Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಂದೆ -ತಾಯಿಯನ್ನು ನೋಡಿಕೊಳ್ಳದಿದ್ದರೆ ಅಷ್ಟೇ
    ಸುದ್ದಿ

    ತಂದೆ -ತಾಯಿಯನ್ನು ನೋಡಿಕೊಳ್ಳದಿದ್ದರೆ ಅಷ್ಟೇ

    vartha chakraBy vartha chakraಮಾರ್ಚ್ 12, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ. 12:
    ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡಲಾಗುವುದು ಎಂದು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು ಇಂತಹ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಮಾಹಿತಿ ನೀಡಿದರು.
    ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.
    ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.

    ಕಾಂಗ್ರೆಸ್ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಲಾಸ್ ಎಷ್ಟು ಗೊತ್ತೆ ?
    Next Article ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 6ryfl on ಜೂನ್ 3, 2025 10:19 ಅಪರಾಹ್ನ

      cost cheap clomid without insurance can you get generic clomid for sale where can i get clomid without prescription cheap clomid without insurance where can i get cheap clomid cost of cheap clomiphene without rx clomiphene for sale

      Reply
    2. flagyl allergic reaction on ಜೂನ್ 11, 2025 8:52 ಫೂರ್ವಾಹ್ನ

      I couldn’t weather commenting. Profoundly written!

      Reply
    3. 0iecb on ಜೂನ್ 18, 2025 5:59 ಅಪರಾಹ್ನ

      inderal 20mg uk – buy methotrexate sale methotrexate 10mg tablet

      Reply
    4. el0nu on ಜೂನ್ 21, 2025 3:35 ಅಪರಾಹ್ನ

      buy amoxicillin cheap – buy combivent 100mcg pills ipratropium 100mcg without prescription

      Reply
    5. f7rcp on ಜೂನ್ 23, 2025 6:34 ಅಪರಾಹ್ನ

      order azithromycin – order zithromax generic order generic bystolic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ಪೊಲೀಸ್ ಆಡಳಿತ ಹೀಗಿರಬೇಕು | Karnataka Police
    • k8o46 ರಲ್ಲಿ ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    • EdwardNor ರಲ್ಲಿ ಚುರುಕಾದ ನಕ್ಸಲರು.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe