Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗದೀಶ್ ಶೆಟ್ಟರ್ ಕಿಡಿ
    ಸುದ್ದಿ

    ಜಗದೀಶ್ ಶೆಟ್ಟರ್ ಕಿಡಿ

    vartha chakraBy vartha chakraಏಪ್ರಿಲ್ 12, 2022Updated:ಏಪ್ರಿಲ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸರ್ಕಾರದ ಬಗ್ಗೆಯಾಗಲಿ ಅಥವ ಮುಖ್ಯಮಂತ್ರಿಗಳ ಬಗ್ಗೆಯಾಗಲಿ ಏನಾದ್ರೂ ಮಾತಾಡೋದಿದ್ರೆ ಮಾತನಾಡಲಿ.
    ಅದನ್ನು ಬಿಟ್ಟು ಸಂಘಪರಿವಾರದ ವಿರುದ್ಧ ಅನಗತ್ಯ ಟೀಕೆ ಮಾಡೋದು ಸರಿಯಲ್ವಂತೆ. ವಿರೋಧ ಪಕ್ಷದ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ಇವತ್ತು ಸಂಘದ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆಯಂತೆ. ಸಿದ್ಧರಾಮಯ್ಯ ಮತ್ತು ಡಿಕೆಶಿಗೆ ಸಂಘಪರಿವಾರದ ಹೆಸರು ತೆಗೆದುಕೊಳ್ಳದೆ ಇದ್ರೆ ತಿಂದಿದ್ದು ಅರಗುವುದಿಲ್ಲ. ರಾಜ್ಯದಲ್ಲಿ ಹಾಗೂ ಎಲ್ಲ ಸಮಸ್ಯೆಗಳಿೂ ಸಂಘಪರಿವಾರವನ್ನೇ ಗುರಿಮಾಡುತ್ತಾರೆ. ಪದೇಪದೆ ಆರ್.ಎಸ್.ಎಸ್. ಹೆಸರು ಹೇಳೋದು, ಸಂಘಪರಿವಾರದ ಹೆಸರು ಹೇಳೋದು ಖಯಾಲಿಯಾಗಿಬಿಟ್ಟಿದೆಯಂತೆ. ಹೀಗಂತ ಹೇಳಿದ್ದು ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್.
    ಧಾರವಾಡದಲ್ಲಿ ಕಲ್ಲಂಗಡಿ‌ ಹಣ್ಣಿನ ವ್ಯಾಪಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಶೆಟ್ಟರ್ ಪ್ರತಿಕ್ರಿಯೆ ಇದು.
    ಹಣ್ಣುಗಳನ್ನು ರಸ್ತೆಗೆ ಚೆಲ್ಲಿ ನಾಶಪಡಿಸಿದ್ದು ಹಿಂದೂಪರ ಸಂಘಟನೆಯಲ್ಲವೇ? ಹೀಗಿದ್ದಾಗ್ಯೂ ಒಂದು ಜವಾಬ್ದಾರಿ ಸ್ಥಾನದಲ್ಲಿರುವವರು ನೀಡುವ ಹೇಳಿಕೆಯೇ ಇದು? ಎನ್ನುವುದು ಕೆಲವರ ಪ್ರಶ್ನೆ.
    ಇನ್ನು ಘಟನೆಗೆ ಸಂಬಂಧಿಸಿದಂತೆ ಒಬ್ಬರನ್ನೇ ಹೊಣೆಗಾರರನ್ನಾಗಿ ಮಾಡೋಕೆ ಆಗಲ್ಲ ಎಂದು ಶೆಟ್ಟರ್ ಹೇಳಿದ್ದಾರೆ. ತಪ್ಪು ಯಾರದ್ದೆ ಇದ್ದರೂ ಕ್ರಮ ತೆಗೆದುಕೊಳ್ಳಲಿ. ಬಡ ವ್ಯಾಪಾರಿಯ ಹಣ್ಣುಗಳನ್ನು ಹಸಿದ ಹೊಟ್ಟೆಗಾದ್ರು ನೀಡಿದ್ರೆ ಬೇಸರವಿರಲಿಲ್ಲ. ಅನಾವಶ್ಯಕವಾಗಿ ರಸ್ತೆಗೆ ಚೆಲ್ಲ ಹಾನಿಗೊಳಿಸಿದ್ದು ಕಂಡು ಬಂದಾಗ್ಯೂ ಇವರಿಗೆ ಈ ವರ್ತನೆಗೆ ಅನುಮತಿ ನೀಡಿದವರು ಯಾರು? ಇಷ್ಟೆಲ್ಲ ದೌರ್ಜನ್ಯ ನಡೆದಾಗ್ಯೂ ಕಾನೂನು ಸುವ್ಯವಸ್ಥೆ ಬಗ್ಗೆ ಇವರೇ ಮಾತಾಡುತ್ತಾರೆ. ಅಂದರೆ ರಾಜ್ಯದಲ್ಲಿ ಗೂಂಡಾ ಪ್ರವೃತ್ತಿ ಪೋಷಿಸಿ ಸೌಹಾರ್ಧತೆಗೆ ಗೋರಿ ಕಟ್ಟಿದರೆ ಕಾನೂನು ಸುವ್ಯವಸ್ಥೆ ಕಾಪಾಡಿದಂತೆನಾ? ಎನ್ನುವುದು ಹಲವರ ಪ್ರಶ್ನೆ. ಶೆಟ್ಟರ್ ಅವರಂಥವರ ಇಂಥ ಹೇಳಿಕೆಗಳೇ ಅಲ್ಲವೇ ಉರಿಯುವ ಬೆಂಕಿಯಲ್ಲಿ ಇನ್ನಷ್ಟು ತುಪ್ಪ ಸುರಿಯುವಂತೆ ಮಾಡುವುದು

    Verbattle
    Verbattle
    Verbattle
    #Hubli #Jagadeeshshettar Politics
    Share. Facebook Twitter Pinterest LinkedIn Tumblr Email WhatsApp
    Previous Articleಜನತಾ ಜಲಧಾರೆ ರಥಯಾತ್ರೆ
    Next Article ಗುತ್ತಿಗೆದಾರ ಆತ್ಮಹತ್ಯೆ..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gxkytc ರಲ್ಲಿ ವಾಲ್ಮೀಕಿ ನಿಗಮದಲ್ಲಿ ಇಲ್ಲದ ವ್ಯಕ್ತಿ ಹೆಸರಲ್ಲಿ ನಡೆದಿದ್ದಾದರೂ ಏನು..?
    • Tracymix ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Tracymix ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.