Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!
    ಅಂತಾರಾಷ್ಟ್ರೀಯ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    vartha chakraBy vartha chakraಮೇ 9, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಪರೇಷನ್ ಸಿಂಧೂರಕ್ಕೆ ಪ್ರತೀಕಾರ ತೆಗೆದುಕೊಳ್ಳಲು ಮುಂದಾದ ಪಾಕ್​​ ಇದೀಗ ಹೈರಾಣಾಗಿದೆ. ಶತ್ರುಕಡೆಯಿಂದ ನುಗ್ಗಿ ಬಂದ ಮಿಸೈಲ್​ಗಳನ್ನ ಭಾರತ ಭಸ್ಮ ಮಾಡಿದೆ. ಪಾಕಿಸ್ತಾನದ ಚೀನಾ ನಿರ್ಮಿತ ಎಚ್‌ಕ್ಯು 16 ಅನ್ನು ಉಡೀಸ್ ಮಾಡಿದೆ. ಪಾಕ್​​ನ 15 ನಗರಗಳ ಮೇಲೆ ಇಂಡಿಯನ್ ಡ್ರೋನ್ ಎರಗಿವೆ. ಬೆಚ್ಚಿಬಿದ್ದಿರೋ ಪಾಕಿಸ್ತಾನ ಸಿಯಾಲ್‌ಕೋಟ್, ಕರಾಚಿ ಲಾಹೋರ್ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಯಾಕಾದ್ರೂ ಪಹಲ್ಗಾಂ ತಂಟೆಗೆ ಹೋದ್ನೋ ಅಂತಾ ಗೋಳಾಡ್ತಿದೆ.
    ಪಹಲ್ಗಾಂ ಉಗ್ರರ ದಾಳಿಗೆ ಕೆರಳಿರೋ ಭಾರತ ಪ್ರತೀಕಾರದ ರಣಕಹಳೆ ಊದಿದೆ. ಪಾಕ್​​​ಗೆ ನುಗ್ಗಿ ಉಗ್ರರನ್ನ ಸದೆಬಡೀತಿದೆ. ಬಿಲದಲ್ಲಿ ಅಡಗಿದ್ದ ಪಾಕ್ ಬೆಂಬಲಿತ ಉಗ್ರರು ಇದೀಗ ಅಯ್ಯಯ್ಯೋ ಅಂತಾ ಹೊರ ಬರದೇ ಅಡಗಿಕುಳಿತುಕೊಳ್ತಿದ್ದಾರೆ. ಎಲ್ಲಿ ಹೊರಗೆ ಬಂದ್ರೆ ಮೋದಿ ಬ್ರಹ್ಮಾಸ್ತ್ರಕ್ಕೆ ಬಲಿಯಾಗಿಬಿಡ್ತಿವೋ ಅನ್ನೋ ಆತಂಕ ಕಾಡ್ತಿದೆ ಉಗ್ರರಿಗೆ. ಇದೆಲ್ಲದ್ರ ಮಧ್ಯೆ ಭಾರತ ಆಪರೇಷನ್ ಸಿಂಧೂರವನ್ನ ಎರಡನೇ ದಿನಕ್ಕೂ ಮುಂದುವರೆಸಿದಂತೆ ಕಾಣುತ್ತೆ.ಯಾಕಂದ್ರೆ ಈಗಾಗ್ಲೇ ಪಾಕ್​​ನ 15 ನಗರಗಳ ಮೇಲೆ ಇಂಡಿಯನ್ ಡ್ರೋನ್ ಎರಗಿ ಬೂದಿಮಾಡಿದೆ.
    ಪಾಕ್‌ನ 15 ನಗರಗಳ ಮೇಲೆ ಭಾರತದ ಡ್ರೋನ್​ಗಳು ಭೀಕರ ದಾಳಿ ನಡೆಸಿದೆ. ಅಷ್ಟೇ ಅಲ್ದೇ, ಪಾಕಿಸ್ತಾನದ ಚೀನಾ ನಿರ್ಮಿತ ಎಚ್‌ಕ್ಯು 16 ಅನ್ನು ಉಡೀಸ್ ಮಾಡಲಾಗಿದೆ. ಎಡಿಎಸ್‌ 16 ಸಿಸ್ಟಮ್‌ ಸಂಪೂರ್ಣ ಧ್ವಂಸವಾಗಿದೆ. ಡ್ರೋನ್ ದಾಳಿಗಳಲ್ಲಿ ನಾಲ್ವರು ಪಾಕಿಸ್ತಾನಿ ಸೈನಿಕರು ಗಾಯಗೊಂಡಿದ್ದಾರೆನ್ನಲಾಗಿದೆ. ಹಾಗೆಯೇ ಲಾಹೋರ್‌ನಲ್ಲಿ, ವಾಲ್ಟನ್ ಏರ್​ಪೋರ್ಟ್​​​​ ಬಳಿ ಸ್ಫೋಟ ಶಬ್ದ ಕೇಳಿಬಂದಿದೆ. ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂ, ಸೇನಾ ಮುಖ್ಯ ಕಚೇರಿ ಮೇಲೆ ಭಾರತದ ಸೇನೆ ಟಾರ್ಗೆಟ್‌ ನಡೆಸಿರೋದು ಗೊತ್ತಾಗಿದೆ.
