Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ
    ರಾಜಕೀಯ

    ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ

    vartha chakraBy vartha chakraಆಗಷ್ಟ್ 18, 2025Updated:ಆಗಷ್ಟ್ 18, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ.
    ಮತದಾರರ ಪಟ್ಟಿಯಲ್ಲಿ ವ್ಯಾಪಕ ಪ್ರಮಾಣದ ಆಕ್ರಮ ನಡೆಸುವ ಮೂಲಕ ಚುನಾವಣಾ ಆಯೋಗ ದೊಡ್ಡ ಮಟ್ಟದಲ್ಲಿ ಮತಗಳ್ಳತನಕ್ಕೆ ಸಹಾಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ.
    ಮತಗಳ್ಳತನದ ಬಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಮರ ಸಾರಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಿದ್ದಾರೆ ಪ್ರತಿಯಾಗಿ ಆಯೋಗ ದೂರಿನ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆ ನೀಡಿದೆ.
    ಪ್ರತಿ ಪಕ್ಷ ನಾಯಕನಿಗೆ ಇಂತಹ ಎಚ್ಚರಿಕೆ ನೀಡಿರುವ ಆಯೋಗದ ವಿರುದ್ಧ ಇದೀಗ ಇಂಡಿಯಾ ಮೈತ್ರಿಕೂಟ ರಣಕಹಳೆ ಮೊಳಗಿಸಲು ಸಜ್ಜುಗೊಂಡಿದೆ.
    ಕೇಂದ್ರ ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಕೂಡ ಅದರ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಇಂಡಿಯಾ ಮೈತ್ರಿಕೂಟ ಇದೀಗ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ಪ್ರಸ್ತಾಪ ಮಂಡಿಸಲು ಮುಂದಾಗಿದೆ.
    ಲೋಕಸಭೆಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸಲು ಅವಕಾಶ ಕೋರಿ ಇಂಡಿಯಾ ಮೈತ್ರಿಕೂಟ ಸದಸ್ಯರು ತೀರ್ಮಾನ ಮಾಡಿದ್ದಾರೆ ಈ ಮೂಲಕ ಲೋಕಸಭೆಯಲ್ಲಿ ಅವರ ವಿರುದ್ಧ ನಿರ್ಣಯ ಅಂಗೀಕರಿಸಿ ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ಅವರನ್ನು ಎತ್ತಂಗಡಿ ಮಾಡುವಂತೆ ಮಾಡುವುದು ಪ್ರತಿಪಕ್ಷಗಳ ಕಾರ್ಯತಂತ್ರವಾಗಿದೆ.
    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಕೆಲವರ ವಿರುದ್ಧ ಕೇಳಿ ಬಂದ ಆರೋಪಗಳ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಅವರ ವಿರುದ್ಧ ವಾಗ್ದಂಡನೆ ಮಂಡನೆಯಾಗಿರುವ ಇತಿಹಾಸವಿದೆ ಆದರೆ ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಂಡನೆ ಪ್ರಸ್ತಾಪ ಮಂಡನೆ ಆಗುತ್ತಿರುವುದು ಇತಿಹಾಸದಲ್ಲಿ ಇದೆ ಮೊದಲು ಎನ್ನಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಚುನಾವಣೆ ನರೇಂದ್ರ ಮೋದಿ ನ್ಯಾಯ ಮೈ ರಾಹುಲ್ ಗಾಂಧಿ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಅಭಿಮಾನಿಗಳಿಗೆ ಪತ್ರ ಬರೆದ ದಾಸ
    Next Article ಶಿವಗಂಗಾ ಬಸವರಾಜ್ ಗೆ ಶೋಕಾಸ್ ನೋಟಿಸ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gartje ರಲ್ಲಿ ಸಿನಿಮಾದಲ್ಲಿ ವೇಶ್ಯೆಯಾದ ನಟಿ ಅನುಷ್ಕಾ ಶೆಟ್ಟಿ | Anushka Shetty
    • LinwoodGah ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Tracymix ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.