Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ಅಧ್ಯಕ್ಷ ಸ್ಥಾನ ಬಿಡುತ್ತಾರಂತೆ.
    ರಾಜಕೀಯ

    ಡಿ.ಕೆ.ಶಿವಕುಮಾರ್ ಅಧ್ಯಕ್ಷ ಸ್ಥಾನ ಬಿಡುತ್ತಾರಂತೆ.

    vartha chakraBy vartha chakraನವೆಂಬರ್ 27, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ. 27-
    ವಿಧಾನಸಭೆ ಉಪಚುನಾವಣೆ ಮುಗಿಯುತಿದ್ದಂತೆ ಪರಾದ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಚರ್ಚೆಗಳು ಆರಂಭಗೊಂಡಿದೆ. ಎ ಐ ಸಿ ಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ಕುರಿತಾದ ಚರ್ಚೆಗೆ ಮತ್ತಷ್ಟು ರೆಕ್ಕೆ ಪುಕ್ಕ ಬಂದಿದೆ.
    ಸಚಿವ ಸಂಪುಟ ಪುನಾರಚನೆ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ನಾಮಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ನೀವು ವೇಳೆ ಚರ್ಚೆ ನಡೆಯುತ್ತಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತಂತೆಯೂ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ.
    ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನ ತೋರೆಯುವುದಾಗಿ ಹೇಳಿದ್ದು ಇದೀಗ ತಮ್ಮ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
    ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಕುರಿತಂತೆ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಮಾತುಕತೆ ನಡೆಸಿದ್ದು ಎಐಸಿಸಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
    ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎಂಬ ಸುದ್ದಿಯು ಹೊರಬೀಳುತ್ತಿದ್ದಂತೆ ಈ ಸ್ಥಾನಕ್ಕೆ ನೇಮಕಗೊಳ್ಳಲು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಹಲವರು ಲಾಬಿ ಆರಂಭಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article2037 ಕ್ಕೆ ಬೆಂಗಳೂರಿಗೆ 500 ವರ್ಷ
    Next Article ದಾವಣಗೆರೆಯಲ್ಲಿ ಶಕ್ತಿ ಪ್ರದರ್ಶಿಸಲು ಮುಂದಾದ ಬಿಜೆಪಿ ನಿಷ್ಠರ ಬಣ*
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Pbgmpa on ಫೆಬ್ರವರಿ 13, 2026 6:49 ಅಪರಾಹ್ನ

      online casino mgm betmgm-play mgmbet login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • https://princefka.ru ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Ntdpql ರಲ್ಲಿ ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.