ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಂಗ್ಯೂ,ಜೀಕಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಸೂಚನೆ.
    Trending

    ಡೆಂಗ್ಯೂ,ಜೀಕಾ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಸೂಚನೆ.

    vartha chakraBy vartha chakraಜುಲೈ 5, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.4:
    ರಾಜ್ಯದ ಹಲವೆಡೆ ಕಾಣಿಸಿಕೊಂಡಿರುವ ಸಾಂಕ್ರಾಮಿಕ
    ಡೆಂಗ್ಯೂ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.
    ವೈರಸ್ ನಿಯಂತ್ರಣ ಕುರಿತಂತೆ ರಾಜ್ಯದ ಎಲ್ಲಾ
    ಡಿ.ಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು
    ಈ ವೇಳೆ ಡೆಂಗ್ಯೂ ಹಾಟ್ ಸ್ಪಾಟ್ ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದರು.‌
    ಎಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತವೆ, ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರಯಲು ಸಲಹೆ ನೀಡಿದರು. ಇಂತಹ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರು, ಕಡ್ಡಾಯವಾಗಿ ಡೆಂಗ್ಯೂ ಪರೀಕ್ಷೆಗೆ ಒಳಪಡಿಸಿ ಆರಂಭದಲ್ಲೇ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ಹೇಳಿದರು.
    ರೋಗ ಪತ್ತೆ ಮಾಡುವುದು ವಿಳಂಭವಾದಾಗ ಸಾವುಗಳು ಸಂಭವಿಸುತ್ತವೆ.ಈ ಹಿನ್ನೆಲೆಯಲ್ಲಿ ಸಾವುಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
    ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕು.‌ ಮನೆ ಮನೆಗೆ ಆಶಾ ಕಾರ್ಯಕರ್ತರು ಭೇಟಿ ಮಾಡಬೇಕು. ಮೆಡಿಕಲ್ ಆಫಿಸರ್ಸ್ ಸ್ಕೂಲ್ ಗಳಿಗೆ ಭೇಟಿ ನೀಡಿ ವಿಜ್ಞಾನ ಶಿಕ್ಷಕರ ಮೂಲಕ ಮಕ್ಕಳಲ್ಲಿ ಡೆಂಗ್ಯೂ ಕುರಿತು ತಿಳಿಹೇಳಬೇಕು. ಪ್ರಮುಖವಾಗಿ ಲಾರ್ವಾ ಉತ್ಪತ್ತಿ ಕಂಡುಬಂದಲ್ಲಿ, ಅದನ್ನ ನಾಶ ಪಡಿಸುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಿ ಎಂದು ಸೂಚನೆ ನೀಡಿದರು.‌
    ಜಿಲ್ಲಾವಾರು ಡೆಂಗ್ಯೂ ಪ್ರಕರಗಳನ್ನು ಪ್ರಕಟಿಸಲು ಹೇಳಿದ ಸಚಿವರು, ಶಿಕ್ಷಣ ಇಲಾಖೆ ಸೇರಿ ಎಲ್ಲಾ ಇಲಾಖೆಯವರು ಕೂಡ ವಾರಕ್ಕೆ ಒಂದು ದಿನ ಫೀಲ್ಡ್ ಗಿಳಿದು ಕೆಲಸ ಮಾಡ್ಬೇಕು ಎಂದರು.‌
    ಒಂದು‌ ಗಂಟೆಯ ಕಾಲವಾದರು ಡೆಂಗ್ಯೂ ನಿವಾರಣೆಗೆ ಮೀಸಲಿಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದಾಗಬೇಕು.‌ ಡೆಂಗ್ಯೂ ಟೆಸ್ಟ್ ಗೆ ನಿಗದಿ ಮಾಡಿರುವ ದರವನ್ನ ಕಡ್ಡಾಯವಾಗಿ ಪಾಲಿಸಲು ಕ್ರಮ‌ ವಹಿಸುವಂತೆಯೂ ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
    ಈಡಿಪಸ್ ಸೊಳ್ಳೆಯಿಂದಲೇ ಝೀಕಾ ವೈರಸ್ ಕೂಡ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ವರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಕೇಸ್ ಪತ್ತೆಯಾಗಿದೆ.‌ಆದರೆ ಇನ್ನೂ ಕನ್ಪರ್ಮ್ ಆಗಿಲ್ಲ‌.
    ಝೀಕಾ ಅಷ್ಟೇನು ಅಪಾಯಕಾರಿ ಅಲ್ಲದಿದ್ದರೂ ಅಲರ್ಟ್ ಆಗಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಹೇಳಿದರು

    Verbattle
    Verbattle
    Verbattle
    #Health Bangalore Congress Government Karnataka News Politics Trending Varthachakra ಆರೋಗ್ಯ ಕಾಂಗ್ರೆಸ್ ಕಾನೂನು ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Next Article SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Mrkfee on ಫೆಬ್ರವರಿ 13, 2026 1:30 ಅಪರಾಹ್ನ

      betmgm РђРљ https://betmgm-play.com/ mgm online betting

      Reply
    2. Ypauhq on ಫೆಬ್ರವರಿ 20, 2026 8:49 ಫೂರ್ವಾಹ್ನ

      Embrace waves of promotional tides and rewards. In crowns coin casino log in, wave after wave of offers await. Ride the wave to riches!

      Reply
    3. Dvgyxa on ಮಾರ್ಚ್ 2, 2026 7:01 ಅಪರಾಹ್ನ

      stake bonus buy slots VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    4. Dvgyxa on ಮಾರ್ಚ್ 2, 2026 7:04 ಅಪರಾಹ್ನ

      stake bonus buy slots VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    5. Dvgyxa on ಮಾರ್ಚ್ 2, 2026 7:08 ಅಪರಾಹ್ನ

      stake bonus buy slots VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    6. Dvgyxa on ಮಾರ್ಚ್ 2, 2026 7:11 ಅಪರಾಹ್ನ

      stake bonus buy slots VIP program hits different — reload bonuses, personal hosts, and rakeback up to 60%. The higher you climb, the better it gets.

      Reply
    7. Dvgyxa on ಮಾರ್ಚ್ 2, 2026 7:14 ಅಪರಾಹ್ನ

      stake bonus buy slots VIP program hits different — reload bonuses, personal hosts, and rakeback up to 60%. The higher you climb, the better it gets.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kgfwbl ರಲ್ಲಿ NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    • Veksqs ರಲ್ಲಿ SSLC, ಮತ್ತು PUC ಪರೀಕ್ಷೆ ವೇಳಾಪಟ್ಟಿ
    • Lqvgtr ರಲ್ಲಿ ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.