    ಸದ್ಯ ಬೆಚ್ಚಿಬಿದ್ದಿರೋ ಪಾಕಿಸ್ತಾನ ಸಿಯಾಲ್‌ಕೋಟ್, ಕರಾಚಿ ಮತ್ತು ಲಾಹೋರ್ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸದ್ಯಕ್ಕಂತೂ ಯಾವುದೇ ಸಾವುನೋವು ಸಂಭವಿಸಿಲ್ಲ. ನಾಗರಿಕ ಮೂಲಸೌಕರ್ಯಕ್ಕೆ ಹಾನಿಯಾಗಿಲ್ಲ ಅಂತ್ಲೇ ಹೇಳಲಾಗ್ತಿದೆ. ಭಾರತ ಏನಿದ್ರು ಮುಖ್ಯವಾಗಿ ಉಗ್ರ ಬೆಂಬಲಿತ ಶಕ್ತಿಗಳ ಮೇಲೆಯೇ ತನ್ನ ಗುರಿ ಇಟ್ಟಿರೋದು ಪಕ್ಕಾ ಆಗಿದೆ.
    ಮಾಡೋದೆಲ್ಲಾ ಮಾಡಿ ಇದೀಗ ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿದೆ. ಅಲ್ಲಿನ ಸಂಸದರು ಪಾಕ್ ಸಂಸತ್ತಿನಲ್ಲಿ ಮಾತನಾಡುವಾಗ್ಲೇ ಕಣ್ಣೀರು ಹಾಕ್ತಿದ್ದಾರೆ. ಅಯ್ಯೋ ನಮ್ಮನ್ನ ಭಾರತದಿಂದ ದಯವಿಟ್ಟು ಕಾಪಾಡಿ ಅಂತಾ ಅಂಗಲಾಚುತ್ತಿದ್ದಾರೆ. ನಿವೃತ್ತ ಮೇಜರ್ ತಾಹಿರ್ ಇಕ್ಬಾಲ್ ಕಣ್ಣೀರು ಹಾಕಿರೋದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಕೆಣಕಿದ ಭಾರತದಿಂದ ಪ್ರತೀಕಾರದ ಸ್ಯಾಂಪಲ್​ಗೆ ಪಾಕ್​​​ ಪತರುಗುಟ್ಟಿಹೋಗಿದೆ.

    ಉಗ್ರ ವೈರಲ್ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ
    Next Article ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಚೆನಾಬ್.. ಇದು ಭಾರತದ ಐಫೆಲ್ ಟವರ್!

    ಜೂನ್ 9, 2025

    3 ಪ್ರತಿಕ್ರಿಯೆಗಳು

    1. liquid cialis for sale on ಜೂನ್ 9, 2025 12:43 ಫೂರ್ವಾಹ್ನ

      More posts like this would add up to the online space more useful.

      Reply
    2. can flagyl treat sti on ಜೂನ್ 10, 2025 6:34 ಅಪರಾಹ್ನ

      This is the kind of serenity I take advantage of reading.

      Reply
    3. gw0hn on ಜೂನ್ 18, 2025 1:16 ಫೂರ್ವಾಹ್ನ

      buy propranolol tablets – methotrexate 2.5mg tablet purchase methotrexate

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamRip ರಲ್ಲಿ ರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.
    • AlbertDuabe ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • ij1lu ರಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯಕ್ಕೆ ಇದೇ‌ ಕಾರಣ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe