Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    ಅಂತಾರಾಷ್ಟ್ರೀಯ

    ಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು

    vartha chakraBy vartha chakraಆಗಷ್ಟ್ 30, 2022Updated:ಮಾರ್ಚ್ 20, 202310 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Japanese youth
    Share
    Facebook Twitter LinkedIn Pinterest Email WhatsApp

    ಜಪಾನ್ ದೇಶದ ಸರ್ಕಾರಕ್ಕೆ ಹೊಸದೊಂದು ಸಮಸ್ಯೆ ಎದುರಾಗಿದೆ ಅದೇನಂತ ಕೇಳ್ತೀರಾ? ಜಪಾನ್ ದೇಶದಲ್ಲಿ ಯುವಕರು ಕುಡಿಯೊದನ್ನ ಕಡಿಮೆ ಮಾಡದ್ದಾರಂತೆ. ಏನನ್ನ ಕುಡಿಯೋದು? ಆಲ್ಕೋಹಾಲ್ ಕುಡಿಯೋದು ಕಡಿಮೆ ಮಾಡಿದ್ದಾರಂತೆ. ಕೋವಿಡ್ ಆರಂಭವಾದಾಗಿನಿಂದ ಜಪಾನಿನಲ್ಲಿ ಜನ ಕಡಿಯೋದನ್ನ ಕಡಿಮೆ ಮಾಡಿದ್ದಾರೆ. ಆ ಕಾರಣದಿಂದಾಗಿ ಆಲ್ಕೋಹಾಲ್ ಗೆ ಸಂಬಂಧಪಟ್ಟಂತಹ ವ್ಯವಹಾರಗಳು ಅಂದರೆ ರೆಸ್ಟೋರೆಂಟ್ ಗಳು, ಬಾರ್ ಗಳು, ಪಬ್ ಗಳು, ಡಿಸ್ಕೋಗಳಲ್ಲಿ ವ್ಯಾಪಾರ ಕಡಿಮೆಯಾಗಿ ನಷ್ಟವಾಗುತ್ತದೆಯಂತೆ. ಮಾತ್ರವಲ್ಲದೆ ಮದ್ಯದಿಂದ ಬರುವಂತಹ ತೆರಿಗೆಯೂ ಕಡಿಮೆಯಾಗಿ, ಸರ್ಕಾರಕ್ಕೂ ಸಮಸ್ಯೆಯಾಗುತ್ತಿದೆಯಂತೆ. ಆ ಕಾರಣದಿಂದಾಗಿ ರಾಷ್ಟ್ರೀಯ ತೆರಿಗೆ ಇಲಾಖೆ ಯುವಕರನ್ನು ಕುಡಿಯುವ ಆಸಕ್ತಿಯ ಕಡೆ ಸೆಳೆಯಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದೆಯಂತೆ. ಸೇಕ್ ವೈವಾ ಎಂಬ ಕಾರ್ಯಕ್ರಮ ಆಯೋಜಿಸಿ ಆ ಮೂಲಕ ಯಾವ ಯಾವ ರೀತಿಯಲ್ಲಿ ಯುವಕರನ್ನು ಮದ್ಯದ ಕಡೆಗೆ ಸೆಳೆಯಬಹುದು ಎಂದು ಈ ಇಲಾಖೆ ಯೋಚಿಸುತ್ತಿದೆಯಂತೆ. ಅದಕ್ಕಾಗಿ ಸೋಶಿಯಲ್ ಮೀಡಿಯ ಮತ್ತು ಮೆಟವರ್ಸ್ ಎಲ್ಲಾ ಆಯಾಮಗಳನ್ನು ಬಳಸಿ ಯುವಜನತೆಯನ್ನು ಮದ್ಯ ಸೇವಿಸುವುದಕ್ಕೆ ಆಸಕ್ತಿ ಮೂಡಿಸುವ ಕೆಲಸ ನಡೆದಿದೆಯಂತೆ. ಈ ಪ್ರಯತ್ನದ ಬಗ್ಗೆ ಅನೇಕ ಕಡೆ ವಿರೋಧವೂ ವ್ಯಕ್ತವಾಗಿ, ಸರ್ಕಾರದ ಈ ನಡೆ ವ್ಯಾಪಕ ಠೀಕೆಗೂ ಒಳಗಾಗಿದೆ. ಮದ್ಯದಿಂದ ದೂರವಿರುವುದು ಹೆಚ್ಚು ಸೂಕ್ತ. ಆದರೆ, ಸರ್ಕಾರವೇ ಯುವಕರನ್ನು ಮದ್ಯ ಸೇವಿಸಲು ಪ್ರೇರೇಪಿಸುತ್ತಿದೆ. ಇದು ಯಾವ ರೀತಿಯ ಯೋಜನೆ? ಎಂದು ಠೀಕೆ ಮಾಡುತ್ತಿದ್ದಾರಂತೆ. ಆದರೂ ಸದ್ಯಕ್ಕೆ ಸರ್ಕಾರದ ತೆರಿಗೆ ಇಲಾಖೆ ಈ ರೀತಿಯ ಪ್ರಯತ್ನವನ್ನು ಮುಂದುವರಿಸುತ್ತಿದೆ ಎನ್ನುವುದು ವರದಿಯಾಗಿದೆ.

    ವ್ಯವಹಾರ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯರ ಮೇಲಿನ ದೌರ್ಜನ್ಯ ದೆಹಲಿಯೇ ನಂಬರ್ 1..ಬೆಂಗಳೂರು ಕಮ್ಮಿಯೇನಲ್ಲ
    Next Article ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 0nkvm ರಲ್ಲಿ ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    • 4o58j ರಲ್ಲಿ ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    • RickyJot ರಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe