ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
    ರಾಜಕೀಯ

    ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !

    vartha chakraBy vartha chakraಜನವರಿ 24, 2025Updated:ಜನವರಿ 24, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.24:
    ನಾಯಕತ್ವದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಬೇಸರಗೊಂಡಿರುವ ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಿಡಿ ಕಿಡಿಯಾಗಿದ್ದಾರೆ
    ಕಾಂಗ್ರೆಸ್‌ನವರು ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲಿಗೆ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದು ಗುಡುಗಿದ್ದಾರೆ.
    ಕುಮಾರಸ್ವಾಮಿ ಅವರ ಈ ಆರೋಪಗಳನ್ನು ಗಮನಿಸಿದಾಗ ಸದ್ಯದಲ್ಲಿಯೇ ಜೆಡಿಎಸ್ನ ಹಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಖಚಿತ ಎಂಬಂತೆ ಭಾಸವಾಗುತ್ತದೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಒಳ್ಳೆಯ ಕೆಲಸಗಳನ್ನು ಮಾಡಲೆಂದು ಜನರು ಅವರಿಗೆ ಆಶೀರ್ವದಿಸಿದರು. ಆದರೆ, ಈ ಸರ್ಕಾರದವರು ಮಾಡುತ್ತಿರುವುದೇನು? ಆಡಳಿತದ ವಿಷಯದಲ್ಲಿ ರಾಜ್ಯಕ್ಕೆ ಇದ್ದ ಹೆಸರು ಸರ್ವನಾಶಕ್ಕೆ ಹೊರಟಿದ್ದಾರೆ’ ಎಂದು ಆರೋಪಿಸಿದರು.
    ‘ನಾವೆಲ್ಲರೂ ಒಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇರುತ್ತಾರೆ. ಯಾರಿಗೋಸ್ಕರ ಒಂದಾಗಿದ್ದಾರೆ‌? ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರವೇ ಒಂದಾಗುತ್ತಿದ್ದಾರೆ. ಕುರ್ಚಿ ಕೊಟ್ಟ ಜನರಿಗಾಗಿ ಏನು ಮಾಡುತ್ತಿದ್ದಾರೆ; ಏನು ಕೊಟ್ಟಿದ್ದಾರೆ?’ ಎಂದು ಪ್ರಶ್ರ್ನಿಸಿದರು.
    ಫೈನಾನ್ಸ್ ಕಂಪನಿಗಳ ಹಾವಳಿ ಬಗ್ಗೆ ಒಂದು ತಿಂಗಳಿನಿಂದಲೂ ಚರ್ಚೆಯಾಗುತ್ತಿದೆ. ಅಲ್ಲಲ್ಲಿ ಬೇಸತ್ತ ಜನರು ಮನೆ- ಹಳ್ಳಿಗಳನ್ನೇ ಬಿಟ್ಟು ಹೋಗುತ್ತಿದ್ದಾರೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ಈ ಸರ್ಕಾರ ಮಾಡಲೇ ಇಲ್ಲ. ನೊಂದವರಿಗೆ ಮಾನಸಿಕ ಸ್ಥೈರ್ಯವನ್ನೂ ತುಂಬಲಿಲ್ಲ. ಫೈನಾನ್ಸ್‌ಗಳು ಪರವಾನಗಿ ಇಲ್ಲದೇ ಅಣಬೆ ರೀತಿ ಹುಟ್ಟಿಕೊಂಡಿವೆ. ಕಿರುಕುಳದಿಂದ ಹಲವರು ಪ್ರಾಣ ಕಳೆದುಕೊಂಡ ಮೇಲೆ, ಊರು ಬಿಟ್ಟ ಹೋದ ಮೇಲೆ ಸಭೆ ನಡೆಸಿ ಚರ್ಚಿಸಿದರೇನು ಪ್ರಯೋಜನ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಾಣಂತಿಯರು ಸಾಯುತ್ತಿದ್ದರೂ, ಕಳಪೆ ಔಷಧಿ ಪೂರೈಕೆ ಆಗುತ್ತಿದ್ದರೂ ಈ ಸರ್ಕಾರದಲ್ಲಿ ಕೇವಲ ಕುರ್ಚಿಗಾಗಿ ಚರ್ಚೆಯಾಗುತ್ತಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ಎನ್ನುವುದು ಮುಖ್ಯವಲ್ಲ. ಜನರಿಗೆ ಏನು ಮಾಡಿದಿರಿ ಎಂಬುದು ಮುಖ್ಯ. ಇನ್ನೂ ಐದು ವರ್ಷ ನೀವೇ ಅಧಿಕಾರದಲ್ಲಿರಿ; ಮುಂದೆಯೂ ನೀವೇ ಬನ್ನಿ. ಆದರೆ, ಜನರ ಮೇಲಿನ ಸಾಲದ ಹೊರೆಯನ್ನು ಕಡಿಮೆ ಮಾಡಿ. ಬಡವರನ್ನು ಆರ್ಥಿಕವಾಗಿ ಬೆಳೆಸುತ್ತೇವೆ ಎನ್ನುತ್ತೀರಲ್ಲಾ, ಇದೇನಾ ಅದು?’ ಎಂದು ಕೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಜೆಡಿಎಸ್ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.
    Next Article ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    3 ಪ್ರತಿಕ್ರಿಯೆಗಳು

    1. Blhfrv on ಮಾರ್ಚ್ 17, 2026 3:21 ಅಪರಾಹ್ನ

      Klar til at vinde stort? Deltag i Betano https://betanogame.org/da/mobile-app/ i dag og lås op for en fantastisk velkomstpakke til en værdi af op til €500. Spil de hotteste casinospil fra NetEnt, Pragmatic Play og Evolution Gaming. Med hurtige udbetalinger og support 24/7 starter dit eventyr nu hos Betano.

      Reply
    2. Awtgjs on ಮಾರ್ಚ್ 22, 2026 12:45 ಫೂರ್ವಾಹ್ನ

      O cassino que mais entrega valor aos seus jogadores Г© o Mostbet – https://mostbetpt.pro/ , No Mostbet vocГЄ joga com mais saldo e mais chances de ganhar muito .

      Reply
    3. Mwhatq on ಮಾರ್ಚ್ 25, 2026 11:02 ಫೂರ್ವಾಹ್ನ

      This casino keeps score — and you’re winning – https://gperythromycin.com , One hand and the night files Chapter 11 on sadness .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.