ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.
    ಸುದ್ದಿ

    ಜೈಲಿನಿಂದ ಹೊರಬಂದ ದರ್ಶನ್ ಗೆಳತಿ.

    vartha chakraBy vartha chakraಡಿಸೆಂಬರ್ 16, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.16-
    ತಮಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ‌ ಎ1ಆರೋಪಿಯಾಗಿ  ಜೈಲು ಸೇರಿದ್ದ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ.
    ಹೈಕೋರ್ಟ್ ಇವರಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ಷರತ್ತುಗಳನ್ನು ಪೂರ್ಣಗೊಳಿಸಿದ ಅವರು ಜೈಲಿನಿಂದ ಹೊರಬಂದರು.
    ಕೊಲೆ ಪ್ರಕರಣದಲ್ಲಿ 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಎರಡು ದಿನಗಳ ಹಿಂದೆ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
    ಜಾಮೀನು ಷರತ್ತು ಪೂರ್ಣಗೊಂಡು ಕಾನೂನು ಪ್ರಕ್ರಿಯೆಗಳು ಮುಗಿದ ಬೆನ್ನಲ್ಲೇ  ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆ ಮಾಡಲಾಯಿತು.
    ಇನ್ನೂ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಮಧ್ಯಾಹ್ನ ಎಲ್ಲಾ ಆರೋಪಿಗಳು ಜೈಲಿನಿಂದ ಹೊರಬರಲಿದ್ದಾರೆ.
    ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.
    ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಏಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು

    Verbattle
    Verbattle
    Verbattle
    ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಪಂಚಮಸಾಲಿ ಶ್ರೀ ಗಳು ಸುಪಾರಿ ಪಡೆದಿದ್ದಾರಾ..?
    Next Article ಮೊಬೈಲ್ ಕಳ್ಳರನ್ನು ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್.
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Bxkvcw on ಫೆಬ್ರವರಿ 16, 2026 4:27 ಅಪರಾಹ್ನ

      mcluck NJ online casino McLuck mcluck login

      Reply
    2. Jcxnpx on ಫೆಬ್ರವರಿ 17, 2026 5:49 ಅಪರಾಹ್ನ

      Featuring Paris Hilton as a name brand representative in the quondam and conditions energetic dealer tables, wow vegas casino online remains a top sweepstakes casino choice. It offers freed coins for fun have fun bonus the sensational way out to reform prizes from Sweepstakes Coins.

      Reply
    3. Luuflj on ಫೆಬ್ರವರಿ 20, 2026 11:53 ಅಪರಾಹ್ನ

      Crave big wins? Sweet Bonanza serves them up with vibrant graphics and high-volatility action. Bonus sweet bonanza tumble feature buys and ante bets make it even sweeter. Spin away!

      Reply
    4. Vnrvvf on ಫೆಬ್ರವರಿ 27, 2026 12:49 ಅಪರಾಹ್ನ

      No deposit, no problem — macumba gives you free Sweeps Coins to start winning. Enjoy top-tier games and real cash prize potential. Sign up free!

      Reply
    5. Mpelzg on ಮಾರ್ಚ್ 1, 2026 6:37 ಅಪರಾಹ್ನ

      The casino that sponsored the biggest Twitch stars. Now it’s your turn to win big. Fast. Fair. Crypto-native. stake hilo .

      Reply
    6. Nenbjr on ಮಾರ್ಚ್ 3, 2026 11:32 ಫೂರ್ವಾಹ್ನ

      Dive into DraftKings video poker Casino today and claim your epic welcome package! Play just $5 to unlock 500 exciting spins on Cash Eruption games plus up to $1,000 back in credits if luck isn’t on your side in the first 24 hours. Experience top slots, live tables, and exclusive games—your crown awaits!

      Reply
    7. Aestch on ಮಾರ್ಚ್ 6, 2026 7:42 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edphsu ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Qewvjv ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    • Tylermem ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.