Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    ಬೆಂಗಳೂರು

    ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?

    vartha chakraBy vartha chakraಮೇ 14, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.14:
    ರಾಜ್ಯದ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
    ಮೊನ್ನೆ ನಡೆದ ಎಸ್‌‍ಎಸ್‌‍ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ  ಪಡೆದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನಿ ಅಂಕಿತ ಬಸವರಾಜ್‌ ಅವರಿಗೆ 5 ಲಕ್ಷ ಬಹುಮಾನ  ಮತ್ತು ದ್ವಿತೀಯ ಸ್ಥಾನ ಪಡೆದ ಅವರಿಗೆ ಮಂಡ್ಯದ ನವನೀತ್‌ಗೂ 2 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಣೆ ಮಾಡಿದರು.
    ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ ಚೆಕ್‌ ಅನ್ನು ವಿತರಿಸಿದರು.
    ಆ ಬಳಿಕ  ಮಾತನಾಡಿದ ಅವರು,ನಾನು ಪ್ರವೃತ್ತಿಯಲ್ಲಿ ರಾಜಕಾರಣಿ. ಆದರೆ ಶೈಕ್ಷಣಿಕ ಸೇವೆ ನನ್ನ ಆಯ್ಕೆ. ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಸ್‌‍ಆರ್‌ ಅನುದಾನ ಬಳಸಿ ಶಾಲೆಗಳ ನಿರ್ಮಾಣಕ್ಕೆ ಸಹಮತಿ ಸೂಚಿಸಿದ್ದಾರೆ. ಈಗಾಗಲೇ ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ರಾಮನಗರದಲ್ಲಿ ಈ ರೀತಿಯ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.
    ನೀತಿ ಸಂಹಿತೆಯ ಕಾರಣಕ್ಕಾಗಿ ಈವರೆಗೂ ಸಭೆಗಳನ್ನು ಮಾಡಿಲ್ಲ. ಇನ್ನು ಮುಂದೆ ನಿರಂತರವಾಗಿ ಸಭೆಗಳನ್ನು ಮಾಡಿ ಶಾಲೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುವುದು. ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಅವರ ಫಲಿತಾಂಶ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಮರ್ಥರಿದ್ದಾರೆ, ಶಿಕ್ಷಕರೂ ಸಮರ್ಥರು ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.
    ಬಾಗಲಕೋಟೆಯ ಅಂಕಿತಾ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ್ಯಾಂಕ್‌ ಪಡೆದಿದ್ದಾರೆ. ನಾನು ಓದುವಾಗಲೂ ಬಹಳಷ್ಟು ಮಂದಿ ರ್ಯಾಂಕ್‌ ಪಡೆಯುತ್ತಿದ್ದರು, ಬೆಂಗಳೂರಿನ ಶಾಲೆಗಳಲ್ಲಿ ರ್ಯಾಂಕ್‌ ಪಡೆಯುವುದು ದೊಡ್ಡ ವಿಷಯವಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರ್ಯಾಂಕ್‌ ಪಡೆದಿದ್ದು ಶ್ಲಾಘನಾರ್ಹ ಎಂದರು.

    #DKS #dkshivakumar #School dksuresh education ವಿದ್ಯಾರ್ಥಿ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
    Next Article ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    10 ಪ್ರತಿಕ್ರಿಯೆಗಳು

    1. AnnaVag on ಏಪ್ರಿಲ್ 29, 2025 7:32 ಫೂರ್ವಾಹ್ನ

      Clinical data confirm better outcomes in patients whose partners are supportive during use of iverdon plus. Trusted delivery for the moments that matter most.

      Reply
    2. LindaVag on ಮೇ 19, 2025 11:27 ಅಪರಾಹ್ನ

      Public discourse rarely includes aging men’s sexuality, though many rely on viagra online. The strength you chose now waits at your door.

      Reply
    3. DrapVob on ಜೂನ್ 2, 2025 11:10 ಅಪರಾಹ್ನ

      vermact 12 dosage

      Reply
    4. r5jx4 on ಜೂನ್ 3, 2025 7:20 ಅಪರಾಹ್ನ

      get generic clomid online where can i buy clomiphene how can i get cheap clomiphene without prescription order cheap clomid no prescription order cheap clomid price clomiphene medication can you get generic clomid pills

      Reply
    5. Rafaelpar on ಜೂನ್ 6, 2025 7:21 ಅಪರಾಹ್ನ

      Incorporating creative expression, like music or art, reduces stress and enhances emotional flow with female viagra. Every shiver, every gasp writes invisible stories on bare skin.

      Reply
    6. can flagyl help with stomach pain on ಜೂನ್ 11, 2025 10:49 ಅಪರಾಹ್ನ

      This is the type of delivery I recoup helpful.

      Reply
    7. Kraulpar on ಜೂನ್ 12, 2025 12:53 ಅಪರಾಹ್ನ

      otclevitra.com how long does Levitra last

      Reply
    8. m5xau on ಜೂನ್ 19, 2025 11:09 ಫೂರ್ವಾಹ್ನ

      buy inderal 20mg online – purchase methotrexate pill order methotrexate online cheap

      Reply
    9. Walmartpar on ಜೂನ್ 20, 2025 8:32 ಫೂರ್ವಾಹ್ನ

      dapoxetine kamagra: kamagraxy.com – kamagra 100mg oral jelly how to use in hindi

      Reply
    10. 4xsco on ಜೂನ್ 22, 2025 7:21 ಫೂರ್ವಾಹ್ನ

      amoxil usa – order valsartan sale buy generic combivent

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • s4wb8 ರಲ್ಲಿ ಬರ ಪರಿಹಾರಕ್ಕೆ ನೆರವು ಕೊಡಿ-ಪ್ರಧಾನಿಗೆ ಸಿಎಂ ಮೊರೆ | Drought Relief
    • Melvinboory ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe