ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth
    Trending

    ತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth

    vartha chakraBy vartha chakraಜನವರಿ 9, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Suchana Seth
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.9: ವಯಕ್ತಿಕ ಪ್ರತಿಷ್ಠೆಗಾಗಿ ಪತಿ-ಪತ್ನಿಯರ ನಡುವೆ ನಡೆದ ಸಂಘರ್ಷದಲ್ಲಿ ಸಿಲುಕಿದ ನಾಲ್ಕು ವರ್ಷದ ಹಾಲುಗಲ್ಲದ ಹಸುಳೆಯೊಂದು ಬಲಿಯಾಗಿದೆ.ತನ್ನ ಗಂಡನ ಬಳಿ ಮಗು ಹೋಗಲು ಬಯಸದ ತಾಯಿ ತಾನು ಹೆತ್ತ ಮಗುವನ್ನೇ ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.
    ಬಂಧಿತ ಮಹಿಳೆಯನ್ನು ಬೆಂಗಳೂರಿನ ಪ್ರತಿಷ್ಠಿತ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾ ಸೇಠ್‌ ಎಂದು ಗುರುತಿಸಲಾಗಿದೆ.
    ಉತ್ತರ ಗೋವಾದ ಕಲ್ಲಂಗೂಟ್ ಠಾಣೆಯ ಪೊಲೀಸರ ನಿರ್ದೇಶನದ ಮೇರೆಗೆ ಚಿತ್ರದುರ್ಗದ ಪೊಲೀಸರು ಬಂಧಿಸಿದರು.
    ತನ್ನ ಮಗನೊಂದಿಗೆ ಪ್ರವಾಸಕ್ಕೆಂದುಗೋವಾಕ್ಕೆ ತೆರಳಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು‌ ಆತನ ಶವವನ್ನು ಬ್ಯಾಗ್‌ನಲ್ಲಿ ತುಂಬಿ ಟ್ಯಾಕ್ಸಿಯಲ್ಲಿ ಕರ್ನಾಟಕಕ್ಕೆ ಪ್ರಯಾಣಿಸುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ.

    ಗೋವಾ (Goa) ಪೊಲೀಸರ ಮಾಹಿತಿ ಮೇರೆಗೆ ಐಮಂಗಲ ಠಾಣೆಯ ಪೊಲೀಸರು ಸೋಮವಾರ ಸಂಜೆ ಕಾರೊಂದನ್ನು ತಪಾಸಣೆ ಮಾಡಿದ್ದರು. ಕಾರಿನ ಲಗೇಜ್ ಬ್ಯಾಗಿನಲ್ಲಿ ನಾಲ್ಕು ವರ್ಷದ ಬಾಲಕನ ಮೃತದೇಹ ಪತ್ತೆಯಾಯಿತು. ತಕ್ಷಣ ಮಹಿಳೆಯನ್ನು ವಶಕ್ಕೆ ಪಡೆಯಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.
    ‘ಚಿತ್ರದುರ್ಗಕ್ಕೆ ಧಾವಿಸಿದ ಗೋವಾ ಪೊಲೀಸರು ಹೆಚ್ಚಿನ ತನಿಖೆಗೆ ಆಕೆಯನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ. ಬಾಲಕನ ಶವವನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ’
    ಕೋಲ್ಕತ್ತದ ಸುಚನಾ ಸೇಠ್ 2008ರಲ್ಲಿ ಬೆಂಗಳೂರಿಗೆ ಬಂದಿದ್ದಳು. ತಮಿಳುನಾಡಿನ ವೆಂಕಟರಮಣ ಪರಿಚಯವಾಗಿದ್ದು, 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ಮಗ ಚಿನ್ಮಯ್ ಜನಿಸಿದ ಬಳಿಕ ಸೇಠ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ದಂಪತಿಗಳಿಬ್ಬರು‌ ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
    ವಿಚ್ಚೇದನ ನೀಡಿದ ಕೋರ್ಟ್ ಪ್ರತಿ ಭಾನುವಾರ ಮಗುವನ್ನು ತನ್ನ ತಂದೆಯ ಬಳಿ ಬೀಡಲು ಆದೇಶಿಸಿತ್ತು.ಇದು ಸುಚನಾ ಅವರಿಗೆ ಇಷ್ಟವಿರಲಿಲ್ಲ.

    ಸುಚನಾ ಪತಿಯು ಮಗನನ್ನು ಭೇಟಿಯಾದರೆ, ಅವರು ಮಗುವನ್ನು ತಮ್ಮ ಬಳಿಯೇ ಇರಿಸಿಕೊಳ್ಳಬಹುದು ಎಂದು ಆತಂಕಗೊಂಡಿದ್ದರು ಎನ್ನಲಾಗಿದೆ.
    ಸುಚನಾ ಸೇಠ್ ಕಳೆದ ಜ.6ರಂದು ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದು ನಿನ್ನೆ ಆಕೆ ಕೊಠಡಿಯಿಂದ ಒಬ್ಬಂಟಿಯಾಗಿ ಚೆಕ್‌ ಔಟ್‌ ಮಾಡಿದ್ದಳು. ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಗೆ ಕೇಳಿದ್ದಳು. ವಿಮಾನದಲ್ಲಿ ತೆರಳಲು ಸಿಬ್ಬಂದಿ ಸಲಹೆ ನೀಡಿದರೂ ಅದಕ್ಕೆ ಒಪ್ಪದೆ, ಟ್ಯಾಕ್ಸಿ ಬುಕ್‌ ಮಾಡುವಂತೆ ಒತ್ತಾಯಿಸಿದ್ದಳು.

    ಜೊತೆಗೆ ಬಂದ ಮಗು:
    ಜೊತೆಗೆ ಬಂದ ಮಗು ಚೆಕ್‌ ಔಟ್‌ ಮಾಡುವಾಗ ಇಲ್ಲದಿರುವುದನ್ನು ಗಮನಿಸಿದ ಸಿಬ್ಬಂದಿ, ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದರು. ಆಕೆ ಹೋದ ಬಳಿಕ ಕ್ಲೀನಿಂಗ್‌ ಸಿಬ್ಬಂದಿ ಆಕೆಯ ಅಪಾರ್ಟ್‌ಮೆಂಟ್ ನಲ್ಲಿ ರಕ್ತದ ಕಲೆಗಳನ್ನು ಗಮನಿಸಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿ ಸುಚನಾ ಸೇಠ್ ಅವರೊಂದಿಗೆ ಮಾತನಾಡಿದ್ದರು. ಆಕೆಯ ಮಗನ ಬಗ್ಗೆ ಕೇಳಿದಾಗ, ಅವನು ಸ್ನೇಹಿತನೊಂದಿಗೆ ಇದ್ದಾನೆ ಎಂದು ಹೇಳಿ ಒಂದು ವಿಳಾಸ ನೀಡಿದ್ದಳು. ಅದು ನಕಲಿ ಎಂದು ತಿಳಿದುಬಂದಿತ್ತು.

    ಚಾಲಕನಿಗೆ ಕರೆ:
    ನಂತರ ಪೊಲೀಸರು ಮತ್ತೆ ಚಾಲಕನಿಗೆ ಕರೆ ಮಾಡಿದ್ದರು. ಸುಚನಾಗೆ ಅರ್ಥವಾಗದಂತೆ ಕೊಂಕಣಿ ಭಾಷೆಯಲ್ಲಿ ಆತನೊಂದಿಗೆ ಮಾತನಾಡಿ, ಕ್ಯಾಬ್ ಅನ್ನು ಚಿತ್ರದುರ್ಗದ ಪೊಲೀಸ್ ಠಾಣೆ ಕಡೆಗೆ ತಿರುಗಿಸಲು ಆದೇಶಿಸಿದ್ದರು. ಕಾರು ಅಲ್ಲಿಗೆ ಬಂದ ಬಳಿಕ ಸುಚನಾಳನ್ನು ಬಂಧಿಸಿದ್ದರು.

    Verbattle
    Verbattle
    Verbattle
    crime News Politics Trending Varthachakra ಕಲೆ ಕಾರು ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleDCM ರೇಸ್ ಗೆ ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್ Entry | Muniappa
    Next Article ಮಂತ್ರಿಗಳು ಲೋಕಸಭಾ ಅಖಾಡಕ್ಕೆ ಧುಮುಕಲಿದ್ದಾರೆ | Lok Sabha Elections
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Kevinjoync ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Allenjoymn ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.