Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾನಿ ಮಾಸ್ಟರ್ ಅರೆಸ್ಟ್.
    Trending

    ಜಾನಿ ಮಾಸ್ಟರ್ ಅರೆಸ್ಟ್.

    vartha chakraBy vartha chakraಸೆಪ್ಟೆಂಬರ್ 19, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.19-ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್‌ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ನಗರದಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸಿದ್ದಾರೆ.
    ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಲಾಗಿದೆ.
    ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗಾಗಿ ಹೈದರಾಬಾದ್ ಪೊಲೀಸರು ನಾಲ್ಕು ವಿಶೇಷ ತಂಡಗಳು (ಎಸ್‌ಒಟಿ) ರಚಿಸಲಾಗಿತ್ತು. ಇದರಲ್ಲಿ ಒಂದು ತಂಡ ಜಾನಿ ಮಾಸ್ಟರ್ ಬೆಂಗಳೂರಿನಲ್ಲಿದ್ದ ಮಾಹಿತಿ ಪಡೆದು ವಶಕ್ಕೆ ಪಡೆದಿದ್ದಾರೆ.
    ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಸಂತ್ರಸ್ತೆ ಆಯೋಗವನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ತೆಲಂಗಾಣ ಮಹಿಳಾ ಆಯೋಗ ತಿಳಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟ‌ರ್ ನೃತ್ಯ ಸಂಯೋಜಕಿಯ ಮೇಲೆ ಪದೇ ಪದೇ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪವಿದೆ. ಮತ್ತೊಂದೆಡೆ, ತೆಲುಗು ಫಿಲ್ಡ್ ಚೇಂಬ‌ರ್ ಆಫ್ ಕಾಮರ್ಸ್ (ಟಿಎಫ್‌ಸಿಸಿ) ಕೂಡ ಪ್ರಕರಣವನ್ನು ಪರಿಶೀಲಿಸುತ್ತಿದೆ.
    ಜಾನಿ ಮಾಸ್ಟರ್ ದೇಶವನ್ನು ತೊರೆಯಲು ಯೋಜಿಸುತ್ತಿದ್ದ ಎನ್ನಲಾಗಿದೆ.ಆತ ಉತ್ತರ ಭಾರತಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಸುಳಿವಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್‌ನನ್ನು ಬಂಧಿಸಲಾಗಿದೆ.

    Verbattle
    Verbattle
    Verbattle
    Entertainment Government Karnataka News Trending ಅಪರಾಧ ಸುದ್ದಿ ಕಲೆ ಕಾನೂನು ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Next Article ಲೋಕಾಯುಕ್ತಕ್ಕೆ ಏನಾಗಿದೆ.?
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    2 ಪ್ರತಿಕ್ರಿಯೆಗಳು

    1. Obrafa on ಫೆಬ್ರವರಿ 11, 2026 7:47 ಅಪರಾಹ್ನ

      betmgm Arizona https://betmgm-play.com/ betmgm Kansas

      Reply
    2. StellaHewly on ಫೆಬ್ರವರಿ 12, 2026 1:55 ಫೂರ್ವಾಹ್ನ

      betmgm sportsbook online casino betmgm play pa bet mgm

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cruvdq ರಲ್ಲಿ ಡ್ರಗ್ಸ್ ದಂಗೆಕೋರರ ವಿರುದ್ಧ ಬುಲ್ಡೋಜರ್ ಕಾನೂನು
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LeonardReawn ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.