜನೆ ಮಾರ್ಗದಲ್ಲಿ ಕೆಲವು ಅರಣ್ಯ ಪ್ರದೇಶಗಳಲ್ಲಿ ಸಮಸ್ಯೆ ಇರುವ ಕಾರಣ ನೀರನ್ನು ವಾಣಿ ವಿಲಾಸ ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಈ ಸಮಸ್ಯೆ ಬಗೆಹರಿದು ಕಾಮಗಾರಿ ಮುಗಿದರೆ ಈ ವರ್ಷದೊಳಗೆ ತುಮಕೂರಿನವರೆಗೆ ನೀರನ್ನು ತರಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.
    “ಈ ಯೋಜನೆ ಉದ್ಘಾಟನೆ ಒಂದು ಹಬ್ಬವಾಗಿದೆ. ಗೌರಿ ಹಬ್ಬ ಪ್ರತಿ ವರ್ಷ ಬರುತ್ತದೆ. ಆದರೆ ನಾಳೆ ಗೌರಿ ಹಬ್ಬದ ದಿನ ಗಂಗೆ ಪೂಜೆ ಮಾಡುವುದು ಬಹಳ ವಿಶೇಷ. ಎಲ್ಲಾ ಪಕ್ಷದ ನಾಯಕರಿಗೆ, ಶಾಸಕರು, ರೈತ ಮುಖಂಡರು ಕಾರ್ಯಕ್ರಮಕ್ಕೆ ಬಂದು ಈ ಗಳಿಗೆಗೆ ಸಾಕ್ಷೀಯಾಗಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

    Verbattle
    Verbattle
    Verbattle
    Bangalore Congress Entertainment Government Karnataka News ಕಾಂಗ್ರೆಸ್ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಮುಕುಟಕ್ಕೆ ಮತ್ತೊಂದು ಗರಿ
    Next Article Most wanted a naxal.
    vartha chakra
    • Website

    Related Posts

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಫೆಬ್ರವರಿ 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಫೆಬ್ರವರಿ 25, 2026

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardwromi ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • MichaelRem ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • MichaelRem ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಫೆಬ್ರವರಿ 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಫೆಬ್ರವರಿ 25, 2026

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.